‘ನಾಗಾವಿ ನಕ್ಷತ್ರ’ ಗ್ರಂಥ ಲೋಕಾರ್ಪಣೆ ಇಂದು
ಸುದ್ದಿ ಸಂಗ್ರಹ ಚಿತ್ತಾಪುರಪತ್ರಕರ್ತ, ಸಾಹಿತಿ ದಿ.ನಾಗಯ್ಯ ಸ್ವಾಮಿ ಅಲ್ಲೂರ ಅವರ ಕುರಿತು ‘ನಾಗಾವಿ ನಕ್ಷತ್ರ’ ಸಂಸ್ಕರಣ ಗ್ರಂಥ ಲೋಕಾರ್ಪಣೆ ಸಮಾರಂಭ ಜ.25 ರಂದು ರವಿವಾರ ಬೆಳಗ್ಗೆ 11.30 ನಡೆಯಲಿದೆ ಎಂದು ಗ್ರಂಥದ ಪ್ರಧಾನ ಸಂಪಾದಕ ಲಿಂಗಪ್ಪ ಮಲ್ಕನ್ ತಿಳಿಸಿದ್ದಾರೆ. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಉದ್ಘಾಟಿಸಿ, ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಕಂಬಳೇಶ್ವರ ಮಠದ ಪೂಜ್ಯ ಶ್ರೀ ಸೋಮಶೇಖರ ಶಿವಾಚಾರ್ಯರು, ಹಲಕರ್ಟಿ […]
Continue Reading