ಚಿತ್ತಾಪುರ: ಗುಂಡಗುರ್ತಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ, ಪರಿಶೀಲನೆ
ಚಿತ್ತಾಪುರ: ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ಗುಂಡಗುರ್ತಿ ಗ್ರಾಮದ ಮನೆಗಳಲ್ಲಿ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ದವಸ ಧಾನ್ಯ ಸೇರಿದಂತೆ ಇನ್ನಿತರ ಸಾಮಾಗ್ರಿಗಳು ಸಂಪೂರ್ಣವಾಗಿ ಹಾಳಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗ್ರಾಮದ ಪ್ರಮುಖ ರಸ್ತೆ ಸೇರಿದಂತೆ ಮನೆಗಳಲ್ಲಿನೀರು ನುಗ್ಗಿ ಅನಾಹುತ ಸಂಭವಿಸಿದ ಪ್ರತಿಯೊಬ್ಬರ ಮನೆಗೆ ಭೇಟಿ ನೀಡಿ, ಏನೆಲ್ಲ ಸಮಸ್ಯೆಗಳಾಗಿವೆ ಎನ್ನುವುದರ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು. ಹಳ್ಳದ ನಾಲಾ ಸ್ವಚ್ಛತೆ ಕೈಗೊಳ್ಳಲು ಸ್ಥಳದಲ್ಲೇ […]
Continue Reading