ದೇವಸ್ಥಾನ ಕಳ್ಳತನ ಪ್ರಕರಣ: ಆರೋಪಿ ಬಂಧನ,1.80 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
ಚಿತ್ತಾಪುರ: ಬಹಾರಪೇಠ ತಾಂಡಾ ಹಾಗೂ ಆಲೂರು ಗ್ರಾಮದ ದೇವಸ್ಥಾನ ಕಳ್ಳತನ ಮಾಡಿದ ಆರೋಪಿ ಬಂಧಿಸಿ, 1.80 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಹಾರಪೇಠ ತಾಂಡಾ ಹಾಗೂ ಆಲೂರು ಗ್ರಾಮದ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಕುರಿತು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು, ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಬೀರಪ್ಪ ಈರಪ್ಪ ಪೂಜಾರಿಯನ್ನು ಗುರುವಾರ ಬಂಧಿಸಿ ಆತನಿಂದ 1,80,500 ಮೌಲ್ಯದ ಬಂಗಾರ, ಬೆಳ್ಳಿ ಆಭರಣ, ನಗದು ಹಣ ಜಪ್ತಿ […]
Continue Reading