ದೇವಸ್ಥಾನ ಕಳ್ಳತನ ಪ್ರಕರಣ: ಆರೋಪಿ ಬಂಧನ,1.80 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಚಿತ್ತಾಪುರ: ಬಹಾರಪೇಠ ತಾಂಡಾ ಹಾಗೂ ಆಲೂರು ಗ್ರಾಮದ ದೇವಸ್ಥಾನ ಕಳ್ಳತನ ಮಾಡಿದ ಆರೋಪಿ ಬಂಧಿಸಿ, 1.80 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಹಾರಪೇಠ ತಾಂಡಾ ಹಾಗೂ ಆಲೂರು ಗ್ರಾಮದ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಕುರಿತು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು, ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಬೀರಪ್ಪ ಈರಪ್ಪ ಪೂಜಾರಿಯನ್ನು ಗುರುವಾರ ಬಂಧಿಸಿ ಆತನಿಂದ 1,80,500 ಮೌಲ್ಯದ ಬಂಗಾರ, ಬೆಳ್ಳಿ ಆಭರಣ, ನಗದು ಹಣ ಜಪ್ತಿ […]

Continue Reading

ಒಳಮೀಸಲಾತಿ ಜಾರಿ ಮಾಡದೆ ಕಾಲಾಹರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಡಿ.16 ರಂದು ಬೆಳಗಾವಿ ಚಲೋ: ದೀಪಕ್ ಹೊಸ್ಸುರಕರ್

ಚಿತ್ತಾಪುರ: ಸುಪ್ರೀಂಕೋರ್ಟಿನ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳಮೀಸಲಾತಿ ಜಾರಿ ಮಾಡದೆ ಕಾಲಾಹರಣದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಡಿ.16 ರಂದು ಬೆಳಗಾವಿಯಲ್ಲಿ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲು ರಾಜ್ಯ ನಾಯಕರು ನಿರ್ಧರಿಸಿದ್ದಾರೆ. ಹೀಗಾಗಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾದಿಗ ಸಮಾಜದ ಮುಖಂಡ ಹಾಗೂ ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸುರಕರ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, […]

Continue Reading

ಪರಸ್ಪರ ಮದುವೆಯಾದ ಇಬ್ಬರು ಹುಡುಗಿಯರು, ಮುಂದೆನಾಯ್ತು ಗೊತ್ತಾ ?

ಮಧ್ಯಪ್ರದೇಶ: ಇಬ್ಬರು ಹುಡುಗಿಯರು ಪರಸ್ಪರ ಮದುವೆಯಾಗಿದ್ದಾರೆ, ಇಬ್ಬರು ಲಿವ್ ಇನ್ ರಿಲೇಶನ್ ಶಿಪ್ ಸರ್ಟಿಫಿಕೇಟ್ ಕೂಡ ಪಡೆದಿದ್ದಾರೆ. ಮಧ್ಯಪ್ರದೇಶದ ಮಂದಸೌರ್‌ನಿಂದ ಈ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಮಂದಸೌರ್‌ನ ಭೈಸೋದಮಂಡಿ ಪ್ರದೇಶದಲ್ಲಿ ಇಬ್ಬರು ಬಾಲಕಿಯರ ವಿವಾಹವಾಗಿದ್ದಾರೆ. ಇಬ್ಬರಿಗೂ ಲಿವ್ ಇನ್ ರಿಲೇಶನ್ ಶಿಪ್ ಸರ್ಟಿಫಿಕೇಟ್ ಕೂಡ ಸಿಕ್ಕಿದ್ದು, ಮದುವೆಯ ವಿಧಿವಿಧಾನಗಳನ್ನು ಮುಗಿಸಿ ಪರಸ್ಪರ ಜೊತೆಯಾಗಿ ಬಾಳುವುದಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಒಬ್ಬ ಹುಡುಗಿಯ ಹೆಸರು ಸೋನಂ, ಇನ್ನೊಬ್ಬ ಹುಡುಗಿಯ ಹೆಸರು ರೀನಾ, ರೀನಾ ವಯಸ್ಸು […]

Continue Reading

ಐತಿಹಾಸಿಕ ಮೇದಕ ಗ್ರಾಮವು ಕಲ್ಯಾಣ ಕರ್ನಾಟಕ ಹಳೇಬೀಡು: ಮುಡುಬಿ ಗುಂಡೇರಾವ

ಸೇಡಂ: ತಾಲೂಕಿನ ಐತಿಹಾಸಿಕ ಮೇದಕ ಗ್ರಾಮವು ಕಲ್ಯಾಣ ಕರ್ನಾಟಕ ಬೇಲೂರು ಮತ್ತು ಹಳೇಬೀಡು ಆಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತವ್ಯಕ್ತಪಡಿಸಿದರು. ತಾಲೂಕಿನ ಮೇದಕ ಗ್ರಾಮದ ಭೂಥನಾತ ಮತ್ತು ಚನ್ನಕೇಶವ ದೇವಾಲಯದ ಪರಿಸರದಲ್ಲಿ ಕಲಬುರಗಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ ಐತಿಹಾಸಿಕ ದೇವಾಲಯಗಳ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೇಡಂ ತಾಲೂಕಿನ ವಿವಿಧ ಗ್ರಾಮಗಳು ಸಾವಿರಾರು ವರ್ಷಗಳ ಹಿಂದೆ ಕನ್ನಡ ನಾಡಿನ ಕೀರ್ತಿ ಹೆಚ್ಚಿಸಿವೆ. ರಾಷ್ಟ್ರಕೂಟರ ರಾಜಧಾನಿ ಮಾನ್ಯಖೇಟ, ಕನ್ನಡದ ಉಪಲಬ್ದ ಗ್ರಂಥ ಕವಿರಾಜಮಾರ್ಗ ಕೃತಿ […]

Continue Reading

ಚಿತ್ತಾಪುರ: ತಹಸೀಲ್ ಕಚೇರಿಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ

ಚಿತ್ತಾಪುರ: ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಶನಿವಾರ ತಹಸೀಲ್ ಕಚೇರಿಗೆ ಭೇಟಿ ನೀಡಿ ಭೂ ದಾಖಲೆಗಳ ಡಿಜಿಟಲಿಕರಣ ಕೆಲಸದ ಪ್ರಗತಿ ಪರಿಶೀಲಿಸಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್ – 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಲೋಕೋಪಯೋಗಿ ಇಲಾಖೆಯ ಎಇಇ ಮಹ್ಮದ ಇಸ್ಮಾಯಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಗ್ರಾಮಾಡಳಿತ ಅಧಿಕಾರಿ ಮೈನೋದ್ದಿನ್, ವಿಠಲರಾವ ಸೇರಿದಂತೆ ಅನೇಕರು ಇದ್ದರು.

Continue Reading

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ

ಚಿತ್ರದುರ್ಗ: ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು 5 ವರ್ಷದ ನಂತರ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸರಿಯಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ 55 ಸಾವಿರ ರೂ. ದಂಡ ವಿಧಿಸಿದೆ. 28 ಏಪ್ರಿಲ್ 2014ರಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ 2 ಮಕ್ಕಳ ತಾಯಿ ಲಕ್ಷ್ಮಮ್ಮ ಎನ್ನುವವರಿಗೆ ವೈದ್ಯ ಡಾ. ಕೆ ಶಿವಕುಮಾರ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ್ದರು. ಶಸ್ತ್ರಚಿಕಿತ್ಸೆ ಮಾಡಿದ ಮೇಲೆ ಕೂಡ ಲಕ್ಷ್ಮಮ್ಮ ಗರ್ಭಿಣಿಯಾಗಿ 26 ಜನೆವರಿ 2020 ರಂದು ಮಗುವಿಗೆ ಜನ್ಮ ನೀಡಿದ್ದರು. ವೈದ್ಯರು […]

Continue Reading

ಯಶಸ್ವಿನಿ ಯೋಜನೆ: 5 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, ಹೊಸ ಸದಸ್ಯರ ನೊಂದಣಿ ಪ್ರಾರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಲು ಮತ್ತು ಈ ಯೋಜನೆಯಡಿ ಹೊಸ ಸದಸ್ಯರ ನೊಂದಣೆಗೆ ರಾಜ್ಯ ಸರಕಾರದಿಂದ ಹೊಸ ಆದೇಶ ಪ್ರಕಟಿಸಲಾಗಿದೆ. ಯಶಸ್ವಿನಿ ಯೋಜನೆಯು ಸಹಕಾರಿ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರಕಾರವು ಜಾರಿಗೊಳಿಸಿರುವ ಪ್ರತಿಷ್ಠಿತ ವಿಶಿಷ್ಟ ಯೋಜನೆಯಾಗಿದೆ, ಈ ಯೋಜನೆಯನ್ನು ಅನುಷ್ಥಾನ ಮಾಡಲು ಈ ವರ್ಷದ ಅಧಿಕೃತ ಮಾರ್ಗಸೂಚಿ ಹೊರಡಿಸಲಾಗಿದೆ. ಯಶಸ್ವಿನಿ ಯೋಜನೆಯಡಿ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ? ಅರ್ಜಿ ಎಲ್ಲಿ ಸಲ್ಲಿಸಬೇಕು ? ಅರ್ಜಿ ಸಲ್ಲಿಸಲು ಅಗತ್ಯ […]

Continue Reading

ಸಂಸ್ಕೃತಿ ಸನ್ಮಾನ್ ಹಾಗೂ ಸೀಗಿ ಸಾಹಿತ್ಯ ಪ್ರಶಸ್ತಿಗೆ ಡಾ.ಸ್ವಾಮಿರಾವ ಕುಲಕರ್ಣಿ, ಮಹಿಪಾಲರೆಡ್ಡಿ ಮುನ್ನೂರ ಆಯ್ಕೆ

ಸೇಡಂ: ಸಂಸ್ಕೃತಿ ಪ್ರಕಾಶನ ಟ್ರಸ್ಟ್ ಕೊಡಮಾಡುವ ಸಂಸ್ಕೃತಿ ಸಮ್ಮಾನ್ ಪ್ರಶಸ್ತಿಗೆ ದಾಸ ಸಾಹಿತ್ಯದ ವಿದ್ವಾಂಸ ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಹಾಗೂ ಸಿಗಿ ಸಾಹಿತ್ಯ ಪ್ರಶಸ್ತಿಗೆ ಕ್ರಿಯಾಶೀಲ ಬರಹಗಾರ, ಲೇಖಕ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ಪ್ರಕಾಶನ ಟ್ರಸ್ಟ್‌ ಅಧ್ಯಕ್ಷ ಪ್ರಭಾಕರ ಜೋಶಿ ತಿಳಿಸಿದ್ದಾರೆ. ಸಂಸ್ಕೃತಿ ಪ್ರಕಾಶನದ 35ನೇ ವಾರ್ಷಿಕೋತ್ಸವದ ಅಂಗವಾಗಿ ಸಂಸ್ಕೃತಿ ಸಮ್ಮಾನ್‌ ಪ್ರಶಸ್ತಿ ನೀಡಲಾಗುತ್ತಿದೆ. ಸಂಸ್ಕೃತಿ ಪ್ರಕಾಶನದ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಕೊಡಲಾಗುತ್ತಿರುವ ಸಂಸ್ಕೃತಿ ಸಮ್ಮಾನ್‌ ಪ್ರಶಸ್ತಿಯನ್ನು ಸಾಹಿತ್ಯ – […]

Continue Reading

ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಅವರಿಗೆ ಕಸಾಪದಿಂದ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಹಾಗೂ ರಾಜ್ಯ ಸಮಿತಿಗೆ ಆಯ್ಕೆಯಾದ ಧರ್ಮರಾಜ ಜವಳಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ ಅವರು ಸನ್ಮಾನಿಸಿ ಗೌರವಿಸಿದರು.

Continue Reading

ದೇಶದಲ್ಲೇ ಪ್ರಥಮ ಬಾರಿಗೆ ವಿಕಲಚೇತನರ ಆರೈಕೆದಾರರಿಗೆ ಮಾಸಿಕ ಸಾವಿರ ರೂ. ಭತ್ಯೆ: ಸಿಎಂ ಘೋಷಣೆ

ಬೆಂಗಳೂರು: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ ಅವರು ಸಮಾಜದ ಆಸ್ತಿ, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಿದ್ದೆವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ […]

Continue Reading