ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಅವರಿಗೆ ಕಸಾಪದಿಂದ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಹಾಗೂ ರಾಜ್ಯ ಸಮಿತಿಗೆ ಆಯ್ಕೆಯಾದ ಧರ್ಮರಾಜ ಜವಳಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ ಅವರು ಸನ್ಮಾನಿಸಿ ಗೌರವಿಸಿದರು.

Continue Reading

ದೇಶದಲ್ಲೇ ಪ್ರಥಮ ಬಾರಿಗೆ ವಿಕಲಚೇತನರ ಆರೈಕೆದಾರರಿಗೆ ಮಾಸಿಕ ಸಾವಿರ ರೂ. ಭತ್ಯೆ: ಸಿಎಂ ಘೋಷಣೆ

ಬೆಂಗಳೂರು: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ ಅವರು ಸಮಾಜದ ಆಸ್ತಿ, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಿದ್ದೆವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ […]

Continue Reading

ಬಾಟಲ್‌ ನೀರು ತುಂಬಾ ಡೇಂಜರ್‌ ಎಂದ FSSAI

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್‌ ಮಾಡಲಾದ ಕುಡಿಯುವ ಮತ್ತು ಮಿನರಲ್‌ ವಾಟರ್‌ ವಿಭಾಗವನ್ನು ಹೆಚ್ಚಿನ ಅಪಾಯದ ಆಹಾರ ವರ್ಗ ಎಂದು ಪರಿಗಣಿಸಲು ನಿರ್ಧರಿಸಿದೆ ಮತ್ತು ಅದನ್ನು ಕಡ್ಡಾಯ ತಪಾಸಣೆ ಮತ್ತು ಮೂರನೇ ವ್ಯಕ್ತಿಯ ಆಡಿಟ್ ಮಾನದಂಡಗಳಿಗೆ ಒಳಪಡಿಸಿದೆ. ಪ್ಯಾಕ್ ಮಾಡಲಾದ ಕುಡಿಯುವ ಮತ್ತು ಖನಿಜಯುಕ್ತ ನೀರಿನ ಉದ್ಯಮಕ್ಕಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್‌ನಿಂದ ಪ್ರಮಾಣಿಕರಣ ಪಡೆಯಬೇಕಾದ ಕಡ್ಡಾಯ ಷರತ್ತನ್ನು ತೆಗೆದು ಹಾಕಲು ಸರ್ಕಾರ ತೀರ್ಮಾನ ಮಾಡಿದ ಬೆನ್ನಲ್ಲಿಯೇ FSSAI ಈ […]

Continue Reading

ಕನ್ನಡ ಸಾಹಿತ್ಯಕ್ಕೆ ಗೋರುಚ ಕೊಡುಗೆ ಅನುಪಮ: ಡಾ.ಸಿದ್ಧತೋಟೇಂದ್ರ ಶ್ರೀ

ನಾಲವಾರ: ಹಿರಿಯ ಜಾನಪದ ವಿದ್ವಾಂಸರಾಗಿ, ಶರಣ ಸಾಹಿತ್ಯ ಪ್ರಸಾರಕರಾಗಿ, ಶ್ರೇಷ್ಠ ಸಾಹಿತಿಗಳಾಗಿ ಗೋರುಚ ಅವರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆ ಅನುಪಮವಾದದ್ದು ಎಂದು ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು. ಇದೇ ತಿಂಗಳು ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷರಾಗಿರುವ ಪ್ರಯುಕ್ತ ಶ್ರೀಮಠದ ದರ್ಶನಾಶೀರ್ವಾದ ಪಡೆಯಲು ಆಗಮಿಸಿದ್ದ ನಾಡೋಜ ಡಾ.ಗೋರುಚ ಅವರನ್ನು ಶ್ರೀಮಠದ ವತಿಯಿಂದ ಆತ್ಮೀಯವಾಗಿ ಸತ್ಕರಿಸಿ ಆಶೀರ್ವಚನ ನೀಡಿದರು. ಜಾನಪದ ಅಕಾಡೆಮಿ, […]

Continue Reading

ಪತ್ನಿಗೆ ಚಿನ್ನದ ಸರ ಖರೀದಿಸಿದ ಬೆನ್ನಲ್ಲೇ 8 ಕೋಟಿ ಮನೆಗೆ ಎಂಟ್ರಿ ಮಾಡಿಸಿದ ಅದೃಷ್ಟ ಲಕ್ಷ್ಮಿ

ಅದೃಷ್ಟ ಯಾರಿಗೆ, ಯಾವಾಗ, ಯಾವ ರೂಪದಲ್ಲಿ ಒಲಿದು ಬರುತ್ತದೆ ಎಂಬುದು ಅಂದಾಜಿಸಲಾಗದು. ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವದನ್ನು ನೋಡಿ ನಮಗ್ಯಾಕೆ ಇಂತಹ ಅದೃಷ್ಟ ಬರಬಾರದು ಎಂದು ಅಂದುಕೊಂಡಿರುತ್ತೆವೆ. ಆದರೆ ಅದೆಲ್ಲ ಕಾಲದ ಮಹಿಮೆಯಷ್ಟೆ.‌ ಇಂತಹ ಮಹಿಮೆ ಈಗ ಸಿಂಗಾಪೂರ್​ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬರ ಬದುಕಲ್ಲಿ ನಡೆದಿದೆ. ಈ ಸ್ಟೋರಿ ಓದಿದರೆ ಎಂಥಾ ಅದೃಷ್ಟನಪ್ಪಾ ಎಂದು ಹುಬ್ಬೇರಿಸದೆ ಇರಲಾರರು. ಭಾರತೀಯ ಮೂಲದ ವ್ಯಕ್ತಿ ತನ್ನ ಹೆಂಡತಿಯ ಮಾತು ಕೇಳಿದ್ದಕ್ಕೆ ಈಗ 8 ಕೋಟಿ ರೂ. ಮೌಲ್ಯದ […]

Continue Reading

ಕಲಬುರಗಿ: ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಖೈದಿಗಳು ಬಿಡುಗಡೆ

ಕಲಬುರಗಿ: ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಜನ ಖೈದಿಗಳು ಬಿಡುಗಡೆಯಾಗಿದ್ದಾರೆ. ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಾಬಣ್ಣ ಬನಾರ್, ಖಾಜಾಸಾಬ್, ಶಿವಶಂಕರ, ಬಸವರಾಜ, ರವಿ, ಬೀರಪ್ಪ ಮತ್ತು ಅಬಿದಾ ಬೇಗಂ ಬಿಡುಗಡೆಯಾಗಿದ್ದಾರೆ. ಜೈಲಿನಲ್ಲಿ ಉತ್ತಮ ನಡತೆ ತೋರಿದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಅವಧಿ ಪೂರ್ವ ಬಿಡುಗಡೆ ಮಾಡಿದೆ. ಕಾರಾಗೃಹ ಡಿಜಿ ನಿರ್ದೇಶನದ ಮೇರೆಗೆ ಕಲಬುರಗಿ ಜೈಲು ಅಧೀಕ್ಷಕಿ ಆರ್ ಅನಿತಾ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.

Continue Reading

ರಾಜ್ಯದ 254 ನಗರ ಕ್ಷೇಮ ಕೇಂದ್ರದಲ್ಲಿ ಮತ್ತು 39 ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 254 ನಗರ ಕ್ಷೇಮ ಕೇಂದ್ರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ 108.36 ಕೋಟಿ ವೆಚ್ಚದಲ್ಲಿ ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ 254 ಹಾಗೂ KSRTC ಬಸ್ ನಿಲ್ದಾಣಗಳಲ್ಲಿ 39 ನಮ್ಮ ಕ್ಲಿನಿಕ್ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 39.37 ಕೋಟಿ ವೆಚ್ಚದಲ್ಲಿ ಉಡುಪಿ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಲ್ಲಿ […]

Continue Reading

ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ನಾಳೆ ಕಾರ್ತಿಕ ಮಾಸದ ದೀಪೋತ್ಸವ

ಚಿತ್ತಾಪುರ: ರಾಷ್ಟ್ರಕೂಟರ ಕುಲದೇವತೆ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಅರ್ಚಕರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ನ.29 ರಂದು ಸಂಜೆ 6.30ಕ್ಕೆ ಕಾರ್ತಿಕ ಮಾಸದ ಪ್ರಯುಕ್ತ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾಗಾವಿ ದೇವಸ್ಥಾನ ಪೂಜಾರಿ ಶಶಿಕುಮಾರ ಎಸ್ ಪೂಜಾರಿ ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ದೇವಸ್ಥಾನದ ಸರ್ವ ಪೂಜಾರಿಗಳು ಸೇರಿಕೊಂಡು ಖರ್ಚು ವೆಚ್ಚಗಳು ಪೂಜಾರಿ ಕಮಿಟಿ ತಂಡದವರೆ ಭರಿಸಿಕೊಳುತ್ತೆವೆ. ನಾಳೆ ಶುಕ್ರವಾರ ಸಂಜೆ 6.30ಕ್ಕೆ ದೀಪೋತ್ಸವ ಜರುಗಲಿದೆ. ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ […]

Continue Reading

ಮಹಿಪಾಲರೆಡ್ಡಿ ನಟನೆಯ ತಮಟೆ ಸಿನಿಮಾ ನಾಳೆ ಬಿಡುಗಡೆ

ಕಲಬುರಗಿ: ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನ.29 ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಪ್ರಖ್ಯಾತ ಸಿನಿಮಾ ನಾಯಕ ನಟ ಮಯೂರ್ ಪಟೇಲ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾವನ್ನು ವಂದನಾ ಎಂ ನಿರ್ಮಾಣ ಮಾಡಿದ್ದು, ಸ್ವತಃ ಮದನ್ ಪಟೇಲ್ ಅವರೇ ಸಂಗೀತ ನಿರ್ದೇಶನ ಮಾಡಿದ್ದಾರೆ. ಮೀಡಿಯಾ ಇಂಟರನ್ಯಾಷನಲ್ ಅರ್ಪಿಸುವ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಿ ಕ್ರಿಯೇಷನ್ ರವರ `ತಮಟೆ’ ಸಿನಿಮಾವು ರಾಜ್ಯದ ಎಲ್ಲಾ ಜಿಲ್ಲೆಗಳ ಚಿತ್ರಮಂದಿರದಲ್ಲಿ ಬಿಡುಗಡೆ […]

Continue Reading

ಪಕ್ಷಾತೀತವಾಗಿ ಕೋಲಿ ಸಮಾಜದ ಸಂಘಟನೆಯಾಗಲಿ: ಭೀಮಣ್ಣ ಸಾಲಿ

ಚಿತ್ತಾಪುರ: ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ ಸಮಾಜವನ್ನು ಪಕ್ಷಾತೀತವಾಗಿ ಸಂಘಟನೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಸಂಘಟನೆ ಸಶಕ್ತವಾದಾಗ ಸಮಾಜಕ್ಕೆ ನ್ಯಾಯ, ಹಕ್ಕು, ಸೌಲಭ್ಯ, ಸ್ಥಾನಮಾನ ಪಡೆಯಲು ಅನುಕೂಲವಾಗುತ್ತದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ಹೇಳಿದರು. ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಕೋಲಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಯುಕ್ತ ಜರುಗಿದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಸಂಘಟನೆ ಬಲಗೊಂಡಾಗ ಮಾತ್ರ ಸಮಾಜಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯ ಸಿಗಲು ಸಾಧ್ಯ. ಈ […]

Continue Reading