ನಾಗಾವಿಯಲ್ಲಿ ಉತ್ಖನನ, ಸಂಶೋಧನೆ ಅಗತ್ಯ: ತಹಸೀಲ್ದಾರ್
ಚಿತ್ತಾಪುರ: ಪುರಾತನ ಕಾಲದಲ್ಲಿ ಉತ್ತರ ಭಾರತದಲ್ಲಿದ್ದ ನಳಂದಾ, ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲೇ ದಕ್ಷಿಣ ಭಾರತದ ನಾಗಾವಿಯಲ್ಲಿ ಘಟಕಾಸ್ಥಾನ ಹೆಸರಿನ ಪ್ರಸಿದ್ಧ ವಿಶ್ವವಿದ್ಯಾಲಯವಿತ್ತು, ನಾಗಾವಿಯಲ್ಲಿ ಉತ್ಖನನ, ಸ್ಥಳದ ಸಮಗ್ರ ಇತಿಹಾಸದ ಸಂಶೋಧನೆ ನಡೆಯಬೇಕು ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಾಗಾವಿಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಳ್ಳಲಾಗಿದ್ದ ನಾಗಾವಿ ಸಾಂಸ್ಕೃತಿಕ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ನಳಂದ ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ನಾಗಾವಿಗೆ ಅಗ್ರಹಾರ ಹೆಸರಿನ ಪ್ರಸಿದ್ಧಿ ಪಡೆದ […]
Continue Reading