ಚಿತ್ತಾಪುರ: ಎಕ್ಸಲೆಂಟ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಣೆ
ಚಿತ್ತಾಪುರ: ಎಕ್ಸಲೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಿಸಲಾಯಿತು. ಪಟ್ಟಣದ ಗುರುಬಸವ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ಎಕ್ಸಲೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ನಿಮಿತ್ಯ ಗಣಿತ ಪ್ರದರ್ಶನ ಸ್ಪರ್ಧೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಎಸಿಸಿ ಪ್ಲಾಂಟ್ ಹೆಡ್ ರವೀಂದ್ರ ಲಿಂಗಪ್ಪ ಬೊಮ್ಮನಳ್ಳಿ ಮಾತನಾಡಿ, ರಾಮಾನುಜನ್ ಅವರ ಸ್ಮರಣ ಶಕ್ತಿ, ಸಹನೆ, ಗಣಿಸುವ ಸಾಮರ್ಥ್ಯಗಳೊಂದಿಗೆ ಸಾರ್ವತ್ರಿಕರಣ ಶಕ್ತಿ, ಸ್ವರೂಪ ಜ್ಞಾನ, ಆಧಾರ ಭಾವನೆಗಳನ್ನು ಕ್ಷಿಪ್ರವಾಗಿ ಬದಲಾಯಿಸುವ ಚಾಕಚಕ್ಯತೆ ಅನೇಕ […]
Continue Reading