ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೆವೆ: ಘರ್ಜಿಸಿದ ಮೋದಿ

ಪಾಟ್ನಾ: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಉಗ್ರರಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು. ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡಿ ಜಗತ್ತಿಗೆ […]

Continue Reading

ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ದರ ಫಿಕ್ಸ್: ಪ್ರತಿ ವ್ಯಕ್ತಿಗೆ 150 ರೂ ಪ್ರವೇಶ ಶುಲ್ಕ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರವು ವಿಧಾನಸೌಧದ ಮಾರ್ಗದರ್ಶಿ ಪ್ರವಾಸಕ್ಕಾಗಿ ಪ್ರತಿ ವ್ಯಕ್ತಿಗೆ 150 ರೂ. ಟಿಕೆಟ್ ಶುಲ್ಕ ನಿಗದಿಪಡಿಸಿದೆ. ಈ ಸಂಬಂಧ ವಿಧಾನಸೌಧ ಸ್ಪೀಕರ್ ಯು.ಟಿ ಖಾದರ್ ಅವರು ಮಂಗಳವಾರ ಮುಖ್ಯ ಕಾರ್ಯದರ್ಶಿ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ತಿಂಗಳಲ್ಲಿ ಇಲಾಖೆಯು ಪ್ರವಾಸ ನಡೆಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (ಡಿಪಿಎಆರ್) ಅನುಮತಿ ಕೋರಿದೆ. ಡಿಪಿಎಆರ್ ತನ್ನ ಆದೇಶದಲ್ಲಿ, ರವಿವಾರ, ಎರಡನೇ ಶನಿವಾರ ಮತ್ತು ಇತರ ಸರ್ಕಾರಿ ರಜಾದಿನಗಳಲ್ಲಿ ಬೆಳಿಗ್ಗೆ 8 ರಿಂದ […]

Continue Reading

ಜಾತಿ ವರದಿ ಬಗ್ಗೆ ವೀರಶೈವ ಶಾಸಕರು ಸಿಡಿದೆಳಬೇಕು: ರಂಭಾಪುರಿ ಶ್ರೀ

ಹುಮನಾಬಾದ್‌: ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆಯ ವೀರಶೈವ ಲಿಂಗಾಯತ ಜನಸಂಖ್ಯೆ ಕುರಿತು ಪ್ರಸ್ತಾಪಕ್ಕೆ ಬಂದರೆ ಎಲ್ಲಾ ಪಕ್ಷದ ವೀರಶೈವ ಲಿಂಗಾಯತ ಶಾಸಕರು ವಿರೋಧ ವ್ಯಕ್ತಪಡಿಸಬೇಕು, ಅನ್ಯಾಯದ ವಿರುದ್ಧ ಸಿಡಿದೆಳಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ತಾಲೂಕಿನ ಹುಡಗಿ ಗ್ರಾಮದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, 10 ವರ್ಷದ ಹಿಂದಿನ ವರದಿ ಇದೀಗ ಏಕೆ ಪ್ರಸ್ತಾಪಕ್ಕೆ ಬರುತ್ತಿದೆ ? ಈ ಹಿಂದೆ ಹಾವನೂರು ಆಯೋಗದ ವರದಿ ಹರಿಯುವ ಮೂಲಕ ಭೀಮಣ್ಣ ಖಂಡ್ರೆ […]

Continue Reading

ಭಾರತ ಶೀಘ್ರದಲ್ಲೆ ಪ್ರತಿಕಾರ ತೀರಿಸಿಕೊಳ್ಳಲಿದೆ: ಉಗ್ರರಿಗೆ ರಾಜನಾಥ ಸಿಂಗ್‌ ಎಚ್ಚರಿಕೆ

ನವದೆಹಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆದಿದ ರಕ್ಷಣಾ ಸಚಿವ ರಾಜನಾಥ ಸಿಂಗ್, ಕೃತ್ಯ ಎಸಗಿದ ಉಗ್ರರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ. ಭಾರತವು ಶೀಘ್ರದಲ್ಲೆ ಪ್ರತೀಕಾರ ತೀರಿಸಿಕೊಳ್ಳಲಿದೆ. ತೆರೆಮರೆಯಲ್ಲಿ ಪಿತೂರಿ ನಡೆಸಿದವರನ್ನೂ ಸಹ ಬಿಡುವ ಮಾತೆ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರಿಕನೂ ಈ ಹೇಡಿತನ ಕೃತ್ಯದ ವಿರುದ್ಧ ಒಗ್ಗಟ್ಟಾಗಿದ್ದಾನೆ. ಹಾಗಾಗಿ ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ಸೂಕ್ತ ಉತ್ತರ ಕೊಡುತ್ತೆವೆ. […]

Continue Reading

ನಿರಂತರ ಅಧ್ಯಯನ ಉನ್ನತ ಸಾಧನೆ, ವ್ಯಕ್ತಿತ್ವಕ್ಕೆ ಪೂರಕ

ಕಲಬುರಗಿ: ಒಬ್ಬ ವ್ಯಕ್ತಿಯ ಜೀವನದ ದಿಕ್ಕನ್ನು ಬದಲಿಸುವ ಶಕ್ತಿ ಶ್ರೇಷ್ಠ ಗ್ರಂಥಗಳಿವೆ. ಪುಸ್ತಕಗಳು ಸಾಧನೆಯ ದಾರಿ ತಿಳಿಸುವ ಮೂಲಕ ಉನ್ನತ ಸಾಧನೆ, ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಿವೆ. ಆದ್ದರಿಂದ ಪುಸ್ತಕಗಳು, ಪತ್ರಿಕೆಗಳನ್ನು ಓದುವ ಉತ್ತಮ ಹವ್ಯಾಸ ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಪುಸ್ತಕ ದಿನಾಚರಣೆ’ ವಿದ್ಯಾರ್ಥಿಗಳಿಗೆ ವಿವಿಧ ಪುಸ್ತಕಗಳನ್ನು ಉಚಿತವಾಗಿ ವಿತರಿಸಿದ ನಂತರ […]

Continue Reading

ಇಂಗ್ಲೀಷ್ ಭಾಷೆ ಕಲಿಕೆಯಿಂದ ಅವಕಾಶ ಹೆಚ್ಚಳ

ಕಲಬುರಗಿ: ಇಂಗ್ಲೀಷ್ ಭಾಷೆ ಕಲಿಯುವದರಿಂದ ಉದ್ಯೋಗಾವಕಾಶಗಳ ಲಭ್ಯತೆ ಹೆಚ್ಚಾಗುವುದರ ಜೊತೆಗೆ ವಿಶ್ವದ ಅನೇಕ ರಾಷ್ಟ್ರಗಳಿಗೆ ಸಂಚರಿಸಬಹುದು ಎಂದು ಇಂಗ್ಲೀಷ್ ಭಾಷಾ ತರಬೇತಿದಾರ ದತ್ತು ಹಡಪದ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಇಂಗ್ಲೀಷ್ ಭಾಷೆ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂಗ್ಲೀಷ್ ಭಾಷೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೆಯಾದ ಆಯವ್ಯಾಪಕವಾದ ಮಹತ್ವ ಹೊಂದಿದೆ. ವಿಶ್ವದ ಎಲ್ಲೆಡೆ ಇದನ್ನು […]

Continue Reading

ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ. ಭದ್ರತಾ ಸಂಸ್ಥೆಯು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ. ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು […]

Continue Reading

ಬೆಂಗಳೂರಿಗೆ ಬಂದ ಎಸಿ ಎಲೆಕ್ಟ್ರಿಕ್ ಬಸ್: ಮೊದಲ ಬಾರಿಗೆ ರಾಜಧಾನಿಯಲ್ಲಿ ಬಿಎಂಟಿಸಿ ಎಸಿ ಎಲೆಕ್ಟ್ರಿಕ್ ಬಸ್ ಸಂಚಾರ

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಲಿದೆ. ಇದರಿಂದ ತಪ್ಪಿಸಿಕೊಳ್ಳಲು ಪ್ರಯಾಣಿಕರು ಮೆಟ್ರೋ ರೈಲಿನ ಮೊರೆ ಹೋಗುತ್ತಿದ್ದಾರೆ. ಈ ಹಿಂದೆ ಪ್ರತಿದಿನ ಎಂಟು ಲಕ್ಷ ಪ್ರಯಾಣಿಕರು ಸಂಚಾರ ಮಾಡುತ್ತಿದ್ದರೆ, ಬೇಸಿಗೆ ಆರಂಭವಾದ ಮೇಲೆ 9 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಸಂಚಾರ ಮಾಡುತ್ತಿದ್ದಾರೆ. ಬಿಎಂಟಿಸಿ ಅಂದರೆ ಜನರು ಮೂಗು ಮುರಿಯುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಬಿಎಂಟಿಸಿ ಮುಂದಾಗಿದೆ, 320 ಹೊಚ್ಚ ಹೊಸ ಬಸ್​​ಗಳ ಮೊರೆ ಹೋಗಿದೆ. ಈಗಾಗಲೇ ಎಸಿ ಎಲೆಕ್ಟ್ರಿಕ್ ಬಸ್​ಗಳ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ಸದ್ಯದಲ್ಲೇ […]

Continue Reading

ಭೂಮಿಯ ಸಂರಕ್ಷಣೆ ಸಾಮೂಹಿಕ ಜವಾಬ್ದಾರಿ: ಎಚ್.ಬಿ ಪಾಟೀಲ

ಕಲಬುರಗಿ: ಜಗತ್ತಿನ ಸಕಲ ಜೀವರಾಶಿಗಳ ಅಸ್ತಿತ್ವಕ್ಕೆ ಕಾರಣಿಕತೃವಾದ ಭೂಮಿಯು ಅನೇಕ ಕಾರಣಗಳಿಂದ ಗಂಡಾಂತರಕ್ಕೆ ಸಿಲುಕುವ ಮೂಲಕ ಜೀವರಾಶಿಗಳ ಬದುಕಿಗೆ ಅಪಾಯ ಉಂಟಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ ಜೀವಿಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ಇರುವ ಒಂದೆ ಭೂಮಿಯ ಸಂರಕ್ಷಣೆ ಮಾಡುವದು ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘ವಿಶ್ವ ಭೂಮಿ ದಿನಾಚರಣೆ’ […]

Continue Reading

ವಾಡಿಯಲ್ಲಿ ಆಡೋಣ ಕೆಡಿಸೋಣ ಎಂಬಂತೆ ಸಾಗಿದ 5 ಕೋಟಿ ಕಾಮಗಾರಿ: ಯಾರಿ

ವಾಡಿ: ಪಟ್ಟಣದಲ್ಲಿ ಸುಮಾರು 3 ವರ್ಷಗಳಿಂದ ಸಾಗುತ್ತಿದ್ದ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಳಿಸದೆ ಸಾರ್ವಜನಿಕರಿಗೆ ತೊಂದರೆ ಕೊಡುವದರಲ್ಲಿ ಇಲ್ಲಿನ ಗುತ್ತಿಗೆದಾರ ಹಾಗೂ ಲೋಕೋಪಯೋಗಿ ಅನುಷ್ಠಾನ ಅಧಿಕಾರಿಗಳು ನಿರತರಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಲ್ ಎತ್ತುವ ಸಲುವಾಗಿ ಕಾಮಗಾರಿಯ ವೆಚ್ಚದ ಬೋರ್ಡ್ ಹಾಕಿ, ಸುಮಾರ 40 ವಿದ್ಯುತ್ ದ್ವೀಪದ ಕಂಬಗಳನ್ನು ಬೇಕಾಬಿಟ್ಟಿಯಾಗಿ ಅಳವಡಿಸಿದ್ದರು. ಮೊನ್ನೆ ಗಾಳಿಗೆ ರಸ್ತೆ ಮಧ್ಯ ಚೆಲ್ಲಾಪಿಲ್ಲಿಯಾಗಿ ಬಿದ್ದಾಗ ಮತ್ತು ಈ ಕಳಪೆ ಕಾಮಗಾರಿ ಬಗ್ಗೆ ನಾವು ಜಿಲ್ಲಾಧಿಕಾರಿಗಳಿಗೆ ದೂರು […]

Continue Reading