ಶ್ರೇಷ್ಟ ಸಮಾಜ ಸುಧಾರಕ, ಮಹಾದಾಸೋಹಿ ಶರಣಬಸವೇಶ್ವರರು
ಕಲಬುರಗಿ: ಭಾರತ ಅನೇಕ ಶರಣರ, ಸಂತರ, ಅನುಭವಿಗಳ ತವರೂರು. ಕಾಲಕಾಲಕ್ಕೆ ಅನೇಕ ಮಹನೀಯರು ಜನಿಸಿ, ತಮ್ಮದೆಯಾದ ಅದ್ವೀತಿಯ ಕೊಡುಗೆ ಸಮಾಜಕ್ಕೆ ನೀಡಿದ್ದಾರೆ. ದಾಸೋಹ, ಕಾಯಕ, ಭಕ್ತಿಯನ್ನು ಗೈಯುತ್ತ, ಸಮಾಜದಲ್ಲಿರುವ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ತಮ್ಮ ಜೀವನದುದ್ದಕ್ಕೂ ನಿರಂತರವಾಗಿ ಶ್ರಮಿಸಿ, ಅಸಂಖ್ಯಾತ ಭಕ್ತರ ಆರಾಧ್ಯ ದೈವರೆನಿಸಿಕೊಂಡವರೇ ದಾಸೋಹ ಭಾಂಡಾರಿ ಶರಣಬಸವೇಶ್ವರರಾಗಿದ್ದಾರೆ. ಶರಣಬಸವೇಶ್ವರರು ಕ್ರಿ.ಶ 1746 ರಲ್ಲಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಆದಯ್ಯ ಮತ್ತು ಮಡಿಯಮ್ಮ ಎಂಬ ಶರಣ ದಂಪತಿಗಳ ಮಗನಾಗಿ ಜನಿಸಿದ್ದಾರೆ. ಇವರು ರಾಜ […]
Continue Reading