ಡಾ.ಶಿವಕುಮಾರ ಸ್ವಾಮೀಜಿ ಸೇವೆ ಸಮಾಜಕ್ಕೆ ಮಾದರಿ
ಕಲಬುರಗಿ: ಸಮಾಜದಲ್ಲಿರುವ ಲಕ್ಷಾಂತರ ಬಡ, ಅನಾಥ ಮಕ್ಕಳಿಗೆ ಅನ್ನ,ಜ್ಞಾನ ದಾಸೋಹ, ಸಂಸ್ಕಾರ, ಮಾನವೀಯೆತೆ ನೀಡಿ, ಅವರ ಬದುಕು ಕಟ್ಟಿಕೊಟ್ಟ ಮಹಾನ ಶಿಲ್ಪಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿಗಳಾಗಿದ್ದಾರೆ ಎಂದು ಉಪನ್ಯಾಸಕ, ಸಮಾಜ ಸೇವಕತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ನನ ಬಸವೇಶ್ವರ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ.ಶಿವಕುಮಾರ ಮಾಹಾಸ್ವಾಮೀಜಿಯವರ 118ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಪರಹಿತ, […]
Continue Reading