ವಾಡಿ: ಬಿಜೆಪಿ ಕಛೇರಿಯಲ್ಲಿ ಬಸವ ಜಯಂತಿ ಆಚರಣೆ
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ವಿಶ್ವಗುರು ಬಸವಣ್ಣನವರ 892ನೇ ಜಯಂತಿಯನ್ನು ಬಸವೇಶ್ವರ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಗೌರವ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಎಸ್.ಸಿ ಮೂರ್ಚಾದ ಮಾಜಿ ಅಧ್ಯಕ್ಷ ರಾಜು ಮುಕ್ಕಣ್ಣ ಮಾತನಾಡಿ, 12ನೇ ಶತಮಾನದಲ್ಲಿಯೇ ಜಾತಿ ಎಂಬ ಕತ್ತಲೆ ಹೋಗಲಾಡಿಸಿ, ಸಾಮಾನತೆಯ ಜ್ಯೋತಿ ಬೆಳಗಿಸಿ, ಸರ್ವರಿಗೂ ಸಮ ಬಾಳು ನೀಡಿದ ಮಹಾನ ಸಮಾಜ ಸುಧಾರಕರು ಅಣ್ಣ ಬಸವಣ್ಣನವರು ಎಂದರು. ಜಾತಿ ಎಂಬ ಅನಿಷ್ಠ ಪದ್ಧತಿಯನ್ನು ನಾವಾಗಿಯೇ ಸೃಷ್ಟಿಮಾಡಿಕೊಂಡಿದ್ದೆವೆ. ಬಸವಣ್ಣನವರು ಎಲ್ಲರೂ […]
Continue Reading