ಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ, 5 ಲಕ್ಷದವರೆಗೆ ಆರೋಗ್ಯ ಸೇವೆ: ಸಿಎಂ ಯೋಗಿ ಬಂಪರ್‌ ಗಿಫ್ಟ್‌

ಸುದ್ದಿ ಸಂಗ್ರಹ ಅಯೋಧ್ಯೆಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಪರ್‌ ಗಿಫ್ಟ್‌ ಕೊಟ್ಟಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 8,000 ರೂ. ನಿಂದ 12,000 ರೂ.ಗೆ ಹೆಚ್ಚಿಸುವುದಾಗಿ ಮತ್ತು ಸಹಾಯಕಿಯರ ಗೌರವಧನ 4,000 ರೂ. ನಿಂದ 6,000 ರೂ.ಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಅಯೋಧ್ಯೆ ಪ್ರವಾಸದ ವೇಳೆ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಆರೋಗ್ಯ ಸೇವೆ ಒದಗಿಸುವ ಯೋಜನೆ […]

Continue Reading

ಶಹಾಬಾದ್: ನಗರಸಭೆ ಇಬ್ಬರು ಸಿಬ್ಬಂದಿ ಅಮಾನತು, ಪೌರಾಯುಕ್ತರ ಅಮಾನತಿಗೆ ಜಿಲ್ಲಾಧಿಕಾರಿ ಶಿಫಾರಸ್ಸು

ಸುದ್ದಿ ಸಂಗ್ರಹ ಶಹಾಬಾದ್ ನಗರಸಭೆಯ ಕಂದಾಯ ಅಧಿಕಾರಿ ಜಗದೇವಿ, ಕರ ವಸೂಲಿಗಾರ ಮಾಣಿಕಪ್ಪ ಮೌರ್ಯ ಇವರನ್ನು ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ, ಮತ್ತು ನಗರಸಭೆ ಪ್ರಭಾವಿ ಪೌರಾಯುಕ್ತ ಫಕ್ರುದ್ದೀನ್ ಸಾಬ್ ಅವರನ್ನು ಅಮಾನತು ಮಾಡಲು ಪೌರಾಡಳಿತ ಮಂಡಳಿ ಬೆಂಗಳೂರಿಗೆ ಶಿಫಾರಸ್ಸು ಮಾಡಿದ್ದಾರೆ. ನಗರ ಸಭೆಯಲ್ಲಿ ವರ್ಷಾನುಗಟ್ಟಲೆಯಿಂದ ಇ- ಖಾತಾ ಮತ್ತು ಮೋಟಿಶನ್ ಮಾಡದ ಅಧಿಕಾರಿಗಳು ಕೇವಲ ಒಂದೆ ದಿನದಲ್ಲಿ 70 ಖಾತೆ ಮತ್ತು ಮೋಟೇಶನ್ ಆಗಿರುವುದು ಅನುಮಾನಗೊಂಡು ಶಾಸಕ ಬಸವರಾಜ ಮತ್ತಿಮೂಡ್ […]

Continue Reading

ಶಿಕ್ಷಕರ ಕುಟುಂಬದ ಸದಸ್ಯರಿಗೆ ವಿವಿಧ ಚಿಕಿತ್ಸೆಗಳ ಸೌಲಭ್ಯಕ್ಕಾಗಿ ಆರೋಗ್ಯ ಸಂಜೀವಿನಿ ಯೋಜನೆಯಡಿ ಇಎಸ್’ಆಯ್ ಆಸ್ಪತ್ರೆ ನೋಂದಣಿ ಮಾಡಿಕೊಳ್ಳಲು ಮನವಿ ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ಕಲಬುರಗಿ ಜಿಲ್ಲೆಯ ESI ಆಸ್ಸತ್ರೇಯ DEAN ಅವರನ್ನು ಭೇಟಿಯಾಗಿ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ವಿವಿಧ ಚಿಕಿತ್ಸೆಗಳ ಸೌಲಭ್ಯಗಳಿಗಾಗಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಲ್ಲಿ ಕಲಬುರಗಿ ಇ.ಎಸ್.ಆಯ್ ಆಸ್ಪತ್ರೆಯನ್ನು ನೋಂದಣಿ ಮಾಡಿಕೊಳ್ಳಲು ಮನವಿ ಸಲ್ಲಿಸಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಆಸ್ಸತ್ರೇಯ DEAN ಡಾ.ಧನಾಜಿ […]

Continue Reading

ಶಹಾಬಾದ್: ಪೌರಾಯುಕ್ತ ಫಕ್ರುದ್ದೀನ್ ಸೇರಿ ಮೂವರು ಅಮಾನತು

ಸುದ್ದಿ ಸಂಗ್ರಹ ಶಹಾಬಾದ್ವರ್ಷಾನುಗಟ್ಟಲೆ ಅಲೆದರೂ ಖಾತೆ ಮತ್ತು ಮ್ಯುಟೇಶನ್ ಮಾಡದ ಅಧಿಕಾರಿಗಳು ಕೇವಲ ಒಂದೆ ದಿನದಲ್ಲಿ 70 ಖಾತೆ ಹಾಗೂ ಮ್ಯುಟೇಶನ್ ಮಾಡಿರುವುದು ಮತ್ತು ಇವುಗಳಿಗೆ ಸೂಕ್ತ ದಾಖಲೆ ನಿರ್ವಹಿಸದೆ ಕರ್ತವ್ಯಲೋಪ ಎಸಗಿದ ಶಹಾಬಾದ್ ನಗರಸಭೆ ಪೌರಾಯುಕ್ತ ಫಕ್ರುದ್ದೀನ್ ಸಾಬ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಆದೇಶ ಹೊರಡಿಸಿದ್ದಾರೆ. ಕಂದಾಯ ಅಧಿಕಾರಿ ಜಗದೇವಿ, ಕರ ವಸೂಲಿಗಾರ ಮಾಣಿಕಪ್ಪ ಮೌರ್ಯ ಅವರನ್ನು ಅಮಾನತುಗೊಳಿಸಲಾಗಿದೆ. ಆ.31 ಇತ್ತೀಚೆಗೆ ಶಾಸಕ ಬಸವರಾಜ ಮತ್ತಿಮಡು ಅವರು ನಗರಸಭೆಗೆ ದಿಢೀರ್ ಭೇಟಿ […]

Continue Reading

​ಶಿಕ್ಷಕರಿಗೆ ಇನ್ನು ‘Tr’ ಗೌರವ: ಬಸವರಾಜ ಬಳೂಂಡಗಿ

ಸುದ್ದಿ ಸಂಗ್ರಹ ಕಲಬುರಗಿ ಶಿಕ್ಷಕರು ಇನ್ನು ಮುಂದೆ ತಮ್ಮ ಹೆಸರಿಗಿಂತ ಮೊದಲು ಟಿಆರ್‌ ಎಂಬ ಪದ ಬಳಸಲು ಅನುಮತಿಸಿ ರಾಜ್ಯ ಸರಕಾರ ಅಧಿಕೃತ ಆದೇಶ ನೀಡಿದ್ದಕ್ಕೆ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿದ ಅವರು, ಉತ್ತಮ ಸಮಾಜ ನಿರ್ಮಾಣಕ್ಕೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಶಿಕ್ಷಕರ ಅತ್ಯಮೂಲ್ಯ ಕೊಡುಗೆಯನ್ನು ಪರಿಗಣಿಸಿ ಗೌರವಪೂರ್ವಕವಾಗಿ ಈ ಪದ ಬಳಸಲು ಅನುಮತಿ ನೀಡಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ […]

Continue Reading

‘ನಮ್ಮ ಕಲಬುರಗಿ ಸಾರಿಗೆ’ ಆ್ಯಪ್‌ ನಿಷ್ಕ್ರಿಯ, ಪ್ರಯಾಣಿಕರಿಗೆ ತೊಂದರೆ

ಸುದ್ದಿ ಸಂಗ್ರಹ ಕಲಬುರಗಿನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಲಭಗೊಳಿಸುವ ಉದ್ದೇಶದಿಂದ ಪರಿಚಯಿಸಲಾಗಿದ್ದ ‘ನಮ್ಮ ಕಲಬುರಗಿ ಸಾರಿಗೆ’ ಆ್ಯಪ್ ನಿಷ್ಕ್ರಿಯಗೊಂಡಿರುವುದರಿಂದ ಪ್ರಯಾಣಿಕರು ಮತ್ತೆ ಅನಿಶ್ಚಿತತೆಯಲ್ಲೆ ಬಸ್‌ಗಾಗಿ ಕಾಯುವಂತಾಗಿದೆ. ನಗರದ ಸಾರ್ವಜನಿಕ ಸಾರಿಗೆಯನ್ನು ಆಧುನಿಕರಿಸಿ, ಪ್ರಯಾಣಿಕರ ಪ್ರಯಾಣ ಸುಗಮಗೊಳಿಸಲು 2024ರ ಮಾರ್ಚ್‌ 5ರಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ‘ನಮ್ಮ ಕಲಬುರಗಿ ಸಾರಿಗೆ’ ಆ್ಯಪ್‌ ಆರಂಭಿಸಿತ್ತು. ಇದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿತ್ತು. ಒಟ್ಟು 66,383 ಬಳಕೆದಾರರು ಈ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಆದರೆ ಕಳೆದ ಕೆಲವು ತಿಂಗಳಿಂದ […]

Continue Reading

ಕಲಬುರಗಿ: ವಿಷ ಸೇವಿಸಿ ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆಗೆ ಯತ್ನ

ಸುದ್ದಿ ಸಂಗ್ರಹ ಕಲಬುರಗಿವಿಷ ಸೇವಿಸಿ ಸಿಎಆರ್ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ. ರುದ್ರಗೌಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್, ಇವರು ಪಿಎಸ್ಐ ನೇಮಕಾತಿ ಪರೀಕ್ಷೆಯ ಆರೋಪಿಯಾಗಿದ್ದಾರೆ. ರುದ್ರಗೌಡ ಮೇಲೆ ಎರಡ್ಮೂರು ಪ್ರಕರಣಗಳಲ್ಲಿ ಇಲಾಖಾ ವಿಚಾರಣೆ ನಡೆಸುತ್ತಿದೆ. ಬಡ್ತಿ ಸೇರಿ ಹಲವು ಸೌಲಭ್ಯಗಳನ್ನ ಇಲಾಖೆ ತಡೆ ಹಿಡದಿತ್ತು. ಜೊತೆಗೆ ನಾಳೆ ಕಾನ್‌ಸ್ಟೇಬಲ್ ಪರೀಕ್ಷೆ ನಡೆಯುವ ಹಿನ್ನಲೆ ಎಲ್ಲರ ಮೇಲೆ ಪೊಲೀಸರು ನಿಗಾವಹಿಸಿದ್ದರು. ಇದೆಲ್ಲದರಿಂದ ಮನನೊಂದು ವಿಷ ಸೇವಿಸಿ […]

Continue Reading

ಕಲಬುರಗಿ: ಸ್ನೇಹಿತೆಯಿಂದ ಲ್ಯಾಪ್‌ಟಾಪ್ ಪಡೆದು ವಂಚನೆ

ಸುದ್ದಿ ಸಂಗ್ರಹ ಕಲಬುರಗಿಹಳೆಯ ಕ್ಲಾಸ್‌ಮೇಟ್‌ವೊಬ್ಬರು ಲ್ಯಾಪ್‌ಟಾಪ್ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಸಿವಿಲ್‌ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ. 8ನೇ ತರಗತಿಯಲ್ಲಿದ್ದಾಗ ವಿಜಯಲಕ್ಷ್ಮಿ ಎಂಬ ವಿದ್ಯಾರ್ಥಿನಿ ಸ್ನೇಹಿತೆಯಾಗಿದ್ದಳು. ಜುಲೈ 1ರಂದು ಸಂಜೆ ಫೋನ್‌ ಮಾಡಿ ತಮ್ಮ ತಂದೆಯ ಬಿಲ್ಡಿಂಗ್ ಪ್ರಾಜೆಕ್ಟ್‌ ನಡೆಯುತ್ತಿದ್ದು, ಲ್ಯಾಪ್‌ಟಾಪ್‌ ನೀಡುವಂತೆ ಕೋರಿದ್ದಳು. ನಾನು ನನ್ನ 80 ಸಾವಿರ ಮೊತ್ತದ ಲ್ಯಾಪ್‌ಟಾಪ್‌ ಕೊಟ್ಟಿದ್ದೆ. 6 ದಿನಗಳ ನಂತರ ಕೇಳಿದಾಗ ನೆಪ ಹೇಳುತ್ತಲೆ ಬಂದು, ಇದೀಗ ಲ್ಯಾಪ್‌ಟಾಪ್‌ ಕೊಡದೆ ವಂಚಿಸಿದ್ದಾಳೆ ಎಂದು ವಿದ್ಯಾರ್ಥಿ ಸುಪ್ರೀತ್ […]

Continue Reading

ಯಾರೊಂದಿಗೂ KPSC ಡೀಲ್ ಮಾಡಿಲ್ಲ: ಹಗರಣ ಒಪ್ಪಿಕೊಳ್ಳಲು ಶಿವಶಂಕರಪ್ಪ ನಕಾರ

ಸುದ್ದಿ ಸಂಗ್ರಹ ಬೆಂಗಳೂರುಕೆಪಿಎಸ್‌ಸಿ ನೇಮಕಾತಿ ಹಗರಣ ಕೇಸ್‌ನಲ್ಲಿ ಸಿಐಡಿ ವಿಚಾರಣೆ ಎದುರಿಸುತ್ತಿರುವ ಶಿವಶಂಕರಪ್ಪ ಸಾಹುಕಾರ್ ಹಗರಣ ಒಪ್ಪಿಕೊಳ್ಳಲು ನಕಾರ ವ್ಯಕ್ತಪಡಿಸಿದ್ದಾರೆ. ಸಿಐಡಿ ವಿಚಾರಣೆ ಸಂದರ್ಭದಲ್ಲಿ, ನಾನು ಮಗಳ ವಿಚಾರದಲ್ಲಿ ತಪ್ಪು ಮಾಡಿದ್ದೆನೆಯೇ ಹೊರತು ಪರೀಕ್ಷೆಯಲ್ಲಿ ಅಲ್ಲ. ಮಗಳ ವಿಚಾರದಲ್ಲಿ ತಾಂತ್ರಿಕ ತಪ್ಪುಗಳಾಗಿರಬಹುದು. ಅದನ್ನು ಹೊರತುಪಡಿಸಿ ಯಾರೊಂದಿಗೂ ನಾನು ವ್ಯವಹಾರ ಮಾಡಿಲ್ಲ ಎಂದು ಹೇಳಿದ್ದಾರೆನ್ನಲಾಗಿದೆ. ಗ್ಯಾನೇಂದ್ರ ಜೊತೆ ನನ್ನದು ಬರಿ ಆಡಳಿತ ವ್ಯವಹಾರ, ಅದನ್ನು ಬಿಟ್ಟು ಹಣಕಾಸಿನ ಮಾತುಕತೆಯಾಗಲಿ, ಪರೀಕ್ಷೆ ವಿಚಾರವಾಗಲಿ ಮಾತನಾಡಿಲ್ಲ. ಬಸವರಾಜ್ ಕನ್ನಾಳೆಯನ್ನು ನಾನು ಮುಖಾಮುಖಿ […]

Continue Reading

ತಪ್ಪು ತಿದ್ದಿ ಭವಿಷ್ಯಕ್ಕೆ ಬುನಾದಿ ಹಾಕುವ ಶಿಕ್ಷಕರು ಸರ್ವಶ್ರೇಷ್ಠರು: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ಬಾಲ್ಯಾವಸ್ಥೆಯ ನಮ್ಮ ತಪ್ಪನ್ನು ತಿದ್ದಿ ತೀಡಿ ನಮ್ಮ ಭವಿಷ್ಯದ ಜೊತೆಗೆ ದೇಶದ ಪ್ರಗತಿಗಾಗಿ ಭದ್ರ ಬುನಾದಿ ಹಾಕುವ ಶಿಕ್ಷಕರನ್ನು ಸಮಾಜದಲ್ಲಿ ಪೂಜನೀಯ ಭಾವನೆಯಿಂದ ಕಾಣುತ್ತೆವೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಧಾಕೃಷ್ಣನ್ ಅವರು ರಾಷ್ಟ್ರಪತಿಯಾಗಿದ್ದ ಸಂಧರ್ಭದಲ್ಲಿ ಅವರ ಹುಟ್ಟುಹಬ್ಬವನ್ನು ಆಚರಿಸಲು ವಿದ್ಯಾರ್ಥಿಗಳು ಮುಂದಾದಾಗ, ನನ್ನ ಹುಟ್ಟು ಹಬ್ಬದ ಬದಲು ಸಪ್ಟೆಂಬರ್ 5 ಅನ್ನು […]

Continue Reading