ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಲಂಬಾಣಿ ಎಂದು ಬರೆಯಿಸಲು ಬಂಜಾರ ಸಮಾಜ ಮನವಿ
ಚಿತ್ತಾಪುರ: ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿಪ್ರತಿಯೊಂದು ಕುಟುಂಬ ಭಾಗವಹಿಸುವ ಮೂಲಕಲಂಬಾಣಿ ಎಂದು ಬರೆಯಿಸಬೇಕು ಎಂದು ಬಂಜಾರಸಮಾಜದ ತಾಲೂಕು ಅಧ್ಯಕ್ಷ ಭೀಮಸಿಂಗ್ ಚವ್ಹಾಣ ಮತ್ತು ತಾಲೂಕು ಯುವ ಅಧ್ಯಕ್ಷ ಜಗದೀಶ ಚವ್ಹಾಣ ಮನವಿ ಮಾಡಿದ್ದಾರೆ. 1 ಜುಲೈ 2024 ರಂದು ಸುಪ್ರೀಂಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಏಕ ಸದಸ್ಯ ವಿಚಾರಣೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಮೇ.5 ರಿಂದ 17 […]
Continue Reading