ಶುಶ್ರೂಷಕರು ಆರೋಗ್ಯ ಕ್ಷೇತ್ರದ ಸೇನಾನಿಗಳು

ಕಲಬುರಗಿ: ರೋಗಿಯ ಜೊತೆಗೆ ನಿರಂತರವಾಗಿದ್ದು, ಉಪಚಾರ, ಆರೈಕೆ, ಸೇವೆ ಮಾಡುವ ಮೂಲಕ ಶುಸ್ರೂಷಕರ ಆರೋಗ್ಯ ಕ್ಷೇತ್ರದ ಸೇನಾನಿಗಳಾಗಿದ್ದಾರೆ ಎಂದು ಹಿರಿಯ ಶುಶ್ರೂಷಕಿ ಗಂಗಾಜ್ಯೋಜಿ ಗಂಜಿ ಹೇಳಿದರು ನಗರದ ಶೇಖ್‌ರೋಜಾದ ಶಹಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ‘ಅಂತರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಿ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶುಸ್ರೂಷಕರ ಕೊಡುಗೆ ಅನನ್ಯ. ಸಮಾಜ-ಆರೋಗ್ಯ ಕ್ಷೇತ್ರದ ನಡುವಿನ ಸೇತುವೆಯಾಗಿ […]

Continue Reading

ಇನ್ನುಮುಂದೆ ಚಿಕ್ಕ ಮಕ್ಕಳಿಗೂ PAN Card ಮಾಡಿಸಿ: ಅರ್ಜಿ ಸಲ್ಲಿಸಲು ಈ ಹಂತಗಳನ್ನು ಅನುಸರಿಸಿ

ಸಾಮಾನ್ಯವಾಗಿ ಭಾರತದಲ್ಲಿ ಮಗು ಹುಟ್ಟಿದ ಕೂಡಲೆ ಮಗುವಿನ ಭವಿಷ್ಯದ ವಿಚಾರವಾಗಿ ಅದರ ದಾಖಲೆಗಳನ್ನು ಸಂಗ್ರಹಿಸಲು ಪಾಲಕರು ಮುಂದಾಗುತ್ತಾರೆ. ಇತ್ತೀಚಿನ ದಿನಗಳಲ್ಲಿ ಆಧಾರ್​ ಸೇರಿದಂತೆ ಅದರಲ್ಲೂ ಪ್ಯಾನ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವಾಗ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ. ಅನೇಕ ಜನರು ಪ್ಯಾನ್ ಕಾರ್ಡ್ ವಯಸ್ಕರಿಗೆ ಮಾತ್ರ ಬೇಕಾಗುತ್ತದೆ ಎಂದು ಭಾವಿಸುತ್ತಾರೆ. ಆದರೆ ಅದು ಅಲ್ಲ. ನಿಮ್ಮ ಮಗುವಿಗೆ ನೀವು ಪ್ಯಾನ್ ಕಾರ್ಡ್ ಮಾಡಬಹುದು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿಗೆ ಪ್ಯಾನ್ ಕಾರ್ಡ್ […]

Continue Reading

KK ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಾಂಬ್ ಬೆದರಿಕೆ ಕರೆ: ವ್ಯಕ್ತಿ ಬಂಧನ

ಕಲಬುರಗಿ: ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ (ಕೆಕೆ) ರೈಲಿನಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿದ ವ್ಯಕ್ತಿಯನ್ನು ಚಿತ್ತಾಪುರ ತಾಲೂಕಿನ ವಾಡಿ ರೈಲ್ವೆ ಠಾಣೆಯ ಪೊಲೀಸರು ರವಿವಾರ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ದೀಪ್‌ಸಿಂಗ್ (33) ಬಂಧಿತ ಆರೋಪಿ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ, ಚಿತ್ತಾಪುರ ಜೈಲಿನಲ್ಲಿ ಇದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇಟ್ಟಿರುವ ಶಂಕೆ ಇದೆ ಎಂದು ರಾತ್ರಿ 1 ಗಂಟೆ ಸುಮಾರಿಗೆ ರೈಲ್ವೆ ಕಂಟ್ರೋಲ್ ರೂಂ’ಗೆ […]

Continue Reading

ರಾಷ್ಟ್ರದ ಅಭಿವೃದ್ಧಿಗೆ ತಂತ್ರಜ್ಞಾನವೆ ಚಾಲನಾ ಶಕ್ತಿ: ಎಚ್.ಬಿ ಪಾಟೀಲ

ಕಲಬುರಗಿ: ಯಾವದೆ ಒಂದು ರಾಷ್ಟ್ರದ ಅಭಿವೃದ್ಧಿಯು, ಆ ರಾಷ್ಟ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಯನ್ನು ಅವಲಂಬಿಸಿದೆ. ಅಮೇರಿಕಾ, ರಷ್ಯಾ, ಜಪಾನದಂತಹ ಮುಂದುವರೆದ ಮುಂತಾದ ರಾಷ್ಟ್ರಗಳು ಅಭಿವೃದ್ಧಿಯಾಗಿವೆಯೆಂದರೆ, ಅದು ಅಲ್ಲಿನ ತಂತ್ರಜ್ಞಾನದ ಬೆಳವಣಿಗೆ ಮತ್ತು ಅದರ ಅಳವಡಿಕೆಯಿಂದಾಗಿದೆ. ಹೀಗಾಗಿ ಯಾವುದೆ ಒಂದು ರಾಷ್ಟ್ರವು ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ ಅದಕ್ಕೆ ತಂತ್ರಜ್ಞಾನವೇ ಚಾಲನಾ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಆಳಂದ ರಸ್ತೆಯ, ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ […]

Continue Reading

ತಾಯಿಗೆ ಸಮನಾದ ವ್ಯಕ್ತಿ ಬೇರೊಬ್ಬರಿಲ್ಲ: ಎಚ್.ಬಿ ಪಾಟೀಲ

ಕಲಬುರಗಿ: ಒಂಬತ್ತು ತಿಂಗಳು ಹೊತ್ತು, ಹೆತ್ತ, ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಹಾಗೂ ಪೋಷಿಸುವ ತಾಯಿಗೆ ಸಮಾನವಾದ ಮತ್ತೊಬ್ಬ ವ್ಯಕ್ತಿ ಜಗತ್ತಿನಲ್ಲಿ ಯಾರು ಇಲ್ಲ. ವರ್ಣಿಸಲು ಅಸಾಧ್ಯವಾದ, ಅನುಪಮ ವ್ಯಕ್ತಿ ತಾಯಿಯಾಗಿದ್ದಾಳೆ. ಇಡೀ ತನ್ನ ಜೀವನ ಸವೆಸಿ, ಮಕ್ಕಳನ್ನು ದೊಡ್ಡವರನ್ನಾಗಿ ಮಾಡಿದ ತಾಯಿಯನ್ನು ಪೂಜ್ಯನೀಯ ಸ್ಥಾನವನ್ನು ನೀಡಿ, ಆರೈಕೆ ಮಾಡಿ, ಗೌರವಿಸಬೇಕಾದದ್ದು ಪ್ರಸ್ತುತ ದಿನಗಳಲ್ಲಿ ಅತಿ ಅವಶ್ಯಕವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಹೊರ ವಲಯದ ರಾಣೆಸ್ಪಿರ್ ದರ್ಗಾ ರಸ್ತೆಯಲ್ಲಿನ ನೆಮ್ಮದಿ ವೃದ್ಧಾಶ್ರಮದಲ್ಲಿ […]

Continue Reading

ಪಾಕಿಸ್ತಾನದ ದಾಳಿಯಲ್ಲಿ ಹುತಾತ್ಮರಾದ ಯೋಧ ಮುರಳಿ ನಾಯಕಗೆ ಭಾವಪೂರ್ಣ ಶ್ರದ್ಧಾಂಜಲಿ

ಚಿತ್ತಾಪುರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಭಾರಿ ಶೆಲ್ ದಾಳಿಯಲ್ಲಿ ಆಂಧ್ರ ಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಪಟ್ಟಣದ ಚಿತಾವಲಿ ವೃತ್ತದಿಂದ ಸಂಜೆ ಕ್ಯಾಂಡಲ್ ಮಾರ್ಚ್ ಮೆರವಣಿಗೆ ಕಪಡಾ ಬಜಾರ್, ಜನತಾ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣದ ರಸ್ತೆ, ಬಸವೇಶ್ವರ ವೃತ್ತದ ಮೂಲಕ ಲಾಡ್ಜಿಂಗ್ ಕ್ರಾಸ್ ಸಮೀಪ ಸಮಾವೇಶಗೊಂಡು ಒಂದು ನಿಮಿಷ ಮೌನಾಚರಣೆ ಮಾಡಿ ಮೃತಯೋಧರ ಆತ್ಮಕ್ಕೆ ಶಾಂತಿ ಕೋರಲಾಯಿತು. ಪುರಸಭೆ […]

Continue Reading

ವಾಡಿ: ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪ್ರಯುಕ್ತ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಹೇಮರೆಡ್ಡಿ ಮಲ್ಲಮ್ಮ ಅವರು ಸೂರ್ಯ-ಚಂದ್ರ ಇರುವವರೆಗೂ ಸಮಾಜಕ್ಕೆ ಅನ್ನದ ಕೊರತೆ ಬರಬಾರದು ಎಂದು ಶಿವನಿಂದ ವರ ಪಡೆದ ಮಹಾತಾಯಿ ಎಂದರು. ಅವರ ತತ್ವಾದರ್ಶಗಳೊಂದಿಗೆ ಬದುಕು ಸಾಗಿಸಿದರೆ ಆತ್ಮದ ಉನ್ನತಿ ಸಾಧ್ಯ. ಶ್ರೀಮಂತಿಕೆ ಅಂದರೆ ಹಣ, ಚಿನ್ನವಲ್ಲ ಪರಸ್ಪರ ಪ್ರೀತಿ, ಗೌರವದಿಂದ ಕಾಣುವುದು. ಮಾನವೀಯ […]

Continue Reading

ನಾಡಿನ ಇತಿಹಾಸದ ಪುಟ ತೆರೆಯುವ ಬೋಳೆವಾಡ ಸ್ಮಾರಕಗಳು: ಮುಡುಬಿ ಗುಂಡೇರಾವ

ಚಿತ್ತಾಪುರ: ಕನ್ನಡಿಗರ ಶೌರ್ಯ, ಸಾಧನೆ, ಸಾಹಸ, ಪರಾಕ್ರಮತೆ, ತ್ಯಾಗ, ಬಲಿದಾನದ ರೋಚಕ ಇತಿಹಾಸ ಸಾರುವ ಬೋಳವಾಡದ ಸ್ಮಾರಕಗಳ ಬಗ್ಗೆ ಜನಜಾಗೃತಿ ಅವಶ್ಯಕ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು.  ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೋಳೆವಾಡ ಗ್ರಾಮದ ಭೊಗೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-13 ರಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಕೂಟರು ಮತ್ತು ಕಲ್ಯಾಣ ಚಾಲುಕ್ಯರ ಕಾಲದ ವೀರಗಲ್ಲುಗಳು, […]

Continue Reading

ಭಯೋತ್ಪಾದನೆಯ ವಿರುದ್ಧ ಯುದ್ಧ ಸಾರಿದ ಭಾರತ

ನವದೆಹಲಿ: ಭಯೋತ್ಪಾದನೆ ವಿರುದ್ಧ ಭಾರತ ಸಮರ ಸಾರಿದೆ. ಯಾವುದೆ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೆ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಸರಣಿ ಸಭೆ ನಡೆಸಿದ ಮೋದಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಭಯೋತ್ಪಾದಕರನ್ನು ಛೂ ಬಿಡುತ್ತಿದ್ದ ಪಾಕಿಸ್ತಾನಕ್ಕೆ ಕಟು ಸಂದೇಶವನ್ನು ಮೋದಿ ರವಾನಿಸಿದ್ದಾರೆ. ಪಾಕಿಸ್ತಾನಲ್ಲಿ ಮಿಲಿಟರಿ ಸೈನಿಕರ ಸಂಖ್ಯೆ ಕಡಿಮೆಯಿದ್ದು ಉಗ್ರರ ಬಳಸಿಕೊಂಡು ಪ್ರತಿದಾಳಿ ನಡೆಸುತ್ತದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೆ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

Continue Reading

ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲದ ಅನರ್ಘ್ಯ ರತ್ನ: ಎಚ್.ಬಿ ಪಾಟೀಲ

ಕಲಬುರಗಿ: ಪ್ರಸ್ತುತ ದಿನಗಳಲ್ಲಿ ಸಣ್ಣ ವಿಷಯಕ್ಕೂ ಕೌಟುಂಬಿಕ ಕಲಹದಿಂದಾಗಿ, ಅವಿಭಕ್ತ ಕುಟುಂಬಗಳು ನಾಶವಾಗಿ ಒಡೆದ ಮನಸ್ಸುಗಳಾಗುತ್ತಿವೆ. ಮಹಿಳೆಯರು ಎಲ್ಲವನ್ನು ಸಾಧಿಸಬಹುದೆಂದು ತೋರಿಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಆದರ್ಶ ವ್ಯಕ್ತಿತ್ವ ಸಮಸ್ತ ಮಹಿಳಾ ಲೋಕಕ್ಕೆ ಮಾದರಿಯಾಗಿದೆ, ಸ್ತ್ರೀಕುಲದ ಅನರ್ಘ್ಯ ರತ್ನವಾಗಿದ್ದಾರೆ ಎಂದು ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಶನಿವಾರ ಜರುಗಿದ ‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲ್ಲಮ್ಮನವರು […]

Continue Reading