ಸಮಾಜದ ಒಗ್ಗಟ್ಟಿಗೆ ಧಕ್ಕೆ ತರುವುದು ಅಕ್ಷಮ್ಯ: ಭೀಮಣ್ಣಾ ಸಾಲಿ
ಚಿತ್ತಾಪುರ: ಹಾಲಿನಲ್ಲಿ ಸಗಣಿ ಎಸೆಯುವವರಿಂದ ಜನರು ಎಚ್ಚರವಿರಬೇಕು. ತಮ್ಮ ಸ್ವಾರ್ಥಕ್ಕೆ ಸಮಾಜ ಒಡೆಯುವುದು, ಸಂಘಟನೆಗೆ ಮತ್ತು ಒಗ್ಗಟ್ಟಿಗೆ ಧಕ್ಕೆಯುಂಟು ಮಾಡುವುದು ಅಕ್ಷಮ್ಯ. ಅದು ಯಾರೇ ಮಾಡಿದರೂ ಸಮಾಜದ ಜನರು ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣಾ ಸಾಲಿ ಹೇಳಿದರು. ಪಟ್ಟಣದ ನಿಜಶರಣ ಅಂಬಿಗರ ಚೌಡಯ್ಯ ಭವನದಲ್ಲಿ ಶನಿವಾರ ತಾಲೂಕು ಕೋಲಿ ಸಮಾಜದ ವಿವಿಧ ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಸನ್ಮಾನ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಚಿತ್ತಾಪುರ ಕೋಲಿ ಸಮಾಜದ […]
Continue Reading