ಡಾ.ಶಿವಕುಮಾರ ಸ್ವಾಮೀಜಿ ಸೇವೆ ಸಮಾಜಕ್ಕೆ ಮಾದರಿ

ಕಲಬುರಗಿ: ಸಮಾಜದಲ್ಲಿರುವ ಲಕ್ಷಾಂತರ ಬಡ, ಅನಾಥ ಮಕ್ಕಳಿಗೆ ಅನ್ನ,ಜ್ಞಾನ ದಾಸೋಹ, ಸಂಸ್ಕಾರ, ಮಾನವೀಯೆತೆ ನೀಡಿ, ಅವರ ಬದುಕು ಕಟ್ಟಿಕೊಟ್ಟ ಮಹಾನ ಶಿಲ್ಪಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿಗಳಾಗಿದ್ದಾರೆ ಎಂದು ಉಪನ್ಯಾಸಕ, ಸಮಾಜ ಸೇವಕತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ನನ ಬಸವೇಶ್ವರ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ.ಶಿವಕುಮಾರ ಮಾಹಾಸ್ವಾಮೀಜಿಯವರ 118ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು,‌ ಪರಹಿತ, […]

Continue Reading

ವಾಡಿ: ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತಿ ಅಂಗವಾಗಿ ಮುಖಂಡರು ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಹಿಂದೂ, ಮುಸ್ಲಿಂ, ಕ್ರೈಸ್ತ ಮಕ್ಕಳೆನ್ನದೆ ಎಲ್ಲರಿಗೂ ತಮ್ಮ ಮಠದಲ್ಲಿ ಅನ್ನ, ಆಶ್ರಯ ನೀಡಿ, ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಟ್ಟಿದ್ದರು ಎಂದರು. ಮಾತಿನಲ್ಲಿ ಮಾತ್ರವೇ ಅಲ್ಲದೆ, ಜಗತ್ತಿಗೆ ತಮ್ಮ ಕಾಯಕದ ಮೂಲಕ ವಿಶ್ವಮಾನವ ಸಂದೇಶ ಸಾರಿದರು. ಹಳ್ಳಿಗೆ ಏಕಯಾತ್ರೆ, ಪಟ್ಟಣಕ್ಕೆ ಪಂಚಯಾತ್ರೆ ಎಂಬಂತೆ ಶಿವಶರಣರಿಗೆ ಜೋಳಿಗೆ […]

Continue Reading

ರಾಷ್ಟ್ರದ ಅಭಿವೃದ್ಧಿಗೆ ರಿಜರ್ವ ಬ್ಯಾಂಕ್‌ನ ಕೊಡುಗೆ ಅನನ್ಯ

ಕಲಬುರಗಿ: ಭಾರತೀಯ ರಿಜರ್ವ ಬ್ಯಾಂಕು ರಾಷ್ಟ್ರದ ಬ್ಯಾಂಕಾಗಿ ಹಣದುಬ್ಬರ ಹಾಗೂ ಹಣದಕುಸಿತದ ಸನ್ನಿವೇಶಗಳ ನಿರ್ವಹಣೆ, ಸಾಲ ನಿಯಂತ್ರಣ, ವಿದೇಶಿ ವಿನಿಮಯ ಪಾಲಕ, ಅಂತಿಮ ಸಾಲದಾತ, ತೀರುವೆ ಮನೆ ಕಾರ್ಯ, ಕೃಷಿ ಹಾಗೂ ಕೈಗಾರಿಗೆಳ ಅಭಿವೃದ್ಧಿಗಾಗಿ ಹಣಕಾಸಿನ ಸೌಲಭ್ಯ, ಸಂಶೋಧನೆ ಮತ್ತು ವಿಶೇಷ ಕಾರ್ಯಗಳು ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಅನನ್ಯವಾದ ಕೊಡುಗೆ ನೀಡುತ್ತಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾ ಮಹಾದೇವ ನಗರಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ […]

Continue Reading

ನಾಟಕಗಳಿಂದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ

ಕಲಬುರಗಿ: ನಾಟಕಗಳು ಸಮಾಜದಲ್ಲಿರುವ ಅಂಕು-ಡೊಂಕುಗಳು, ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಪರಿಹಾರ ನೀಡುತ್ತವೆ ಎಂದು ಮುಖಂಡ ಶರಣಬಸಪ್ಪ ಎಚ್. ಕಾಂದೆ ಅಭಿಮತಪಟ್ಟರು. ಆಳಂದ ತಾಲೂಕಿನ ಜಕ್ಕಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಜರುಗಿದ ‘ತಾಯಿಯ ಕರುಳು’ ಸಾಮಾಜಿಕ ನಾಟಕ ಉದ್ಘಾಟಿಸಿ ಮಾತನಾಡಿದ ಅವರು, ನಾಟಕ ಅಥವಾ ರಂಗಭೂಮಿ ನಡದಾಡುವ ವಿಶ್ವವಿದ್ಯಾಲಯವಾಗಿದೆ. ವಾಸ್ತವ ಸ್ಥಿತಿಯನ್ನು ದೊಡ್ಡದು ಅಥವಾ ಚಿಕ್ಕದಾಗಿ ಹೇಳದೆ ಇರುವುದನ್ನು, ಇರುವ ಹಾಗೆಯೇ ಹೇಳುವ ರಂಗಭೂಮಿ, ಸಮಾಜದ ನೈಜ ಪ್ರತಿಬಿಂಬವಾಗಿದೆ ಎಂದರು. ಇಂದಿನ ಆಧುನಿಕತೆಯ […]

Continue Reading

ಮಗುವಿನ ಕಣ್ಣಿನಲ್ಲಿ ಪೊರೆ: ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ ಧ್ರುವ ಸರ್ಜಾ

ಬೆಂಗಳೂರು: ನಟ ಧ್ರುವ ಸರ್ಜಾ ಸಿನಿಮಾದಲ್ಲಿ ಮಾತ್ರ ಹೀರೋ ಅಲ್ಲ, ನಿಜ ಜೀವನದಲ್ಲೂ ಹೀರೋ ಎಂಬುದನ್ನು ಪ್ರೂವ್ ಮಾಡಿದ್ದಾರೆ. ಇದೀಗ ಪುಟ್ಟ ಮಗುವಿನ ಸಂಕಷ್ಟಕ್ಕೆ ಧ್ರುವ ಸಾಥ್‌ ನೀಡಿದ್ದಾರೆ. ಕಣ್ಣಿನಲ್ಲಿ ಪೊರೆ ಬೆಳೆದ ಪುಟ್ಟ ಕಂದಮ್ಮನ ಟ್ರೀಟ್‌ಮೆಂಟ್‌ಗೆ ನಟ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಪುಟ್ಟ ಮಗು ಚಿರಂಜೀವಿಗೆ ಎರಡು ಕಣ್ಣಿನಲ್ಲೂ ಪೊರೆ ಬೆಳೆದ ಹಿನ್ನೆಲೆ ಟ್ರೀಟ್‌ಮೆಂಟ್‌ಗಾಗಿ ಧ್ರುವ ಸಹಕರಿಸಿದ್ದಾರೆ. ಮಂಜುನಾಥ ನೇತ್ರಾಲಯದ ವೈದ್ಯರ ಬಳಿ ಮಾತನಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಹಾಗಾಗಿ ಪುಟ್ಟ ಮಗುವಿಗೆ ಯಶಸ್ವಿಗಾಗಿ ಕಣ್ಣಿನ […]

Continue Reading

ಸಾಮಾಜಿಕ ಸುಧಾರಣೆಗೆ ಅಲ್ಲಮಪ್ರಭುಗಳ ಕೊಡುಗೆ ಅನನ್ಯ

ಕಲಬುರಗಿ: ಸಾಮಾಜಿಕ ಸಮಾನತೆಯ ನಿರ್ಮಾಣಕ್ಕೆ ಶ್ರಮಿಸಿದ ಶರಣ ಅಲ್ಲಮಪ್ರಭು ಅವರ ಕೊಡುಗೆ ಅನನ್ಯ ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಹೆಬಳಿ ಅಭಿಪ್ರಾಯಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಪ್ರಭುದೇವ ನಗರದ ಬಡಾವಣೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಶರಣ ಅಲ್ಲಮಪ್ರಭು ದೇವರ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿಯೂ ಕೂಡಾ ಕಂಡು ಬರುತ್ತಿರುವ ಜಾತಿಯತೆ, ಮೂಢನಂಬಿಕೆ, ಕಂದಾಚಾರ, ಅಂಧಶೃದ್ಧೆ ಮುಂತಾದ ಸಾಮಾಜಿಕ ಸಮಸ್ಯೆಗಳ ನಿರ್ಮೂಲನೆಗೆ ಬಸವಣ್ಣನವರ ಜೊತೆಗೂಡಿ 950 ವರ್ಷಗಳ […]

Continue Reading

ಜೀವನದ ಸಾರ ಸಂದೇಶದ ಭಾರತೀಯರ ಹೊಸ ವರ್ಷ ಯುಗಾದಿ

ಕಲಬುರಗಿ: ಬೇವು-ಬೆಲ್ಲ ಸವಿಯುವ ವಿಶೇಷತೆಯ ಯುಗಾದಿ ಹಬ್ಬವು ಜೀವನದಲ್ಲಿ ಬರುವ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂಬ ಸಮಭಾವದ ಮೇರು ಸಂದೇಶ ಹೊಂದಿದೆ. ಪ್ರತಿಯೊಬ್ಬರು ಪ್ರಯತ್ನಶೀಲರಾಗಿದ್ದರೆ ಉನ್ನತ ಸಾಧನೆ ಮಾಡಲು ಸಾಧ್ಯ, ಕಷ್ಟಗಳನ್ನು ಮೆಟ್ಟಿನಿಲ್ಲಬೇಕು ಎಂಬ ಜೀವನದ ಸಾರ ಸಂದೇಶ ಸಾರುವ ಭಾರತೀಯರ ಹೊಸ ವರ್ಷ ಯುಗಾದಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಪ್ರಭುದೇವ ನಗರದ ಬಡಾವಣೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಹೊಸ ವರ್ಷ […]

Continue Reading

ಅಳ್ಳೊಳ್ಳಿ ಪಿಡಿಒ ದೇವಿಂದ್ರಪ್ಪ ಭಾಲ್ಕಿ ಅಮಾನತು

ಚಿತ್ತಾಪುರ: ಕರ್ತವ್ಯ ಪಾಲನೆ ಮಾಡುವಲ್ಲಿ ನಿರ್ಲಕ್ಷತನ, ಬೇಜವಾಬ್ದಾರಿತನ ಕಂಡುಬಂದಿರುವ ಪ್ರಯುಕ್ತ ಅಳ್ಳೊಳ್ಳಿ ಗ್ರಾಮ ಪಂಚಾಯತ ಪ್ರಭಾರಿ ಪಿಡಿಒ ದೇವಿಂದ್ರಪ್ಪ ಭಾಲ್ಕಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್’ಸಿಂಗ್ ಮೀನಾ ಆದೇಶಿಸಿದ್ದಾರೆ. ಮಾಹಿತಿ ಹಕ್ಕು ಅಧಿನಿಯಮದಡಿ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ಅವರು ಅರ್ಜಿ ಸಲ್ಲಿಸಿ ಮಾಹಿತಿ ಕೇಳಿರುವ ಪ್ರಯುಕ್ತ ಅಳ್ಳೊಳ್ಳಿ ಪ್ರಭಾರಿ ಪಿಡಿಒ ದೇವಿಂದ್ರಪ್ಪ ಭಾಲ್ಕಿ ಅವರು ಕರೆ ಮಾಡಿ, ಬ್ಲಾಕಮೇಲ್ ಮಾಡಲು ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿ ಹಾಕಿದ್ದಿ, ನಿನ್ನನ್ನು ಪೋಲಿಸ್ ಕೇಸ್ ಮಾಡಿ […]

Continue Reading

ಬರೋಬ್ಬರಿ 1.15 ಲಕ್ಷಕ್ಕೆ ಕೋಣ ಮಾರಾಟ

ಚಿಕ್ಕೋಡಿ: ಮೇಕೆ, ಎಮ್ಮೆ, ಹಸು ದುಬಾರಿ ಹಣಕ್ಕೆ ಮಾರಾಟವಾಗಿರುವದು ಕೇಳಿರಬಹುದು. ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಕೋಣವೊಂದು1.15 ಲಕ್ಷ ರೂ.ಗೆ ಮಾರಾಟವಾಗುವ ಮೂಲಕ ಸುದ್ದಿ ಮಾಡಿದೆ. ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ರಾಯಪ್ಪ ಚೌಗಲಾ ಎಂಬುವವರು ಸಾಕಿದ್ದ ಎರಡು ವರ್ಷದ ಕೋಣ ಬರೋಬ್ಬರಿ 1.15 ಲಕ್ಷ ರೂ.ಗೆ ಮಾರಾಟವಾಗಿದೆ. ಅಂದಾಜು 8.50 ಕ್ವಿಂಟಾಲ್ ತೂಕ ಹೊಂದಿರುವ ಕೋಣ ಸಂತಾನೋತ್ಪತ್ತಿಗೆ ಹೆಸರು ಮಾಡಿದೆ. ಕೋಣಕ್ಕೆ ದಿನನಿತ್ಯ 400 ರಿಂದ 500 ರೂ ಖರ್ಚು ಮಾಡುತ್ತಿದ್ದರು. ಇವರಿಗೆ ಕೋಣದ ಮೇಲೆ ಬಹಳ […]

Continue Reading

ಹೊಸತನ್ನು ಹೊತ್ತು ಮತ್ತೆ ಯುಗಾದಿ ಬಂದಿದೆ, ನಿಮ್ಮ ಆತ್ಮೀಯರಿಗೆ ಈ ರೀತಿ ಶುಭಾಶಯ ಕೋರಿ

ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿಯಿಂದ ಹೊಸ ವರ್ಷ ಪ್ರಾರಂಭವಾಗುವುದು, ಹೊಸತನ್ನು ಹೊತ್ತು ಯುಗಾದಿ ಬರುತ್ತಿದೆ. ಈ ಯುಗಾದಿಯನ್ನು ಬೇವು ಬೆಲ್ಲ ಹಾಗೂ ಸಿಹಿಯೊಂದಿಗೆ ಆಚರಿಸುತ್ತಾರೆ. ಈಗಾಗಲೇ ಹಬ್ಬಕ್ಕೆ ವಿವಿಧ ಸಿಹಿತಿಂಡಿಗಳು.ತಯಾರಾಗಿರುತ್ತವೆ. ಬದುಕಿನಲ್ಲಿ ಸಿಹಿ ಕಹಿ ಎರಡೂ ಇರುತ್ತದೆ, ಸಮನಾಗಿ ಸ್ವೀಕರಿಸಬೇಕು ಎನ್ನುವ ಸಂದೇಶ ಸಾರುವ ಯುಗಾದಿ ಹಬ್ಬಕ್ಕೆ ನಿಮ್ಮ ಸ್ನೇಹಿತರು, ಆತ್ಮೀಯರು ಹಾಗೂ ಪ್ರೀತಿಪಾತ್ರರಿಗೆ ಕೆಲವು ಅರ್ಥಪೂರ್ಣ ಸಂದೇಶಗಳನ್ನು ಕಳುಹಿಸುವ ಮೂಲಕ ಶುಭಾಶಯ ಕೋರಬಹುದು. ಯುಗಾದಿ ಹಬ್ಬಕ್ಕೆ ಶುಭಾಶಯ ಕೋರಲು ಇಲ್ಲಿದೆ ಸಂದೇಶಗಳು

Continue Reading