ದೇಹದ ಸದೃಢತೆಗೆ ಮಾನಸಿಕ ಆರೋಗ್ಯ ಮುಖ್ಯ: ಶಾಂತಾ ಜಕಾತಿ
ಸುದ್ದಿ ಸಂಗ್ರಹ ಶಹಾಬಾದ್ ಅನವಶ್ಯ ವಿಚಾರಗಳು ಮನುಷ್ಯನ ಮಾನಸಿಕ ಅಸ್ವಸ್ಥತೆಗೆ ಕಾರಣವಾಗುತ್ತವೆ. ದೇಹದ ಸದೃಢತೆಗೆ ಮಾನಸಿಕ ಆರೋಗ್ಯ ತುಂಬಾ ಮುಖ್ಯ ಎಂದು ಜೀಮ್ಸ್ ಆಸ್ಪತ್ರೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಜಿಲ್ಲಾ ಸಂಯೋಜಕಿ ಶಾಂತಾ ಜಕಾತಿ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಜೀಮ್ಸ್ ಆಸ್ಪತ್ರೆ ವತಿಯಿಂದ ನಡೆದ ‘ವಿಶ್ವ ಮೆದುಳು ದಿನ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, […]
Continue Reading