ಪ್ರಿಯಾಂಕ್ ಖರ್ಗೆ ಒಬ್ಬ ಪ್ರಬುದ್ಧ ರಾಜಕಾರಣಿ, ಬಿಜೆಪಿಯವರ ಷಡ್ಯಂತ್ರ ಫಲಿಸದು: ಓಂಕಾರೇಶ್ವರ ರೇಶ್ಮಿ
ಚಿತ್ತಾಪುರ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಒಬ್ಬ ಪ್ರಬುದ್ಧ ಹಾಗೂ ಪ್ರಾಮಾಣಿಕ ರಾಜಕಾರಣಿಗಳಾಗಿದ್ದಾರೆ. ಬಿಜೆಪಿಯವರು ನಮ್ಮ ನಾಯಕರ ಮೇಲೆ ಮಾಡುತ್ತಿರುವ ರಾಜಕೀಯ ಷಡ್ಯಂತ್ರ ಫಲಿಸದು ಎಂದು ಕಾಂಗ್ರೆಸ್ ಮುಖಂಡ ಓಂಕಾರೇಶ್ವರ ರೇಶ್ಮಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗುತ್ತಿಗೆದಾರ ಸಚಿನ ಪ್ರಕರಣದಲ್ಲಿ ನಮ್ಮ ನಾಯಕರನ್ನು ಎಳೆದು ತರುವ ವಿಫಲ ಪ್ರಯತ್ನ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೂ ನಮ್ಮ ಪ್ರಿಯಾಂಕ್ ಖರ್ಗೆಯವರಿಗೂ ಯಾವುದೇ ಸಂಭಂದವಿಲ್ಲದಿದ್ದರು ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ […]
Continue Reading