ಅಮ್ಮ ಹೆಸರಿನಲ್ಲಿ ನೀಡುವ ಪ್ರಶಸ್ತಿ ರಾಜ್ಯಕ್ಕೆ ಮಾದರಿ
ಸೇಡಂ: ಜಗತ್ತಿನಲ್ಲಿ ಎರಡು ಸುರಕ್ಷಿತ ಸ್ಥಳ ಅಪ್ಪನ ಹೆಗಲು, ಅಮ್ಮನ ಮಡಿಲು ಹೀಗಾಗಿ ತಾಯಿ, ತಂದೆಯರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಜಗತ್ತಿನ ಎಲ್ಲಾ ಪ್ರಶಸ್ತಿಗೂ ಮಿಗಿಲಾದದ್ದು ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅಭಿಪ್ರಾಯಪಟ್ಟರು. ಪಟ್ಟಣದ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ ಪ್ರತಿಷ್ಠಾನವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಮಂಗಳವಾರ ರಾತ್ರಿ ಆಯೋಜಿಸಿದ್ದ 24ನೇ ವರ್ಷದ ಅಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಮಾತನಾಡಿದ ಅವರು, ದೇಶದ ಉದ್ದಗಲಕ್ಕೂ […]
Continue Reading