ಸಿಂಧೂರ ಅಳಿಸಿದವರಿಗೆ ನಾರಿ ಶಕ್ತಿಯಿಂದಲೇ ಭಾರತ ಉತ್ತರ: ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಬಗ್ಗೆ ಗೊತ್ತಾ ?
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಇಂದು ಸೂರ್ಯೋದಯಕ್ಕೂ ಮುನ್ನವೇ ಪಾಕ್ನ ಉಗ್ರ ತಾಣಗಳನ್ನು ಭಾರತೀಯ ವಾಯುಪಡೆ ಧ್ವಂಸ ಮಾಡಿದೆ. ಘಟನೆ ಬಳಿಕ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಜೊತೆ ಸಶಸ್ತ್ರ ಪಡೆಗಳ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳಾದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರು ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸುಳ್ಳಿನ ಮುಖವಾಡವನ್ನು ಕಳಚಿದ್ದಾರೆ. ಮಹಿಳಾ ಅಧಿಕಾರಿಗಳಿಂದಲೆ ಸುದ್ದಿಗೋಷ್ಠಿ ನಡೆಸಿದ್ದು […]
Continue Reading