ಬೆಳೆ ಸಮೀಕ್ಷೆಯೇ ಮುಗಿದಿಲ್ಲ ಅಧಿಕಾರಿಗಳ ಸಭೆ ಕರೆದಿರುವದು ಯಾವ ಪುರುಷಾರ್ಥಕ್ಕೆ ಶಾಸಕ ಮತ್ತಿಮೂಡ ಅವರೇ ? : ಸಿದ್ದುಗೌಡ ಅಫಜಲಪುರಕರ್
ಕಲಬುರಗಿ: ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ರಾತ್ರೋ ರಾತ್ರಿ ರೈತರ ಬಗ್ಗೆ ಜ್ಞಾನೋದಯವಾಯಿತಾ, ಒಮ್ಮೆಲೆ ರೈತರ ಬಗ್ಗೆ ಕಾಳಜಿವಹಿಸಿ , ಗ್ರಾಮೀಣ ಭಾಗದ ಕೃಷಿ ಅಧಿಕಾರಿಗಳ ಸಭೆ ನಡಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ, ಇನ್ನು ಸಮೀಕ್ಷೆಯೆ ಪೂರ್ಣಗೊಂಡಿಲ್ಲ ಸಭೆ ಕರೆದಿರುವದು ಯಾವ ಪುರುಷಾರ್ಥಕ್ಕೆ ಎಂದು ಚಿತ್ತಾಪುರ ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದುಗೌಡ ಜಿ ಅಫಜಲಪುರಕರ್ ಪ್ರಶ್ನಿಸಿದ್ದಾರೆ. ರೈತರ ಬಗ್ಗೆ ಇಷ್ಟೊಂದು ಕಾಳಜಿ ಬರಲು ಕಾರಣವೇನು ? ಇದೆ ಕಾಳಿಜಿ, ಬೆಳೆ ಕಟಾವಿಗೆ ಬಂದು ರಾಶಿ ಮಾಡುವ ಸಂದರ್ಭದಲ್ಲಿ […]
Continue Reading