ಕನ್ನಡಕ್ಕೆ ತ.ರಾ ಸುಬ್ಬರಾವ್ ಕೊಡುಗೆ ಅನನ್ಯ
ಕಲಬುರಗಿ: ಕಥೆ, ಕಾದಂಬರಿ, ನಾಟಕ, ಸಂಪಾದನೆ ಸೇರಿದಂತೆ ವಿವಿಧ ಪ್ರಕಾರದ ಸಾಹಿತ್ಯ ಕೃಷಿ ಮಾಡುವ ಮೂಲಕ ತ.ರಾ ಸುಬ್ಬರಾವ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೆಯಾದ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ತ.ರಾ ಸುಬ್ಬರಾವ್ರ 105ನೇ ಜನ್ಮದಿನೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ತರಾಸು ಅವರು ದೊಡ್ಡ […]
Continue Reading