‘ನಾಗಾವಿ ನಕ್ಷತ್ರ’ ಗ್ರಂಥ ಲೋಕಾರ್ಪಣೆ ಇಂದು

ಸುದ್ದಿ ಸಂಗ್ರಹ ಚಿತ್ತಾಪುರಪತ್ರಕರ್ತ, ಸಾಹಿತಿ ದಿ.ನಾಗಯ್ಯ ಸ್ವಾಮಿ ಅಲ್ಲೂರ ಅವರ ಕುರಿತು ‘ನಾಗಾವಿ ನಕ್ಷತ್ರ’ ಸಂಸ್ಕರಣ ಗ್ರಂಥ ಲೋಕಾರ್ಪಣೆ ಸಮಾರಂಭ ಜ.25 ರಂದು ರವಿವಾರ ಬೆಳಗ್ಗೆ 11.30 ನಡೆಯಲಿದೆ ಎಂದು ಗ್ರಂಥದ ಪ್ರಧಾನ ಸಂಪಾದಕ ಲಿಂಗಪ್ಪ ಮಲ್ಕನ್ ತಿಳಿಸಿದ್ದಾರೆ. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಕಾರ್ಯಕ್ರಮ ಉದ್ಘಾಟಿಸಿ, ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಕಂಬಳೇಶ್ವರ ಮಠದ ಪೂಜ್ಯ ಶ್ರೀ ಸೋಮಶೇಖರ ಶಿವಾಚಾರ್ಯರು, ಹಲಕರ್ಟಿ […]

Continue Reading

ಲಾಡ್ಲಾಪುರ: ಖಾರದಪುಡಿ ಎರಚಿ 5 ಲಕ್ಷ ರೂ ದೋಚಿದ ಮುಸುಕುಧಾರಿಗಳು

ಸುದ್ದಿ ಸಂಗ್ರಹ ಚಿತ್ತಾಪುರಬೈಕ್‌ ಮೇಲೆ ತೆರಳುತ್ತಿದ್ದ ವ್ಯಕ್ತಿಗಳ ಮೇಲೆ ಇಬ್ಬರು ಮುಸುಕುಧಾರಿಗಳು ಖಾರದಪುಡಿ ಎರಚಿ 5 ಲಕ್ಷ ರೂ ದೋಚಿದ ಘಟನೆ ಲಾಡ್ಲಾಪುರ ಸಮೀಪ ನಡೆದಿದೆ. ಅಲಹಳ್ಳಿಯ ಜ್ಯೋತಿ ವೈನ್‌ಶಾಪ್ ಮ್ಯಾನೇಜರ್ ಬಾಪರೆಡ್ಡಿ ನಾಚವಾರ ಹಾಗೂ ಯಂಕಪ್ಪ ಕಟ್ಟಿಮನಿ ಅವರು 5 ಲಕ್ಷ ರೂ ತೆಗೆದುಕೊಂಡು ಬೈಕ್ ಮೇಲೆ ತೆರಳುತ್ತಿದ್ದರು. ಆ ವೇಳೆ ಲಾಡ್ಡಾಪುರ ಹತ್ತಿರ ಅಡ್ಡಗಟ್ಟಿದ ಇಬ್ಬರು ಮುಸುಕುಧಾರಿ ಬೈಕ್’ನ ಇಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ, ಚಾಕು ತೋರಿಸಿ ಹಣ ಇರುವ ಬ್ಯಾಗ್ ಕಿತ್ತುಕೊಂಡು […]

Continue Reading

ಚಿತ್ತಾಪುರ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜನ್ಮದಿನ ಆಚರಣೆ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ಶ್ರೀಗುರು ಬಸವ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಏಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಸ್ವತಂತ್ರ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜನ್ಮದಿನಾಚರಣೆ ಮತ್ತು ವಸಂತ ಪಂಚಮಿ ಆಚರಿಸಲಾಯಿತು. ವಿಜಯಲಕ್ಷ್ಮಿ ಶಾಲೆಯ ಮುಖ್ಯಗುರು ಪ್ರೀಯಾಕ ಬಿ ಅವರು ಸುಭಾಷ್ ಚಂದ್ರಬೋಸ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು, ವಿದ್ಯಾ ದೇವತೆ ಸರಸ್ವತಿ ಭಾವಚಿತ್ರಕ್ಕೆ ಶಾಲೆಯ ಜಂಟಿ ಕಾರ್ಯದರ್ಶಿ ಬಸವರಾಜ ಮತ್ತು ಪ್ರಭಾರಿ ಮುಖ್ಯಗುರು ಮಹಾದೇವ ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ನೇತಾಜಿಗೆ ನಮನ‌

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ 129ನೇ ಜಯಂತಿ ಪ್ರಯುಕ್ತ, ಮುಖಂಡರು ನೇತಾಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಪರಾಕ್ರಮ ದಿನದ ಘೋಷ ವಾಕ್ಯ ಮೊಳಗಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಬೋಸ್ ಅವರ ಕ್ರಾಂತಿಕಾರಿ ವಿಚಾರಗಳು ಕೋಟ್ಯಾಂತರ ಯುವ ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದವು ಎಂದರು. “ನನಗೆ ನೀವು ರಕ್ತವನ್ನು ನೀಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡಿಸುತ್ತೆನೆ” ಇದು ನೇತಾಜಿ ಅವರ ಪ್ರಮುಖ ಸಂದೇಶವಾಗಿತ್ತು. ಇದು ಅನೇಕ ಯುವಕರಲ್ಲಿ ಸ್ವಾತಂತ್ರ್ಯದ […]

Continue Reading

ಶಹಾಬಾದನಲ್ಲಿ ಅಯ್ಯಪ್ಪ ಸ್ವಾಮಿಯ ಮಹಾಪಡಿ ಪೂಜೆ, ಕುಂಕುಮಾರ್ಚನೆ

ಸುದ್ದಿ ಸಂಗ್ರಹ ಶಹಾಬಾದ್ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಅಯ್ಯಪ್ಪ ಸ್ವಾಮಿ ಸನ್ನಿಧಿಯ ವತಿಯಿಂದ ಧರ್ಮಶಾಸ್ತ್ರ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ, ಮಹಾಪಡಿಪೂಜೆ ಮತ್ತು ಕುಂಕುಮಾರ್ಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಕರ ಸಂಕ್ರಾಂತಿ ನಂತರದ ಪುಣ್ಯಕಾಲದಲ್ಲಿ ನಡೆಯುವ ಪಡಿಪೂಜೆಯು ಅತ್ಯಂತ ಪವಿತ್ರವಾಗಿದ್ದು, ಹದಿನೆಂಟು ಮೆಟ್ಟಿಲುಗಳಿಗೆ ವಿಶೇಷವಾದ ಹೂವಿನ ಅಲಂಕಾರ ಮತ್ತು ದೀಪಾರಾಧನೆಯೊಂದಿಗೆ ಶಾಸ್ತ್ರೋಕ್ತವಾಗಿ ನೆರವೇರಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆಯಿಂದಲೆ ಗಣಪತಿ ಪೂಜೆ, ಅಭಿಷೇಕ ಮತ್ತು ಭಕ್ತಾದಿಗಳಿಂದ ಸಾಮೂಹಿಕ ಕುಂಕುಮಾರ್ಚನೆ ಜರುಗಲಿದೆ. ಮಹಾಪಡಿ ಪೂಜೆಯಲ್ಲಿ ಭಜನಾ ಮಂಡಳಿಗಳಿಂದ ಭಜನೆ, ನಂತರ ಮಹಾಪ್ರಸಾದ […]

Continue Reading

ಚೌಡಯ್ಯನವರ ವಚನಗಳು ಸಾರ್ವಕಾಲಿಕ, ಸಮಾಜಕ್ಕೆ ದಾರಿದೀಪ

ಸುದ್ದಿ ಸಂಗ್ರಹ ಕಲಬುರಗಿ ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ಅನುಭವದ ಅಮೃತದ ವಚನಗಳು ಸಾರ್ವಕಾಲಿಕ ಮತ್ತು ಸಮಾಜಕ್ಕೆ ದಾರಿದೀಪವಾಗಿವೆ. ವಿದ್ಯಾರ್ಥಿ ದಿಸೆಯಿಂದಲೆ ವಚನಗಳ ಅಧ್ಯಯನ ಮಾಡಿ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ ಬಟಗೇರಿ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದರು‌. ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ್ ಮಾತನಾಡಿ, […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯನವರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಭ್ರಾತೃತ್ವ ಭಾರತದ ಹಿರಿಮೆ ಮೆರೆಯಬೇಕಾಗಿದೆ ಎಂದರು. 12ನೇ ಶತಮಾನದ ಅಂಬಿಗರ ಚೌಡಯ್ಯನವರು ತಮ್ಮ ಕುಲಕಸುಬು ಮಾಡುತ್ತಾ ಸಮಾಜ ಸುಧಾರಕರಾದರು. ಸಮಾಜದ ಕೆಟ್ಟ, ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಸಾಮಾಜದ ಹರಿಕಾರರಾಗಿ ಕ್ರಾಂತಿಯನ್ನುಂಟು ಮಾಡಿದರು. ಅವರು ತಮ್ಮ ವಚನಗಳ […]

Continue Reading

ಚೌಡಯ್ಯನವರ ಜಯಂತಿ, ಡಾ.ಶಿವಕುಮಾರ ಶ್ರೀಗಳ ಸ್ಮರಣೋತ್ಸವ

ಸುದ್ದಿ ಸಂಗ್ರಹ ಕಲಬುರಗಿನಗರದ ಡಬರಾಬಾದ್ ಕ್ರಾಸ್ ಸಮೀಪದ ಪ್ರಭುದೇವ ನಗರದಲ್ಲಿನ ನೀಲಕಂಠೇಶ್ವರ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿ ಮತ್ತು ಸಿದ್ದಗಂಗಾ ಮಠದ ಪರಮಪೂಜ್ಯ ಡಾ.ಶಿವಕುಮಾರ ಮಹಾಸ್ವಾಮಿಜಿಯ 7ನೇ ಲಿಂಗೈಕ್ಯ ಸಂಸ್ಮರಣೋತ್ಸವ ‘ದಾಸೋಹ ದಿನಾಚರಣೆ’ ಜರುಗಿತು. ಉಭಯ ಮಹನೀಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಉಪನ್ಯಾಸಕ ಎಚ್.ಬಿ ಪಾಟೀಲ್, ಶರಣ ಚಿಂತಕ ಡಾ.ರಾಜಶೇಖರ ಪಾಟೀಲ್, ಸಂಸ್ಥೆಯ ಅಧ್ಯಕ್ಷ ಷಣ್ಮುಖಯ್ಯ ಹಿರೇಮಠ, ಅಂಬಿಗರ ಚೌಡಯ್ಯ ಮತ್ತು ಡಾ.ಶಿವಕುಮಾರ ಶ್ರೀಗಳ ಬಹುಮುಖ […]

Continue Reading

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್‌ ಆಯ್ಕೆ: ವಾಡಿಯಲ್ಲಿ ಬಿಜೆಪಿ ಸಂಭ್ರಮ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ನವದೆಹಲಿಯಲ್ಲಿ ಮಂಗಳವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ, ಮುಖಂಡರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು, ಪ್ರಧಾನಿ ಮೋದಿ ಅವರು ಅಧ್ಯಕ್ಷ ನಿತಿನ್ ನಬಿನ್ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ದೇಶ ಸೇವೆ ಧ್ಯೇಯದೊಂದಿಗೆ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು, ಐದು ಬಾರಿ ಶಾಸಕರಾಗಿ, ಬಿಹಾರದ ಸಚಿವರಾಗಿ ಸೇವೆ ಸಲ್ಲಿಸಿರುವ […]

Continue Reading

ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ, ಒಂದೆ ದಿನಕ್ಕೆ 5,020 ರೂ ಜಂಪ್‌: ಚಿನ್ನದ ಬೆಲೆ ಈಗ 1.54 ಲಕ್ಷ ರೂ

ಸುದ್ದಿ ಸಂಗ್ರಹ ಬೆಂಗಳೂರುಚಿನ್ನದ ಬೆಲೆ ಒಂದೆ ದಿನಕ್ಕೆ ಈ ಹಿಂದಿನ ಎಲ್ಲಾ ದಾಖಲೆ ಮುರಿದು ಬರೋಬ್ಬರಿ 5,020 ರೂ ಹೆಚ್ಚಳವಾಗುವ ಮೂಲಕ ಸಾರ್ವಕಾಲಿಕ ಗರಿಷ್ಠ ದರ 1,54,800 ರೂ ಏರಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ ?ಜನವರಿ 21 2026, ಬುಧವಾರದಂದು ಮಾರುಕಟ್ಟೆಯಲ್ಲಿ ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 15,480 ರೂ ಇತ್ತು, ಇಂದು 502 ರೂ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,54,800 ರೂ ಇದೆ. 24 […]

Continue Reading