ಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ, 5 ಲಕ್ಷದವರೆಗೆ ಆರೋಗ್ಯ ಸೇವೆ: ಸಿಎಂ ಯೋಗಿ ಬಂಪರ್ ಗಿಫ್ಟ್
ಸುದ್ದಿ ಸಂಗ್ರಹ ಅಯೋಧ್ಯೆಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 8,000 ರೂ. ನಿಂದ 12,000 ರೂ.ಗೆ ಹೆಚ್ಚಿಸುವುದಾಗಿ ಮತ್ತು ಸಹಾಯಕಿಯರ ಗೌರವಧನ 4,000 ರೂ. ನಿಂದ 6,000 ರೂ.ಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಅಯೋಧ್ಯೆ ಪ್ರವಾಸದ ವೇಳೆ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಆರೋಗ್ಯ ಸೇವೆ ಒದಗಿಸುವ ಯೋಜನೆ […]
Continue Reading