ಕಾರವಾರ: ಬೀಗ ಮುರಿದು ಸಾಯಿಬಾಬಾ ಮಂದಿರದಲ್ಲಿ ಕಳ್ಳತನ

ಕಾರವಾರ: ಸಾಯಿ ಮಂದಿರದ ಬೀಗ ಮುರಿದು ಮಂದಿರದಲ್ಲಿದ್ದ 15 ಕೆಜಿಗಿಂತ ಹೆಚ್ಚು ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿ ಕಳ್ಳರು ಪರಾರಿಯಾದ ಘಟನೆ ಕಾರವಾರ ನಗರದ ಕೋಡಿಬಾಗ್‌ನ ಸಾಯಿಕಟ್ಟದಲ್ಲಿ ಇರುವ ಸಾಯಿಬಾಬಾ ಮಂದಿರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಂದಿರದ ಬೀಗ ಮುರಿದು ಕಳ್ಳರು ಮಂದಿರದಲ್ಲಿನ ಸಾಯಿಬಾಬನ ಬೆಳ್ಳಿ ಪಾದಕೆ, ಕಿರೀಟ, ಛತ್ರಿ, ಸೇರಿದಂತೆ ಬೆಳ್ಳಿ ಪಾತ್ರೆಗಳ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಒಟ್ಟು 15 ಕೆ‌ಜಿ ಗಿಂತಲೂ ಹೆಚ್ಚು ತೂಕದ ಬೆಳ್ಳಿ ವಸ್ತುಗಳು ಕಳ್ಳತವಾಗಿವೆ. ಸ್ಥಳಕ್ಕಾಗಮಿಸಿದ ಕಾರವಾರ ನಗರ ಠಾಣೆ […]

Continue Reading

UPI ಪೇಮೆಂಟ್​​ ಮಾಡುವಾಗ ಮಿಸ್​ ಆಗಿ ಬೇರೆಯವರಿಗೆ ಹಣ ಕಳಿಸಿದ್ರಾ ? ಚಿಂತಿಸಬೇಡಿ ಈ ರೀತಿ ಮಾಡಿ

ಆನ್​ಲೈನ್​​ ಪಾವತಿ ಮಾಡುವಾಗ ನೀವು ತಪ್ಪಾಗಿ ಯಾವುದೆ ಖಾತೆ, UPI ಐಡಿ ಅಥವಾ ಸಂಖ್ಯೆಗೆ ಪಾವತಿ ಮಾಡಿದರೆ ಚಿಂತಿಸಬೇಡಿ. ಈ ರೀತಿ ಮಾಡಿ ನಿಮ್ಮ ಹಣ ನಿಮಗೆ ವಾಪಸ್​​ ಬರುತ್ತದೆ. ಆನ್​ಲೈನ್ ​​ಮೂಲಕ ಹಣ ಕಾಸಿನ ವ್ಯವಹಾರ, ಆನ್​ಲೈನ್​ ಶಾಪಿಂಗ್ ಮತ್ತು ಊಟ ಬೇಕು ಅಂದರೂ ಆನ್​ಲೈನ್​ನಲ್ಲಿ ಆರ್ಡರ್​​ ಮಾಡಿ ತರಿಸಿಕೊಳ್ಳುತ್ತೆವೆ. ಆವಾಗ ಆನ್​ಲೈನ್​ ಪೇಮೆಂಟ್​ ಮಾಡಲೆಬೇಕು. ಪಾವತಿ ಅಪ್ಲಿಕೇಶನ್‌ ಬಳಸಲು UPI ಮಾಧ್ಯಮವಾಗಿದೆ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ರಚಿಸಿದ […]

Continue Reading

ವಾಡಿ: ಸಂವಿಧಾನ ಶಿಲ್ಪಿ ಡಾ. ಬಿ‌.ಆರ್ ಅಂಬೇಡ್ಕರ್ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ‌.ಆರ್ ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಮುಖಂಡರು ಭಾವಚಿತ್ರಕ್ಕೆ ಗೌರವ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದರು. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪಣತೊಡಬೇಕಾಗಿದೆ. ಅಂಬೇಡ್ಕರ್ ಅವರು ಉದ್ಯೋಗಿ ಮತ್ತು ನಿರುದ್ಯೋಗಿಗಳಿಗೆ, ಪುರುಷರು ಮತ್ತು ಮಹಿಳೆಯರಿಗೆ ಉತ್ತಮ ಸೌಲಭ್ಯ ಸಿಗಬೇಕೆಂದು ಬಯಸಿದ್ದರು. ಜಾತಿ, […]

Continue Reading

ಸೈಕೋಪಾತ್‌ನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ

ಹುಬ್ಬಳ್ಳಿ: ಸೈಕೋಪಾತ್‌ ಒಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಸೈಕೋಪಾತ್‌ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಟ ಕೇಳಿ ಅಲ್ಲೆ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದಾರೆ. ಜನ ಬರುತ್ತಿರುವದನ್ನು ಕಂಡ ಸೈಕೋಪಾತ್‌ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್‌ ಆಗಿದ್ದಾನೆ. ಬಾಲಕಿ ಹತ್ಯೆ ಖಂಡಿಸಿ ಠಾಣೆ ಮುಂದೆ ಪ್ರತಿಭಟನೆ 5 […]

Continue Reading

ಸಾಮಾನ್ಯರಂತೆ ಬಸ್‌ನಲ್ಲಿ ಪ್ರಯಾಣಿಸಿದ ಕೃಷ್ಣ ಬೈರೇಗೌಡ: ಸಚಿವರ ಸರಳತೆಗೆ ಭಾರಿ ಮೆಚ್ಚುಗೆ

ವಿಜಯಪುರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಾಮಾನ್ಯರಂತೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ. ಬೆಂಗಳೂರಿನಿಂದ ಸಾರಿಗೆ ಬಸ್‌ನಲ್ಲಿ ವಿಜಯಪುರಕ್ಕೆ ಅವರು ತೆರಳಿದ್ದು, ಸಚಿವರ ಸರಳತೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಇತರ ಸಂಘಟನೆಗಳಿಂದ ಆಯೋಜಿಸಿರುವ ಅಂಬೇಡ್ಕರ್ ಹಬ್ಬದಲ್ಲಿ ಭಾಗಿಯಾಗಲು, ಕೆಕೆಆರ್‌ಟಿಸಿ ಕಲ್ಯಾಣ ರಥ ಬಸ್‌ನಲ್ಲಿ ವಿಜಯಪುರಕ್ಕೆ ತೆರಳಿದ ಸಚಿವ ಕೃಷ್ಣಬೈರೇಗೌಡರನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರು ಹಾಗೂ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಕಲ್ಯಾಣ ರಥ ಬಸ್‌ನಿಂದ ಇಳಿದ […]

Continue Reading

ಗೋಲ್ಡ್ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆ ಒಂದೆ ದಿನ 6 ಸಾವಿರ ರೂ. ಏರಿಕೆ

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ನಡುವಿನ ಪ್ರತಿ ಸುಂಕ ಸಮರದಿಂದಾಗಿ ಭಾರತದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಜಿಗಿದಿದೆ. ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ಒಂದೆ ದಿನ ಚಿನ್ನದ ಬೆಲೆ 6,250 ರೂ. ಏರಿಕೆಯಾಗಿದ್ದು 96,450 ರೂ.ಗಳ ಸಾರ್ವಕಾಲಿಕ ಗಡಿ ದಾಟಿದೆ. ಈ ಮೂಲಕ 1 ಲಕ್ಷ ರೂ.ನತ್ತ ದಾಪುಗಾಲು ಹಾಕಿದೆ. ಅಖಿಲ ಭಾರತ ಸರಾಫಾ ಅಸೋಸಿಯೇಷನ್‌ ಪ್ರಕಾರ, ಶುಕ್ರವಾರ ದೆಹಲಿಯಲ್ಲಿ ಚಿನ್ನದ ಬೆಲೆ 6,250 ರೂ.ಗಳಷ್ಟು ಜಿಗಿತ […]

Continue Reading

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ದಿಗ್ಗಾಂವ ಶ್ರೀ

ಚಿತ್ತಾಪುರ: ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೆ ಮೊದಲ ಗುರು ಹೀಗಾಗಿ ಮಕ್ಕಳಿಗೆ ಬಾಲ್ಯದಿಂದಲೆ ಸಂಸ್ಕಾರ, ಪರಂಪರೆ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಬೇಕು. ಸಂಸ್ಕಾರ ಎಂಬ ಆಹಾರ ನೀಡಿ ಬೆಳೆಯುವಂತೆ ಮಾಡಬೇಕು ಎಂದು ದಿಗ್ಗಾಂವ ಪಂಚಗೃಹ ಹಿರೇಮಠದ ಪೀಠಾಧಿಪತಿ ಸಿದ್ಧವೀರ ಶಿವಾಚಾರ್ಯರು ಹೇಳಿದರು. ತಾಲೂಕಿನ ಸನ್ನತಿ ಗ್ರಾಮದಲ್ಲಿ ಶ್ರೀ ಗುರು ಸೋಮೇಶ್ವರ ವೈದಿಕ ಜ್ಯೋತಿ ಗುರುಕುಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಂಗಮ ವಟುಗಳಿಗೆ ಬೇಸಿಗೆ ಸಂಸ್ಕಾರ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಪರಂಪರೆ, ಸಂಸ್ಕೃತಿ, ಆಚಾರ-ವಿಚಾರದ […]

Continue Reading

ವಿಶ್ವದ ಪ್ರಥಮ ಸ್ತ್ರೀವಾದಿ ಚಿಂತಕಿ ಅಕ್ಕಮಹಾದೇವಿ

ಕಲಬುರಗಿ: ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನೈಜ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಚಿಕ್ಕ ವಯಸ್ಸಿನಲ್ಲಿಯೇ ಸಕಲ ಸುಖವನ್ನು ತ್ಯಜಿಸಿ, ಸಮಾಜಕ್ಕಾಗಿ ಸೇವೆ ಸಲ್ಲಿಸಿದ ಅಕ್ಕಮಹಾದೇವಿಯವರು ವಿಶ್ವದ ಪ್ರಥಮ ಸ್ತ್ರೀವಾದಿ ಚಿಂತಕರಾಗಿದ್ದಾರೆ ಎಂದು ಶರಣ ಚಿಂತಕಿ ಜಯಶ್ರೀ ಎಚ್ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಶನಿವಾರ ಬಸವೇಶ್ವರ ಸಮಾಜ ಸೇವಾ ಬಳಗದ ಐತಿಹಾಸಿಕ, ಸಾರ್ವಕಾಲಿಕ ವಿಶ್ವ ದಾಖಲೆಯ 5000ನೇ ಕಾರ್ಯಕ್ರಮವಾದ ‘ವೈರಾಗ್ಯ […]

Continue Reading

ವಾಟ್ಸಪ್‌ ಫೋಟೋ ಡೌನ್‌ಲೋಡ್‌ ಮಾಡುವ ಮುನ್ನ ಎಚ್ಚರವಾಗಿರಿ: ಫೋನ್‌ ಹ್ಯಾಕ್‌ ಆಗಬಹುದು

ನವದೆಹಲಿ: ವಾಟ್ಸಪ್‌ನಲ್ಲಿ ಬರುವ ಎಲ್ಲಾ ಚಿತ್ರಗಳನ್ನು ಡೌನ್‌ಲೋಡ್‌ ಮಾಡುವ ಮುನ್ನ ಎಚ್ಚರವಾಗಿರಿ. ಡೌನ್‌ಲೋಡ್‌ ಆದ ಚಿತ್ರದಿಂದಲೇ ನಿಮ್ಮ ಫೋನ್‌ ಹ್ಯಾಕ್‌ ಆಗುವ ಸಾಧ್ಯತೆಯಿದೆ. ಇಲ್ಲಿಯವರೆಗೆ ಲಿಂಕ್‌, ಇತ್ಯಾದಿಗಳನ್ನು ಕಳುಹಿಸಿ ಸೈಬರ್‌ ಕಳ್ಳರು ಫೋನ್‌ ಹ್ಯಾಕ್‌ ಮಾಡುತ್ತಿದ್ದರು. ಆದರೆ ತಂತ್ರಜ್ಞಾನ ಮುಂದುವರಿದಂತೆ ಫೋಟೋವನ್ನು ಕಳುಹಿಸಿ ಹ್ಯಾಕ್‌ ಮಾಡುತ್ತಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ. ಹ್ಯಾಕರ್‌ಗಳು ಒಂದು ಫೋಟೋವನ್ನು ಸೃಷ್ಟಿಸಿ ಅದರಲ್ಲಿ ಮಾಲ್ವೇರ್‌ (ಕುತಂತ್ರಾಂಶ) ತುರುಕಿಸಿ ಕಳುಹಿಸುತ್ತಾರೆ. ಈ ಫೋಟೋವನ್ನು ವಾಟ್ಸಪ್‌ನಲ್ಲಿ ಯಾರೆಲ್ಲ ಡೌನ್‌ಲೋಡ್‌ ಮಾಡುತ್ತಾರೋ ಅವರ ಫೋನ್‌ ಹ್ಯಾಕ್‌ […]

Continue Reading

ರಾವೂರ: ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ

ಕಲಬುರಗಿ: ಶಹಾಬಾದ ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವವು ಇಂದು ಹೇಮರೆಡ್ಡಿ ಮಲ್ಲಮ್ಮ ಪುರಾಣದೊಂದಿಗೆ ಪ್ರಾರಂಭವಾಗಲಿದೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ ಹೇಳಿದರು. ಏಪ್ರಿಲ್ 12 ರಿಂದ 20ರ ವರೆಗೆ ಪ್ರತಿದಿನ ಸಂಜೆ 7.30ಕ್ಕೆ ಯೋಗಿರಾಜ್ ಖಾನಾಪುರ ಅವರಿಂದ ಪುರಾಣ ನಡೆಯಲಿದೆ. ಶ್ರೀಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಪ್ರತಿದಿನ ನಾಡಿನ ವಿವಿಧ ಪೂಜ್ಯರು, ಗಣ್ಯರು, ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಏಪ್ರಿಲ್ 17 ರಂದು ಪ್ರತಿಭಾ ಪುರಸ್ಕಾರ, 18 ರಂದು ಮುತೈದೆಯರಿಗೆ ಉಡಿ […]

Continue Reading