ಕಲಬುರಗಿ: ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳು ದಾಳಿ
ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಬಿತ್ತನೆ ಕಾರ್ಯ ಜೋರಾಗಿದೆ. ಇದನ್ನು ಬಂಡವಾಳ ಮಾಡಿಕೊಂಡು ಕಲಬುರಗಿ ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಲಾಗಿದೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಗೊಬ್ಬರ […]
Continue Reading