BIO DATA

BIO DATA Name : Prashanth Patil Mobile No : 9663880625 Email ID : prashanthpatil.158@gmail.com Address : H.No : 1/195, Near Veereshwara Temple, Lingayatha Galli, At Post: Tengli, Tq. Kalagi Dist. Kalaburagi – 585317 Personal Information Gender : Male Date of birth : 20 Navember 1992 Nationality : indian Religion : Hindu Mother’s name : Heerabai […]

Continue Reading

ಗುರುಪಾದೇಶ್ವರ ಕಾಲೇಜಿನಲ್ಲಿ ಸ್ಕಾಲರ್‌’ಶಿಪ್ ಪ್ರವೇಶ ಪರೀಕ್ಷೆ 16ಕ್ಕೆ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಶ್ರೀ ಗುರುಪಾದೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಫೆ.16ರಂದು ಸ್ಕಾಲರ್‌ಪ್ ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗುರುಪಾದೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ವಾದಿರಾಜ ವ್ಯಾಸಮುದ್ರ ತಿಳಿಸಿದ್ದಾರೆ. ಬೆಳಗ್ಗೆ 11 ರಿಂದ 12ರವರೆಗೆ ಪರೀಕ್ಷೆ ನಡೆಯಲಿದೆ. ಬಹು ಆಯ್ಕೆಯ ಮಾದರಿ ಪ್ರಶ್ನೆ ಪತ್ರಿಕೆ ಇರಲಿದೆ. ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಪಿಸಿಎಂಬಿ ವಿಷಯಗಳಿಂದ ತಲಾ 10 ಪ್ರಶ್ನೆಗಳು ನೀಡಲಾಗುವುದು. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಟಾಪ್ 10 […]

Continue Reading

200 ರೂ ನೋಟು ಬ್ಯಾನ್‌ ಬಗ್ಗೆ RBI ಸ್ಪಷ್ಟನೆ, ನಕಲಿ ನೋಟನ್ನು ಹೇಗೆ ಗುರುತಿಸಬೇಕು

200 ರೂ ನೋಟು ರದ್ದುಗೊಳಿಸುವ ವದಂತಿಗಳ ಬಗ್ಗೆ RBI ಸ್ಪಷ್ಟನೆ ನೀಡಿದೆ. ಯಾವುದೇ ನೋಟು ಹಿಂಪಡೆಯುವುದಿಲ್ಲ ಎಂದು ಹೇಳಿದೆ. ಆದರೆ ನಕಲಿ ನೋಟುಗಳ ಹೆಚ್ಚಳದ ಬಗ್ಗೆ ಜನರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 200 ರೂ ನೋಟು ರದ್ದುಗೊಳಿಸುತ್ತಿದೆ ಎಂಬ ವದಂತಿಗಳು ಹರಿದಾಡುತ್ತಿದೆ. 200 ನೋಟು ನಿಷೇಧಿಸಲಾಗುತ್ತದೆಯೇ‌ ? ಮಾರುಕಟ್ಟೆಯಿಂದ ಎಲ್ಲಾ 200 ರೂ ನೋಟುಗಳನ್ನು ಹಿಂಪಡೆಯಲಾಗುತ್ತದೆಯೇ ? ಈ ವದಂತಿಗಳ ಬಗ್ಗೆ RBI ಸ್ಪಷ್ಟನೆ ನೀಡಿದೆ. 200, 500 ನಕಲಿ ನೋಟುಗಳು […]

Continue Reading

ಆಯ್ಕೆಯಾದ ಕಾರ್ಮಿಕ ಸಂಘದ ಅಧ್ಯಕ್ಷ, ಸರ್ವ ಪದಾಧಿಕಾರಿಗಳಿಗೆ ಹೃದಯಪೂರ್ವಕ ಅಭಿನಂದನೆಗಳು

ವಾಡಿ: ಎಸಿಸಿ ಸಿಮೆಂಟ್ ಕಾರ್ಖಾನೆಯ ಎಐಟಿಯುಸಿ ಕಾರ್ಮಿಕ ಸಂಘದ ಚುನಾವಣೆಯ ಫಲಿತಾಂಶ ತಡರಾತ್ರಿ ಪ್ರಕಟವಾಗಿದೆ. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಕಾರ್ಮಿಕ ವೃಂದದ ವತಿಯಿಂದ ಹೃದಯ ಪೂರ್ವಕ ಅಭಿನಂದನೆಗಳು. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಿರೆಂದು ಭಾವಿಸಿರುತ್ತೆವೆ.ತಮ್ಮೆಲ್ಲರ ಜೊತೆಗೆ ಕಾರ್ಮಿಕ ವೃಂದ ಬಹುಮತ ಚಲಾಯಿಸಿ ತಮಗೆ ಆಯ್ಕೆ ಮಾಡಿ ತಮ್ಮ ಜೊತೆಗೆ ಮುಂಬರುವ ದಿನಗಳಲ್ಲಿ ಸದಾಕಾಲ ಇರುತ್ತೆವೆ‌. ನೂತನ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ಶರಣಬಸವ ಸಿರೂರಕರ್, ಉಪಾಧ್ಯಕ್ಷರಾಗಿ ಅನೀಲಕುಮಾರ, ಅವಿನಾಶ ರಾಠೋಡ, ದೀಪಕ ಪೂಜಾರಿ, ಕಾರ್ಯದರ್ಶಿಯಾಗಿ ವಿಶಾಲ್ […]

Continue Reading

ಹಿಂದಿ ಕಲಿಯಲು ಮುಂದಾಗಿರುವ ಎಚ್.ಡಿ ಕುಮಾರಸ್ವಾಮಿ: ದಿನಾಲೂ 90 ನಿಮಿಷ ಆನ್‌ಲೈನ್‌ ಪಾಠ

ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಕೇಂದ್ರ ಸಚಿವ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇನ್ನುಮುಂದೆ ಸಚಿವರು ಹಿಂದಿ ಕಲಿಯುವ ನಿರ್ಧಾರ ಮಾಡಿದ್ದಾರೆ. ಅವರು ವಾರಾಂತ್ಯದಲ್ಲಿ ಬಿಟ್ಟು ದಿನಾಲೂ 90 ನಿಮಿಷಗಳ ಕಾಲ ಹಿಂದಿ ಕಲಿಕೆಯಲು ತೊಡಗಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಸಚಿವರು ಇನ್ನುಮುಂದೆ ಆನ್‌ಲೈನ್‌ ಮೂಲಕ ಹಿಂದಿ ಕಲಿಯಲಿದ್ದಾರೆ. ಹಿಂದಿ ಕಲಿಕೆಗಾಗಿ ಬೋಧಕರನ್ನು ನೇಮಿಸಿಕೊಂಡಿದ್ದು, ಹಿಂದಿ ಬರವಣಿಗೆ ಹಾಗೂ ಸುಲಭವಾಗಿ […]

Continue Reading

ವಾಡಿ: ಎಸಿಸಿ ಸಿಮೆಂಟ್ ಕಂಪನಿಯ ಎಐಟಿಯುಸಿ ಟ್ರೇಡ್ ಯೂನಿಯನ್ ಚುನಾವಣೆ ಪ್ರಾರಂಭ

ವಾಡಿ: ಸುಮಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಎಸಿಸಿ ಸಿಮೆಂಟ್ ಕಂಪನಿ ಕಾರ್ಮಿಕ ಸಂಘದ ಚುನಾವಣೆ ಇಂದು ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಯಿತು‌. ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಚುನಾವಣೆಗೊಸ್ಕರ ತುಂಬಾ ಅನುಕೂಲ ಮಾಡಿಕೊಟ್ಟಿದ್ದಕ್ಕೆ ಎಸಿಸಿ ಸಿಮೆಂಟ್ ಕಂಪನಿಯ ಕಾರ್ಮಿಕ ಬಸವರಾಜ ರದ್ದೆವಾಡಿ ತುಂಬು ಹೃದಯದ ಧನ್ಯವಾದಗಳು ತಿಳಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿಧ ಅಭ್ಯರ್ಥಿಗಳು ಹಾಗೂ ಕಾರ್ಮಿಕ ವೃಂದದವರು ಯಾವುದೆ ರೀತಿಯ ಭೇದಭಾವ, ಗೊಂದಲ‌ವಾಗದಂತೆ ಸುಗಮವಾಗಿ ಚುನಾವಣೆ ನಡೆಸಿಕೊಡಬೇಕು ಎಂದು ವಿನಂತಿಸಿದರು.‌

Continue Reading

ಕೆಪಿಎಸ್‌ಸಿ ಪರೀಕ್ಷೆಗೆ ಕಪ್ಪು ಬಾಲ್ ಪೆನ್ ಬಳಕೆ ನಿಷೇಧ, ನೀಲಿ ಬಾಲ್ ಪಾಯಿಂಟ್ ಪೆನ್‌ ಬಳಕೆಗೆ ಸೂಚನೆ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇನ್ನುಮುಂದೆಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಮಾಡಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಈವರೆಗಿನ ಪರೀಕ್ಷೆಗಳಲ್ಲಿ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಸೂಚನೆಯಲ್ಲಿ ಮಾರ್ಪಾಡು ಮಾಡಿ ಫೆ.16 ರಿಂದ ಕೆಪಿಎಸ್’ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್’ಸಿ ಪ್ರಕಟಣೆಯಲ್ಲಿ ತಿಳಿಸಿದೆ. ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ […]

Continue Reading

10, 20 ನಾಣ್ಯಗಳ ಬಗ್ಗೆ ಕೇಂದ್ರ ಸರ್ಕಾರದ ಪ್ರಮುಖ ಘೋಷಣೆ

ಇತ್ತೀಚೆಗೆ ಕರೆನ್ಸಿ ಬಗ್ಗೆ ಹಲವು ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. 500 ರೂ ನೋಟುಗಳ ನಕಲಿ ಮಾರುಕಟ್ಟೆಯಲ್ಲಿ ಇರುವುದರಿಂದ ಆರ್‌ಬಿಐ ಅವುಗಳನ್ನು ನಿಷೇಧಿಸುತ್ತಿದೆ ಎಂಬ ಸುದ್ದಿ ವೈರಲ್ ಆಗಿತ್ತು. 350 ನೋಟುಗಳನ್ನು ಆರ್‌ಬಿಐ ಮುದ್ರಿಸುತ್ತಿದೆ ಎಂಬ ಸುದ್ದಿಯೂ ವೈರಲ್ ಆಗಿತ್ತು. ಇಂತಹ ಹಲವು ವದಂತಿಗಳಿಂದ ಜನರು ಗೊಂದಲಕ್ಕೊಳಗಾಗಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಜನರಿಂದ ಬರುತ್ತಿರುವ ಪ್ರಶ್ನೆಗಳಿಗೆ ಆರ್‌ಬಿಐ ಉತ್ತರಿಸಬೇಕಾಗಿದೆ. ನಕಲಿ ನೋಟುಗಳು ಚಲಾವಣೆಯಲ್ಲಿವೆ, ದೊಡ್ಡ ನೋಟುಗಳನ್ನು ಮತ್ತೆ ರದ್ದುಗೊಳಿಸಲಾಗುವುದು ಎಂಬ ವದಂತಿಗಳಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಆದ್ದರಿಂದ […]

Continue Reading

ನಾನು ಬಿಎಸ್ಸಿ ಪದವೀಧರ, ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕನ್ನಡದಲ್ಲಿ ಶುಭವಾಗಲಿ ಎಂದು ಬರೆಯಲು ತಡಕಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಕನ್ನಡ ಬರೆಯಲು ಬರೊಲ್ಲ ಎಂಬ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಆದ ಬಗ್ಗೆ ಮಾತಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸುಳೇಕಲ್‌ನಲ್ಲಿ ಮಾತನಾಡಿರುವ ಅವರು, ನಾನು ಬಿಎಸ್ಸಿ ಪದವೀಧರ. ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ. […]

Continue Reading

ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡ ಬರೆಯಲು ಪರದಾಡಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶನಿವಾರ ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಶಿವರಾಜ ತಂಗಡಗಿ ಭೇಟಿ ನೀಡಿದ್ದರು. ಈ ವೇಳೆ ಅಂಗನವಾಡಿ ಮಕ್ಕಳಿಗೆ ಶುಬವಾಗಲಿ ಎಂದು ಬರೆದಿದ್ದರು. ಬಳಿಕ ಬೆಂಬಲಿಗರು ತಿಳಿಸಿದಾಗ ಸರಿಯಾಗಿ ಶುಭವಾಗಲಿ ಎಂದು ತಿದ್ದುಪಡಿ ಮಾಡಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ, ಕನ್ನಡ ಬರೆಯಲು ಪರದಾಡಿದ ಸಚಿವರು ಎಂದು ವೈರಲ್ […]

Continue Reading