ಚಿತ್ತಾಪುರ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳ ಆಯ್ಕೆ
ಚಿತ್ತಾಪುರ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಎಂದು ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಹೇಳಿದರು. ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ತಾಲೂಕಾ ಕಾರ್ಯಕಾರಿ ಸಮಿತಿ ಸಭೆ ಕರೆದು ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳುತಾಲೂಕು ಘಟಕ: ಶಾಂತಣ್ಣ ಚಾಳೀಕಾರ ಅಳ್ಳೋಳ್ಳಿ, ಬಸವರಾಜ ಕಿರಣಗಿ, ವೆಂಕಟಮ್ಮ ಪಾಲಪ್ (ಉಪಾಧ್ಯಕ್ಷರು), ಆನಂದ ಪಾಟೀಲ ನರಿಬೋಳ (ಪ್ರಧಾನ ಕಾರ್ಯದರ್ಶಿ), ಈಶ್ವರ ಬಾಳಿ ರಾವೂರ, ಪ್ರಸಾದ […]
Continue Reading