ಬಳ್ಳಾರಿಯಲ್ಲಿ ಚರ್ಚೆಗೆ ಗ್ರಾಸವಾದ ಅಮಿತ್ ಶಾ, ಜನಾರ್ದನ ರೆಡ್ಡಿ ಭೇಟಿ

ಬಳ್ಳಾರಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಶುಕ್ರವಾರ ಬೆಂಗಳೂರಿಗೆ ಬಂದಿದ್ದರು. ಆ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಬೇಕು ಎಂದು ಬಳ್ಳಾರಿಯ ಬಿಜೆಪಿ ನಾಯಕ ಶ್ರೀರಾಮುಲು ಬಯಸಿದ್ದರು. ಆದರೆ ಇತ್ತೀಚಿಗಷ್ಟೇ ಅವರ ವಿರುದ್ಧ ಮುನಿಸಿಕೊಂಡಿರುವ ಶಾಸಕ ಜನಾರ್ದನ ರೆಡ್ಡಿ, ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ರಾಮುಲುಗೆ ಅಮಿತ್ ಶಾ ಭೇಟಿಯಾಗುವ ಅವಕಾಶ ಸಿಗಲಿಲ್ಲ. ಇದು ಸದ್ಯ ಬಳ್ಳಾರಿ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡ ಬಳಿಕ ದೆಹಲಿಗೆ […]

Continue Reading

ರಮ್ಯಾ ಕಮ್ ಬ್ಯಾಕ್: ರಮ್ಯಾಗೆ ಯೋಗರಾಜ್ ಭಟ್ ನಿರ್ದೆಶನ

ಸುದ್ದಿ ಸಂಗ್ರಹ ಬೆಂಗಳೂರು ಮೋಹಕ ತಾರೆ ರಮ್ಯಾ ಕೊನೆಗೂ ಸಿನಿಮಾಗೆ ಕಮ್ ಬ್ಯಾಕ್ ಆಗುವ ಕಾಲ ಬಂತು. ರಂಗ ಎಸ್‌ಎಸ್‌ಎಲ್‌ಸಿ ಆದ್ಮೇಲೆ 20 ವರ್ಷಗಳ ನಂತರ ಮತ್ತೆ ಯೋಗರಾಜ್ ಭಟ್ ಜೊತೆಗೆ ಸಿನಿಮಾ ಮಾಡಲು ರಮ್ಯಾ ಸಾಥ್ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಮ್ಯಾ ಮತ್ತೆ ಬೆಳ್ಳಿಪರದೆಯಲ್ಲಿ ಮಿಂಚಲು ವೇದಿಕೆ ಸಜ್ಜಾಗಿದೆ. ವಿಕಟಕವಿ ನಿರ್ದೇಶಕ ಯೋಗರಾಜ್ ಭಟ್ ಬರೆದ ಸ್ಕ್ರಿಪ್ಟ್ ಇಷ್ಟವಾಗಿ ನಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಮನದ ಕಡಲು ಸಿನಿಮಾಗೆ ಬಂಡವಾಳ […]

Continue Reading

ಬಜೆಟ್‌ನಲ್ಲಿ ಹೊಸ ಜಿಲ್ಲೆಗಳ ಘೋಷಣೆ ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 7 ರಂದು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿ ರಾಜ್ಯ ಬಜೆಟ್ ಮಂಡನೆ ಮಾಡಿ ಇತಿಹಾಸ ಸೃಷ್ಟಿ ಮಾಡಲಿದ್ದಾರೆ. ಈ ಬಾರಿಯ ಆಯವ್ಯಯದಲ್ಲಿ ಹಲವು ಯೋಜನೆಗಳು ಘೋಷಣೆಯಾಗುವ ನಿರೀಕ್ಷೆಯಲ್ಲಿ ರಾಜ್ಯದ ಜನತೆ ಇದ್ದಾರೆ. ಬಜೆಟ್‌ನಲ್ಲಿ ವಿಶೇಷ ಯೋಜನೆಗಳ ಜೊತೆಗೆ ಕೆಲವು ಜಿಲ್ಲೆಗಳ ರಚನೆ ಕುರಿತು ಶುಭಸುದ್ದಿ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಾಖಲೆಯ 16ನೇ ಬಜೆಟ್‌ನಲ್ಲಿ ಗ್ಯಾರಂಟಿಗಳ ಹೊರತಾಗಿ ಈ ಬಾರಿಯ ಬಜೆಟ್‌ನಲ್ಲಿ ಹೊಸದೆನು ಇರಲಿದೆ ಎಂಬುದು ಕೂಡ ಚರ್ಚೆಯಾಗುತ್ತಿದೆ. ರೈತರಿಗೆ, ಮಹಿಳೆಯರಿಗೆ […]

Continue Reading

ಡಿಕೆಶಿ ನಟ್ಟು ಬೋಲ್ಟು ವಿವಾದ: ಡಿಸಿಎಂ ಹೇಳಿಕೆ ಸರಿಯಲ್ಲ ಎಂದ ರಮ್ಯಾ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ ಅವರು ಕಲಾವಿದರ ನಟ್ಟು ಬೋಲ್ಟು ಟೈಟ್ ಮಾಡ್ತಿನಿ ಎಂದ ಹೇಳಿಕೆಯ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಡಿಸಿಎಂ ಡಿಕೆಶಿ ಅವರು ನೀಡಿರುವ ಹೇಳಿಕೆ ಸರಿಯಲ್ಲ. ಹಾಗೆ ಮಾತನಾಡಬಾರದಿತ್ತು ಎಂದು ರಮ್ಯಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ ನಟ್ಟು ಬೋಲ್ಟ್ ಹೇಳಿಕೆ ಸರಿಯಲ್ಲ. ಅವರು ಹಾಗೆ ಮಾತನಾಡಬಾರದಿತ್ತು. ಬೆದರಿಸುವ ಉದ್ದೇಶ ಇಲ್ಲ ಅಂತ ಅವರೇ ಸ್ಪಷ್ಟನೆ ನೀಡಿದ್ದಾರೆ. ಅವರು ಹೇಳಿದ ಹೇಳಿಕೆ ತಪ್ಪು. ಅವರು ಹೇಳಿದ ರೀತಿ ಕೆಲವರಿಗೆ ಇಷ್ಟ ಆಗಿಲ್ಲ. […]

Continue Reading

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ದೇವಿಂದ್ರರೆಡ್ಡಿ ದುಗನೂರ ಆಯ್ಕೆ

ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಘಟಕದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೇವಿಂದ್ರರೆಡ್ಡಿ ದುಗನೂರ ಆಯ್ಕೆಯಾಗಿದ್ದಾರೆ ಎಂದು ಚಿತ್ತಾಪುರ ಪ್ರಾದೇಶಿಕ ಕ್ಷೇತ್ರ ಚುನಾವಣಾಧಿಕಾರಿ ತಿಳಿಸಿದ್ದಾರೆ. ನೂತನ ಪದಾಧಿಕಾರಿಗಳು ಆಯ್ಕೆ ದಿಗ್ಗಾಂವ ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ದೇವಿಂದ್ರಪ್ಪ ಎನ್ ದೊರೆ (ಉಪಾಧ್ಯಕ್ಷರು), ಅಲ್ಲೂರು(ಬಿ) ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ವೆಂಕಟಪ್ಪ (ಪ್ರಧಾನ ಕಾರ್ಯದರ್ಶಿ), ಚಿತ್ತಾಪುರ ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ರಮೇಶ ಸಾಲೂಟಗಿ (ಖಜಾಂಚಿ), ಕೊಂಚೂರ […]

Continue Reading

ಕೈಗೆಟುವ ಬೆಲೆಯಲ್ಲಿ ಸಿಗುತ್ತಂತೆ ಜಿಯೋ EV ಸೈಕಲ್‌

ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಜಿಯೋ, ಈಗ ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಪ್ರಾಬಲ್ಯ ಸಾಧಿಸುತ್ತಿದೆ. ಬಟ್ಟೆಯಿಂದ ಪೆಟ್ರೋಲ್ ವರೆಗೆ ಜಿಯೋ ಬ್ರ್ಯಾಂಡ್ ಇಲ್ಲದ ಕ್ಷೇತ್ರವೆ ಇಲ್ಲ. ಈಗ ಜಿಯೋ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಷೇತ್ರಕ್ಕೂ ಪ್ರವೇಶಿಸಲು ಯೋಜಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಿಲಯನ್ಸ್ ಜಿಯೋ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಷೇತ್ರಕ್ಕೆ ಪ್ರವೇಶಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ, ಈ ವರ್ಷದ ಅಂತ್ಯದವರೆಗೆ ಜಿಯೋ ಎಲೆಕ್ಟ್ರಿಕ್ ಸೈಕಲ್ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಈ ಇ-ಬೈಕ್ ದೈನಂದಿನ ಪ್ರಯಾಣಕ್ಕೆ ತುಂಬಾ ಉಪಯುಕ್ತವಾಗಿದೆ […]

Continue Reading

ಅಂಬೇಡ್ಕರ್ ಜಯಂತೋತ್ಸವ ಸಮಿತಿ ಅಧ್ಯಕ್ಷರಾಗಿ ಶಂಕರ ಅಳ್ಳೊಳ್ಳಿ ಆಯ್ಕೆ

ಸುದ್ದಿ ಸಂಗ್ರಹ ಶಹಾಬಾದಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾಗಿ ಶಂಕರ ಅಳ್ಳೊಳ್ಳಿ ಅವರನ್ನು ಆಯ್ಕೆ ಮಾಡಲಾಯಿತು. ಪಟ್ಟಣದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜಯಂತೋತ್ಸವ ಸಮಿತಿಯ 2023-24ನೇ ಸಾಲಿನ ಅಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ಕರೆಯಲಾದ ಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು ಮತ್ತು ಹಿರಿಯ ಮುಖಂಡ ಸುರೇಶ ಮೆಂಗನ್ ಅವರನ್ನು ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರ ಸಭೆ ಮಾಜಿ ಅಧ್ಯಕ್ಷ ನಾಗರಾಜ ಸಿಂಘೆ, ಮುಖಂಡರಾದ ಕೃಷ್ಣಪ್ಪ […]

Continue Reading

ಪರೋಪಕಾರ ಕಾರ್ಯ ಕೈಗೊಳ್ಳಿ: ತೆಂಗಳಿ ಶ್ರೀ

ಚಿತ್ತಾಪುರ: ಭಗವಂತ ಕರುಣಿಸಿದ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಲು ಪ್ರತಿಯೊಬ್ಬರೂ ಕೈಲಾದಷ್ಟು ಸಮಾಜೋಪಯೋಗಿ, ಪರೋಪಕಾರಿ ಕಾರ್ಯ ಮಾಡಬೇಕು’ ಎಂದು ತೆಂಗಳಿ – ಮಂಗಲಗಿಯ ಡಾ. ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ಸಮೀಪದ ಟೆಂಗಳಿ ಗ್ರಾಮದ ಶಾಂತೇಶ್ವರ ಹಿರೇಮಠದಲ್ಲಿ ಶುಕ್ರವಾರ ರಾತ್ರಿ ಜಗದ್ಗುರು ರೇಣುಕಾಚಾರ್ಯರ ಜಯಂತೋತ್ಸವ ನಿಮಿತ್ಯ ಮುಗಳಖೋಡ ಶ್ರೀ ಯಲ್ಲಾಲಿಂಗೇಶ್ವರ ಪುರಾಣ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೆತ್ತವರ ಸೇವೆ ಮಾಡುವುದು ದೇವರ ಪೂಜೆಗಿಂತ ಶ್ರೇಷ್ಠ ಎಂದರು. ಅನಿಶ್ಚಿತ ಬದುಕಿನಲ್ಲಿ ಶಾಶ್ವತವಾಗಿ ಉಳಿಯಲು ಎಲ್ಲರೂ ಸದ್ಗುಣ, ಸತ್ಯ, ಪ್ರಾಮಾಣಿಕತೆ, ಸಮಾನ […]

Continue Reading

ರಾಜ​ಕುಮಾರ ಗಾಯನದ ಬಗ್ಗೆ ವ್ಯಂಗ್ಯವಾಡಿ ತಲೆಮರೆಸಿಕೊಂಡ ಗಾಯಕ

ವರನಟ ಡಾ.ರಾಜಕುಮಾರ ಕೇವಲ ಉತ್ತಮ ನಟ ಮಾತ್ರವಲ್ಲ, ಒಳ್ಳೆಯ ಗಾಯಕ ಕೂಡ ಹೌದು. ಅವರ ಧ್ವನಿಯಲ್ಲಿ ಮೂಡಿಬಂದ ಎಲ್ಲಾ ಹಾಡುಗಳು ಸೂಪರ್ ಹಿಟ್ ಆಗಿವೆ. ಪರಭಾಷೆಯವರೂ ರಾಜ್​ಕುಮಾರ್ ಧ್ವನಿಯನ್ನು ಮೆಚ್ಚಿಕೊಂಡಿದ್ದಾರೆ. ಅವರ ಹಾಡಿನ ಬಗ್ಗೆ, ಅವರ ಕಂಠದ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುವ ಕೆಲಸವನ್ನು ಯಾರೂ ಮಾಡಿರಲಿಲ್ಲ. ಆದರೆ ಈಗ ಸಂಜಯನಾಗ ಹೆಸರಿನ ಗಾಯಕ ರಾಜಕುಮಾರ ಬಗ್ಗೆ ಟೀಕೆ ಮಾಡಿ ಸಂಕಷ್ಟ ಎದುರಿಸಿದ್ದಾರೆ. ಅವರಿಗೆ ಎದುರಾದ ಟೀಕೆಗಳಿಂದ ಟ್ವಿಟರ್ ಖಾತೆಯನ್ನೆ ಅಳಿಸಿ ಹಾಕಿದ್ದಾರೆ. ಸೋಶಿಯಲ್ ಮೀಡಿಯಾ ಬಲವಾಗಿದೆ. […]

Continue Reading

ಕೋರವಾರ ಅಣಿವೀರಭದ್ರೇಶ್ವರ ಜಾತ್ರಾ ಮಹೋತ್ಸವ: ಇಂದು ಅಗ್ನಿ ಪ್ರವೇಶ, ನಾಳೆ ಭವ್ಯ ರಥೋತ್ಸವ

ಕಾಳಗಿ: ಕಲ್ಯಾಣ ಕರ್ನಾಟಕದ ಸುಪ್ರಸಿದ್ದ ಧಾರ್ಮಿಕ ದತ್ತಿ ಇಲಾಖೆಯ ಸುಕ್ಷೇತ್ರ ಕೋರವಾರ ಅಣಿವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.27 ಗುರುವಾರ ರಾತ್ರಿ 11 ಗಂಟೆಯಿಂದ ಬೆಳಗಿನ ಜಾವದವರೆಗೆ ಅಗ್ನಿಪ್ರವೇಶ ಹಾಗೂ ಫೆ.28 ಶುಕ್ರವಾರ ರಾತ್ರಿ 8 ಗಂಟೆಗೆ ಅಣಿವೀರಭದ್ರೇಶ್ವರ ಭವ್ಯ ರಥೋತ್ಸವ ಜರುಗಲಿದೆ ಎಂದು ಕಾಳಗಿ ತಾಲೂಕು ಗ್ರೇಡ್-1 ತಹಸೀಲ್ದಾರ ಹಾಗೂ ದೇವಸ್ಥಾನ ಸಮಿತಿ ಅಧ್ಯಕ್ಷೆ ಘಮಾವತಿ ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಜರಾಯಿ ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಗೆ ಒಳಪಟ್ಟಿರುವ ಈ ದೇವಸ್ಥಾನಕ್ಕೆ ರಾಜ್ಯ ಸೇರಿದಂತೆ ಅಂತರಾಜ್ಯಗಳಿಂದ […]

Continue Reading