ಪಕ್ಷಿಗಳಿಂದ ನಿಸರ್ಗ, ಪರಿಸರ ಸಮತೋಲನ ಸಾಧ್ಯ: ಎಚ್.ಬಿ ಪಾಟೀಲ
ಕಲಬುರಗಿ: ಗಿಡ-ಮರಗಳು ಸಮೃದ್ಧವಾಗಿ ಬೆಳೆಯುವ ಮೂಲಕ ಪರಿಸರ, ನಿಸರ್ಗ ಸಮತೋಲವಾಗಿರಲು ಸಾಧ್ಯವಿದೆ ಎಂದು ಉಪನ್ಯಾಸಕ ಹಾಗೂ ಪಕ್ಷಿಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಸಂಜೆ ಜರುಗಿದ ‘ವಿಶ್ವ ಗುಬ್ಬಚ್ಚಿ ದಿನಾಚರಣೆ’ ಪ್ರಯುಕ್ತ ಗುಬ್ಬಚ್ಚಿ, ಪಕ್ಷಿಗಳ ರಕ್ಷಣೆಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗುಬ್ಬಚ್ಚಿ ಸೇರಿದಂತೆ ವಿವಿಧ ಪಕ್ಷಿಗಳು ಕೀಟ, ಹುಳ-ಹುಪ್ಪಟಿಗಳನ್ನು ಭಕ್ಷಿಸುವ ಮೂಲಕ ಮಣ್ಣು ಮತ್ತು […]
Continue Reading