ಬೂತ್ಗಳಿಗೆ ಬಿಜೆಪಿ ಮುಖಂಡರ ಭೇಟಿ: ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ವಿಗೊಳಿಸಲು ಕರೆ
ಸುದ್ದಿ ಸಂಗ್ರಹ ವಾಡಿ ಮತದಾರರ ಪಟ್ಟಿ ಪರಿಷ್ಕರಣೆ ಅತ್ಯಂತ ಯಶಸ್ವಿಯಾಗಿ ಮತ್ತು ಸಮಯಕ್ಕೆ ಸರಿಯಾಗಿ ಮುಗಿಸುವುದು ಬೂತ್ ಅಧಿಕಾರಿಗಳಿಗೆ ಅನಿವಾರ್ಯವಾಗಿದೆ ಎಂದು ವಾಡಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ವಿವಿಧ ಬೂತ್ಗಳಿಗೆ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರ ಅವರೊಂದಿಗೆ ಕೈಗೊಂಡ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ವೀಕ್ಷಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ದೋಷಮುಕ್ತಗೊಳಿಸಿ, ಯಾವುದೆ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ […]
Continue Reading