ಕಲಬುರಗಿ: ಹಗಲು ಕಬ್ಬು ಕಟಾವು, ರಾತ್ರಿ ಮನೆ ಕಳವು
ಸುದ್ದಿ ಸಂಗ್ರಹ ಕಲಬುರಗಿಹಗಲು ಕಬ್ಬು ಕಟಾವು ಮಾಡಿ, ರಾತ್ರಿ ಮನೆಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಎಂ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 4 ಪ್ರಕರಣಗಳಿಗೆ ಸಂಬಂಧಿಸಿದ 67 ಗ್ರಾಂ ಚಿನ್ನಾಭರ ಮತ್ತು 12.14 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಅಳಂದ ತಾಲೂಕಿನ ಕಮಸರ ನಾಯಕ ತಾಂಡಾದ ಅಪ್ಪಾಜಿಅಲಿಯಾಸ್ ಅಪ್ಪು ಗಂಗಾರಾಮ ಚವ್ಹಾಣ (22), ಶಕಾಪುರತಾಂಡಾದ ಸಂತೋಷ ಅಲಿಯಾಸ್ ಅಂತಾ ಗೋವಿಂದ ಚವ್ಹಾಣ (30) ಬಂಧಿತ ಆರೋಪಿಗಳು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ […]
Continue Reading