ಮಾನವನ ಎರಡನೆ ತಾಯಿ ಗೋಮಾತೆ, ಗೋ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಿವರಾಜ ಅಂಡಗಿ
ಸುದ್ದಿ ಸಂಗ್ರಹ ಕಲಬುರಗಿಒಂದು ಹಸುವಿಗೆ ಆಹಾರ ನೀಡಿದರೆ ಮುಕ್ಕೋಟಿ ದೇವರಿಗೆ ನೈವೇದ್ಯ ನೀಡಿದ ಸಮ, ತಾಯಿ ಹಾಲಿಗಿಂತ ಹೆಚ್ಚು ಗೋವಿನ ಹಾಲು ಕುಡಿದ ನಾವು ಗೋ ಸಂರಕ್ಷಣೆ ಕರ್ತವ್ಯ ನಿರ್ವಹಿಸಬೇಕು ಎಂದು ಟೆಂಗಳಿ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಹೇಳಿದರು. ಗೋ ಮಾತೆ ಪೂಜೆಗೆ ಸಂಗ್ರಹಿಸುವ ಕಾರ್ಯಕ್ಕೆ ಮುಂದಾದ ಮಕ್ತಂಪುರ ಮಠದಲ್ಲಿ ಗೋಶಾಲೆ ನಿರ್ಮಾಣ ಮಾಡಿದ ಪೂಜ್ಯ ಚರಲಿಂಗ ಮಹಾಸ್ವಾಮಿಗಳಿಗೆ ಕೋಟಿ ಪ್ರಣಾಮ ಸಲ್ಲಿಸಿ ಗದ್ದುಗೆ ಮಠದ ಚರಲಿಂಗ ಮಹಾಸ್ವಾಮಿಗಳಿಗೆ ಟೆಂಗಳಿ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ […]
Continue Reading