ನರೋಣಾ ಕ್ಷೇಮಲಿಂಗೇಶ್ವರ ಇತಿಹಾಸ ಭಾರತೀಯ ಪಠ್ಯಕ್ಕೆ ಸೇರ್ಪಡೆಗೊಳ್ಳಲಿ: ಮುಡಬಿ ಗುಂಡೇರಾವ
ಕಲಬುರಗಿ: ಅಯೋಧ್ಯ ನಗರದಂತೆ ನರೋಣಾ ಕ್ಷೇಮಲಿಂಗೇಶ್ವರರ ಇತಿಹಾಸ ಭಾರತೀಯ ಪಠ್ಯಕ್ಕೆ ಸೇರ್ಪಡೆಗೊಳಿಸುವುದರಿಂದ ಈ ಕ್ಷೇತ್ರದ ಮಹಿಮೆ ದೇಶದೆಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಪ್ರಾಪಯಟ್ಟರು. ಆಳಂದ ತಾಲೂಕಿನ ನರೋಣಾ ಗ್ರಾಮದ ಐತಿಹಾಸಿಕ ಸುಕ್ಷೇತ್ರ ಕ್ಷೇಮಲಿಂಗೇಶ್ವರ ದೇವಸ್ಥಾನದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-6ರಲ್ಲಿ ಮಾತನಾಡಿದ ಅವರು, ಶ್ರೀ ರಾಮನು ರಾವಣನನ್ನು ಸಂಹರಿಸಿ, ಪಾಪ ಪರಿಹಾರಕ್ಕಾಗಿ ಕೋಟಿ ಲಿಂಗ ಸ್ಥಾಪನೆಯ ಗುರಿಯನ್ನಿಟ್ಟುಕೊಂಡು ದೇಶದಾದ್ಯಂತ […]
Continue Reading