ಭೀಮೇಶ್ವರ ಟ್ರಸ್ಟ್ ವತಿಯಿಂದ ಹಣ್ಣು, ಖಜೂರಿ ವಿತರಣೆ
ತೆಂಗಳಿ: ರಂಜಾನ್ ಹಬ್ಬದ ಪ್ರಯುಕ್ತ ಉಪವಾಸ ವೃತ ಮಾಡುವ ಮುಸ್ಲಿಂ ಬಾಂಧವರಿಗೆ ಭೀಮೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ರವಿವಾರ ಹಣ್ಣು ಮತ್ತು ಖಜೂರಿ ವಿತರಿಸಲಾಯಿತು. ಕಾಳಗಿ ತಾಲೂಕಿನ ತೆಂಗಳಿ ಗ್ರಾಮದ ಮಸೀದಿಯಲ್ಲಿ ಮುಸ್ಲಿಂ ಬಾಂಧವರಿಗೆ ಹಣ್ಣು ಮತ್ತು ಖಜೂರಿ ವಿತರಿಸಲಾಯಿತು. ಭೀಮೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ವೀರೇಂದ್ರ ವಾಲಿ ಮಾತನಾಡಿ, ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಉಪವಾಸ ವೃತ ಕೈಗೊಳ್ಳುತ್ತಾರೆ. ಈ ವರ್ಷವು ಉಪವಾಸ ವೃತ ಆರಂಭಿಸಲಾಗಿದೆ. ಒಂದು ತಿಂಗಳ ಕಾಲ ಉಪವಾಸ ಮಾಡುತ್ತಾರೆ ಎಂದರು. ತೆಂಗಳಿ […]
Continue Reading