ಮಾನವನ ಎರಡನೆ ತಾಯಿ ಗೋಮಾತೆ, ಗೋ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಿವರಾಜ ಅಂಡಗಿ

ಸುದ್ದಿ ಸಂಗ್ರಹ ಕಲಬುರಗಿಒಂದು ಹಸುವಿಗೆ ಆಹಾರ ನೀಡಿದರೆ ಮುಕ್ಕೋಟಿ ದೇವರಿಗೆ ನೈವೇದ್ಯ ನೀಡಿದ ಸಮ, ತಾಯಿ ಹಾಲಿಗಿಂತ ಹೆಚ್ಚು ಗೋವಿನ ಹಾಲು ಕುಡಿದ ನಾವು ಗೋ ಸಂರಕ್ಷಣೆ ಕರ್ತವ್ಯ ನಿರ್ವಹಿಸಬೇಕು ಎಂದು ಟೆಂಗಳಿ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಹೇಳಿದರು. ಗೋ ಮಾತೆ ಪೂಜೆಗೆ ಸಂಗ್ರಹಿಸುವ ಕಾರ್ಯಕ್ಕೆ ಮುಂದಾದ ಮಕ್ತಂಪುರ ಮಠದಲ್ಲಿ ಗೋಶಾಲೆ ನಿರ್ಮಾಣ ಮಾಡಿದ ಪೂಜ್ಯ ಚರಲಿಂಗ ಮಹಾಸ್ವಾಮಿಗಳಿಗೆ ಕೋಟಿ ಪ್ರಣಾಮ ಸಲ್ಲಿಸಿ ಗದ್ದುಗೆ ಮಠದ ಚರಲಿಂಗ ಮಹಾಸ್ವಾಮಿಗಳಿಗೆ ಟೆಂಗಳಿ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ […]

Continue Reading

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಮನೆಯೊಳಗೆ ಹುದುಗಿಹೋಗಿದ್ದ 5 ದೇವಾಲಯಗಳು, ಬಾವಿ: ಜೀರ್ಣೋದ್ಧಾರಕ್ಕೆ ಸಿಗಲಿದೆ ಚಾಲನೆ

ಸುದ್ದಿ ಸಂಗ್ರಹ ಗದಗ ಪುರಾತನ ದೇಗುಲಗಳ ಊರು ಎಂದೆ ಖ್ಯಾತವಾಗಿರುವ ಲಕ್ಕುಂಡಿಯಲ್ಲಿ ಬಂಗಾರದ ನಿಧಿ ದೊರೆತ ಬಳಿಕ, ಅದೆ ಗ್ರಾಮದ ಮನೆಯೊಳಗೆ ಹುದುಗಿ ಹೋಗಿದ್ದ ಮತ್ತು ಅಭಿವೃದ್ಧಿಯಾಗದೆ ಉಳಿದಿದ್ದ 5 ದೇವಾಲಯಗಳು ಪತ್ತೆಯಾಗಿವೆ. 5 ದೇವಾಲಯಗಳಿಗೆ, 5 ಬಾವಿಗಳಿಗೆ ಸಚಿವ ಎಚ್.ಕೆ ಪಾಟೀಲ್ ಜೀರ್ಣೋದ್ಧಾರಕ್ಕೆ ಚಾಲನೆ ನೀಡಲಿದ್ದಾರೆ. 10 ಅಡಿ ಆಳದಲ್ಲಿ ಮುಚ್ಚಿಹೋಗಿದ್ದ ಚೌಕಿಮಠದ ಅರ್ಧಲಿಂಗೇಶ್ವರ ದೇವಾಲಯ, ವಿದ್ಯಾಶಂಕರಲಿಂಗ ದೇವಾಲಯ, ಸೋಮಲಿಂಗೇಶ್ವರ ದೇವಾಲಯಗಳು ಹುದುಗಿ ಹೋಗಿವೆ. ಸಮರ್ಪಕ ಪರಿಹಾರ ಕೊಟ್ಟರೆ ಮನೆ ಬಿಡುವುದಾಗಿಯೂ ಕುಟುಂಬಸ್ಥರು ಹೇಳಿದ್ದಾರೆ. ಕಲಾಕೃತಿಯಿರುವ […]

Continue Reading

ಮಾಜಿ ಸಚಿವ ಅರವಿಂದ್‌ ಲಿಂಬಾವಳಿ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾಸೋಹ, ಸ್ವಚ್ಛತಾ ಕಾರ್ಯಕ್ರಮ

ಸುದ್ದಿ ಸಂಗ್ರಹ ಶಹಾಬಾದಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ 59ನೇ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕಿನ ಭಾರತ ಚೌಕ್ ನಲ್ಲಿ ಅಭಿಮಾನಿ ಬಳಗದ ವತಿಯಿಂದ ಅನ್ನದಾಸೋಹ ಮತ್ತು ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಳಗೋಳ, ದೇವದಾಸ ಜಾಧವ, ಶರಣು ಪಗಲಾಪುರ, ಉಮೇಶ ನಿಂಬಾಳಕರ, ಕೃಷ್ಣ ಮಾನೆ, ಪ್ರಕಾಶ ಮಾನೆ, ಸಾಗರ, ಸುಧಾಕರ, ಸಂಜೀವ ದಂಡಗುಲ್ಕರ್, ಕೃಷ್ಣ ರ್‍ಯಾಪನೂರ, ಶ್ರೀನಿವಾಸ ದಂಡಗುಂಡ, ದೇವಕರ, ಮಹೇಶ, ಸತೀಶ, ಕಾರ್ತಿಕ, ರಾಜು ಸೇರಿದಂತೆ ಸ್ನೇಹಿತರ ಬಳಗ […]

Continue Reading

ರಾಷ್ಟ್ರಕೂಟರ ಹೆಸರಿನಲ್ಲಿ ಪ್ರಾಧಿಕಾರ ಸ್ಥಾಪಿಸಿ: ಮಹಿಪಾಲರೆಡ್ಡಿ

ಸುದ್ದಿ ಸಂಗ್ರಹ ಕಲಬುರಗಿಕನ್ನಡದ ಮೊದಲ ಲಾಕ್ಷಣಿಕ ಗ್ರಂಥ ‘ಕವಿರಾಜಮಾರ್ಗ’ ಕೊಟ್ಟು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮಾರ್ಗ ನೀಡಿದ ಕನ್ನಡದ ಪ್ರಖ್ಯಾತ ದೊರೆ ನೃಪತುಂಗ ಅಮೋಘವರ್ಷ ಆಡಳಿತದ ‘ರಾಷ್ಟ್ರಕೂಟ’ ಹೆಸರಿನಲ್ಲಿ ಪ್ರಾಧಿಕಾರ ಅಥವಾ ಪ್ರತಿಷ್ಠಾನ ಸ್ಥಾಪಿಸುವಂತೆ ಹಿರಿಯ ಸಾಹಿತಿ, ಪತ್ರಕರ್ತ, ನಟ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಸೇಡಂ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರಿಗೆ ಪತ್ರ ಬರೆದಿರುವ ಅವರು, ರಾಷ್ಟ್ರಕೂಟ […]

Continue Reading

ಫ್ರೀ ಮೋಮೋಸ್ ಆಮಿಷ: ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಬಾಲಕ

ಸುದ್ದಿ ಸಂಗ್ರಹ ಲಕ್ನೋ ಫ್ರೀಯಾಗಿ ಮೋಮೋಸ್ ತಿನ್ನುವ ಆಸೆಗೆ ಬಿದ್ದು ಬಾಲಕನೋರ್ವ 85 ಲಕ್ಷ ರೂ. ಬೆಲೆ ಬಾಳುವ ಆಭರಣಗಳನ್ನು ಬೀದಿ ಬದಿ ವ್ಯಾಪಾರಿಗಳಿಗೆ ಕೊಟ್ಟ ವಿಚಿತ್ರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 7ನೇ ತರಗತಿ ಓದುವ ಬಾಲಕನೊಬ್ಬನಿಗೆ ಮೋಮೋಸ್ ಮೇಲಿದ್ದ ವ್ಯಾಮೋಹ ಕಂಡುಕೊಂಡಿದ್ದ ಕಿರಾತಕರು, ಇದನ್ನೆ ಬಂಡವಾಳವನ್ನಾಗಿಸಿಕೊಂಡು ಆತನಿಂದ 85 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಲಪಟಾಯಿಸಿದ್ದಾರೆ. ವಾರಣಾಸಿಯ ದೇಗುಲದಲ್ಲಿ ವಿಮಲೇಶ್ ಮಿಶ್ರಾ ಎಂಬವರು ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಮಗನಿಗೆ ಮೋಮೋಸ್ ಎಂದರೆ ಪ್ರಾಣ. […]

Continue Reading

ವಾಡಿ: ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ‌ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶಿವಶರಣರ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಡಿವಾಳ ಮಾಚಿದೇವ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಮಡಿವಾಳ ಮಾಚಿದೇವನ ಜೀವನ ಚರಿತ್ರೆ ಇಡಿ ಶರಣ ಸಮುದಾಯದಲ್ಲಿಯೆ ವೈಶಿಷ್ಠ್ಯತೆ ಪಡೆದುಕೊಂಡಿದೆ ಎಂದರು. ಶರಣರನ್ನು, ಸಮಾಜದ ಜನರನ್ನು ತಿದ್ದುವ ಇವರ ಕಾರ್ಯ ಶ್ಲಾಘನೀಯ. ಅವರ ವಿಚಾರ ಶೀಲತೆ, ಭಕ್ತಿ, ಜ್ಞಾನ, ಅನುಭವ, ಪರಸ್ಪರ ಗೌರವ, ವೃತ್ತಿಗೌರವ, ಸಮಾನತೆ ಮುಂತಾದ ತತ್ವಗಳಿಗೆ ಅವರ ವಚನಗಳು […]

Continue Reading

ರಸ್ತೆ ಸಂಚಾರ ನಿಯಮಗಳು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು: ಡಿವೈಎಸ್ಪಿ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದಅಪಘಾತ ತಡೆಯಲು ರಸ್ತೆ ನಿಯಮಗಳು ಎಲ್ಲರು ಪಾಲಿಸಬೇಕು ಮತ್ತು ವಾಹನ ಚಲಾಯಿಸುವ ಪ್ರತಿಯೊಬ್ಬರು ಚಾಲನಾ ಪರವಾನಗಿ, ವಿಮಾ ಪಾಲಿಸಿ, ನೊಂದಣಿ ಪತ್ರ, ವಾಯು ಮಾಲಿನ್ಯ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ನಗರ ಪೊಲೀಸ ಠಾಣೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡ್ರೈವಿಂಗ್ ಮಾಡುವಾಗ ಚಾಲಕರು ಮೊಬೈಲ್ ಫೋನ್ ಬಳಸುವುದು ಅನಾಹುತಕ್ಕೆ ಕಾರಣವಾಗಬಹುದು. ವಾಹನ ಡ್ಯಾಮೇಜಾದರೆ ಮತ್ತು ಚಾಲಕ ಗಾಯಗೊಂಡರೆ ಇನ್ಸೂರೆನ್ಸ್ […]

Continue Reading

ವಿದ್ಯಾರ್ಥಿ ದಿಸೆಯಿಂದಲೆ ನ್ಯೂಸ್ ಪೇಪರ್ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ರಾಜಕೀಯ, ಆಧ್ಯಾತ್ಮಿಕತೆ, ಶಿಕ್ಷಣ, ಕೃಷಿ, ಮಾನವೀಯ ಮೌಲ್ಯಗಳು, ಕ್ರೀಡೆ, ಸಾಮಾಜಿಕ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳನ್ನು, ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ, ಮನೋರಂಜನೆ ಸೇರಿದಂತೆ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ವಿಷಯಗಳ ಜ್ಞಾನದ ಆಗರವಾದ ನ್ಯೂಸ್ ಪೇಪರ್‌ಗಳನ್ನು ವಿದ್ಯಾರ್ಥಿ ದಿಸೆಯಿಂದಲೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ರಂಗವಾಗಿ ಸೇವೆ ಮಾಡುತ್ತಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ: ಮಗು ಸೇರಿ ಮೂವರಿಗೆ ಗಾಯ

ಸುದ್ದಿ ಸಂಗ್ರಹ ಮೈಸೂರು ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಬಳಿ ನಡೆದಿದೆ. ಚಿರತೆ ದಾಳಿಯಿಂದ ಬೈಕ್‌ನಲ್ಲಿದ್ದ ಮಗು ಮತ್ತು ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚುಂಚನಹಳ್ಳಿ ಗ್ರಾಮದ ಮಹದೇವಸ್ವಾಮಿ ಅವರ ಪತ್ನಿ ಹಾಗೂ ಮಗು ಗಂಭೀರ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ದಾಳಿ ನಡೆಸಿದ ಚಿರತೆ ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

Continue Reading

ಕಲಬುರಗಿ: ಹಗಲು ಕಬ್ಬು ಕಟಾವು, ರಾತ್ರಿ ಮನೆ ಕಳವು

ಸುದ್ದಿ ಸಂಗ್ರಹ ಕಲಬುರಗಿಹಗಲು ಕಬ್ಬು ಕಟಾವು ಮಾಡಿ, ರಾತ್ರಿ ಮನೆಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಎಂ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 4 ಪ್ರಕರಣಗಳಿಗೆ ಸಂಬಂಧಿಸಿದ 67 ಗ್ರಾಂ ಚಿನ್ನಾಭರ ಮತ್ತು 12.14 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಅಳಂದ ತಾಲೂಕಿನ ಕಮಸರ ನಾಯಕ ತಾಂಡಾದ ಅಪ್ಪಾಜಿಅಲಿಯಾಸ್ ಅಪ್ಪು ಗಂಗಾರಾಮ ಚವ್ಹಾಣ (22), ಶಕಾಪುರತಾಂಡಾದ ಸಂತೋಷ ಅಲಿಯಾಸ್ ಅಂತಾ ಗೋವಿಂದ ಚವ್ಹಾಣ (30) ಬಂಧಿತ ಆರೋಪಿಗಳು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್‌.ಡಿ […]

Continue Reading