ಕಲಬುರಗಿ: ಜೈಲಿನಲ್ಲಿ ದುಡಿದ ಹಣದಿಂದ ಬಂಧಮುಕ್ತನಾದ ಕೈದಿ
ಕಲಬುರಗಿ: ಸನ್ನಡತೆ ಆಧಾರದಡಿ ಜೈಲು ಶಿಕ್ಷೆಯಿಂದವಿನಾಯಿತಿ ಪಡೆದರೂ ಬಡತನದ ಕಾರಣದಿಂದಜೈಲಿನಿಂದ ಹೊರಬರಲು ಕೈದಿಯೊಬ್ಬರು ಮೂರುತಿಂಗಳು ಕಾಯಬೇಕಾಯಿತು. ಕೊನೆಗೆ ಜೈಲಿನಲ್ಲಿ ತಾನೆದುಡಿದ ಹಣದಿಂದ ಬಿಡುಗಡೆಯ ಭಾಗ್ಯ ತಂದು ಕೊಟ್ಟಿದೆ.ಇದು ಜೈಲು ಹಕ್ಕಿ ಬಂಧಮುಕ್ತಗೊಂಡ ಯಶೋಗಾಥೆ.ಇದಕ್ಕೆ ಜೈಲಧಿಕಾರಿ ನೆರವಾಗಿ ಮಾನವೀಯ ಸ್ಪರ್ಶನೀಡಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ದುರ್ಗಪ್ಪಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಹಲವು ವರ್ಷಗಳ ಬಳಿಕ 2013ರಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ಹಾಗೂಕೊಲೆಯಾದ ಕುಟುಂಬಕ್ಕೆ 1 ಲಕ್ಷ ರೂ. ದಂಡದ ರೂಪದಲ್ಲಿನ್ಯಾಯಾಲಯ ವಿಧಿಸಿತ್ತು. ಬಳಿಕ ಸನ್ನಡತೆ ಆಧಾರದಲ್ಲಿ 2023ರ […]
Continue Reading