ಕನ್ನಡ ಸಾಹಿತ್ಯಕ್ಕೆ ಡಾ.ಯು.ಆರ್ ಅನಂತಮೂರ್ತಿ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಕವಿತೆ, ಕಥೆ, ಕಾದಂಬರಿ, ಸಾಹಿತ್ಯ, ವಿಮರ್ಶೆ, ನಾಟಕ ಹೀಗೆ ಹಲವು ವೈವಿಧ್ಯಮಯ ಪ್ರಕಾರದಲ್ಲಿ ತಮ್ಮದೆಯಾದ ಪಾಂಡಿತ್ಯ ಹೊಂದಿದ್ದ ಡಾ.ಯು.ಆರ್ ಅನಂತಮೂರ್ತಿ, ಕನ್ನಡ ಸಾಹಿತ್ಯ ಬೆಳವಣಿಗೆಗೆ ಅನನ್ಯವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಡಾ.ಯು.ಆರ್ ಅನಂತಮೂರ್ತಿಯವರ 93ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ಭಾಷೆ, ಸಾಹಿತ್ಯಕ್ಕೆ […]

Continue Reading

ಪತ್ರಿಕಾ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಬಸವರಾಜ ಮತ್ತಿಮೂಡ

ಸುದ್ದಿ ಸಂಗ್ರಹ ಶಹಾಬಾದತಾಲೂಕು ಕೇಂದ್ರದಲ್ಲಿ ಪತ್ರಕರ್ತರ ಕಾರ್ಯ ಚಟುವಟಿಕೆಗೆ ಪತ್ತಿಕಾ ಭವನ ನಿರ್ಮಾಣಕ್ಕೆ ಅನುದಾನ ನೀಡುವದಲ್ಲದೆ, ನಗರ ಸಭೆಯಿಂದ ನಿವೇಶನ ನೀಡಿದ್ದಲ್ಲಿ, ಸರಕಾರದ ಮಾರ್ಗ ಸೂಚಿಯಂತೆ ನಿವೇಶನ ಖರೀದಿಯ ಅರ್ಧ ವೆಚ್ಚ ಭರಿಸಿ, ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವದಾಗಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಭರವಸೆ ನೀಡಿದರು. ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಡೆದ ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಹಾಗೂ […]

Continue Reading

ಮಾನವರೆಲ್ಲರು ಒಂದೆ, ಒಗ್ಗಟ್ಟಾಗಿರುವುದು ಅಗತ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ   ಮಾನವರೆಲ್ಲರು ಒಂದೆಯಾಗಿದ್ದು, ಜಾತಿ, ಮತ, ಪ್ರದೇಶ, ಸಂಸ್ಕೃತಿ, ಪರಂಪರೆಯಿಂದ ಮೇಲು-ಕೀಳು ಸಲ್ಲದು. ಇವುಗಳು ಮಾನವನನ್ನು ಅಲ್ಪರನ್ನಾಗಿಸುತ್ತವೆ. ಮಾನವರೆಲ್ಲರು ಒಂದೆಯಾಗಿದ್ದು, ಒಗ್ಗಟ್ಟಿನಿಂದ ಜೀವನ‌ ಸಾಗಿಸಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್ ‘ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟು ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ವೈವಿಧ್ಯತೆಯಲ್ಲಿ ಏಕತೆ  ಆಚರಿಸುವುದು, ಬಡತನ, ಅಸಮಾನತೆ ಮತ್ತು ಹವಾಮಾನ ಬದಲಾವಣೆಯಂತಹ ಜಾಗತಿಕ […]

Continue Reading

ಕಲಬುರಗಿ: 3 ವರ್ಷದಲ್ಲಿ 87 ಬಾಲ ಕಾರ್ಮಿಕರ ‍ಪತ್ತೆ

ಸುದ್ದಿ ಸಂಗ್ರಹ ಕಲಬುರಗಿ ಜಿಲ್ಲೆಯಲ್ಲಿ ಕಲಿಕಾ ವಯಸ್ಸಿನಲ್ಲೆ ಮಕ್ಕಳನ್ನು ಕೆಲಸಕ್ಕೆ ದೂಡುವ ಅಪಾಯಕಾರಿ ಪ್ರವೃತ್ತಿ ಮುಂದುವರಿದಿದೆ. ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧಿಕಾರಿಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲೆಯ 5 ಕಾರ್ಮಿಕ ವೃತ್ತಗಳ ವ್ಯಾಪ್ತಿಯಲ್ಲಿ 3 ವರ್ಷದಲ್ಲಿ 2,300ಕ್ಕೂ ಅಧಿಕ ಕಡೆ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಕೆಲಸದಲ್ಲಿ ತೊಡಗಿದ್ದ ಒಟ್ಟು 87 ಬಾಲ/ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಿದ್ದಾರೆ. ಈ ಸಂಬಂಧ ಒಟ್ಟು 57 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇನ್ನೂ […]

Continue Reading

ರಾಜ್ಯದಲ್ಲಿ ಹೆಚ್ಚುತ್ತಿದೆ ಅಪ್ರಾಪ್ತ ಹೆಣ್ಣು ಮಕ್ಕಳ ಗರ್ಭಧಾರಣೆ: 3 ವರ್ಷದಲ್ಲಿ 2,320 ಪ್ರಕರಣ, ಶಿವಮೊಗ್ಗದಲ್ಲಿ ಅಧಿಕ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ತಾಯಿ ಆಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿದೆ. ಕಳೆದ 3 ವರ್ಷಗಳಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಗರ್ಭಧಾರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ 2,320 ಪ್ರಕರಣಗಳು ಬಂದಿವೆ. ಅಷ್ಟೆ ಅಲ್ಲದೆ, ಕಳೆದ 10 ತಿಂಗಳಲ್ಲಿ 749 ಪ್ರಕರಣಗಳು ವರದಿಯಾಗಿವೆ. 2,320 ಪ್ರಕರಣಗಳ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 3 ವರ್ಷದಲ್ಲಿ 163 ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ […]

Continue Reading

ಸರ್ಕಾರಿ ಶಾಲೆಯಲ್ಲಿ ಕಳಪೆ ಆಹಾರ ಧಾನ್ಯ ಪೂರೈಕೆ: ಅಕ್ಕಿ, ಗೋಧಿ, ತೊಗರಿಯಲ್ಲಿ ಬರಿ ಹುಳು, ಕಸ ಪತ್ತೆ

ಸುದ್ದಿ ಸಂಗ್ರಹ ಯಾದಗಿರಿ ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸಲು, ಶಾಲಾ ದಾಖಲಾತಿ ಹೆಚ್ಚಿಸಲು ಬಿಸಿಯೂಟ ಯೋಜನೆ ಜಾರಿಗೆ ತಂದಿದೆ. ಆದರೆ ಈಗ ಸರ್ಕಾರ ನೀಡುವ ಬಿಸಿಯೂಟ ಭಾಗ್ಯದಲ್ಲಿ ಬರಿ ಹುಳು ಭಾಗ್ಯವೆ ಹೆಚ್ಚಾಗಿದೆ. ಕೋಟ್ಯಾಂತರ ರೂಪಾಯಿ ಯೋಜನೆಯು ಸಮರ್ಪಕವಾಗಿ ನಿರ್ವಹಿಸದೆ ನಿರ್ಲಕ್ಷ್ಯ ತೋರಲಾಗಿದೆ. ಶಾಲೆಗಳಿಗೆ ಕಳಪೆ ಆಹಾರ ಧಾನ್ಯ ನೀಡಲಾಗುತ್ತಿದ್ದು, ಮಕ್ಕಳು ಶಾಲೆಗೆ ಬರೋದಕ್ಕೆ ಹಿಂದೇಟು ಹಾಕುವಂತಾಗಿದೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಧಾನ್ಯ ವಿತರಣೆ ಮಾಡಿ ಉತ್ತಮ ಪೌಷ್ಟಿಕ ಆಹಾರ ನೀಡಬೇಕು. ಆದರೆ […]

Continue Reading

ದಂಡೋತಿಯಲ್ಲಿ ಸಂಭ್ರಮದ ಎಳ್ಳು ಅಮಾವಾಸ್ಯೆ ಆಚರಣೆ

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮಲ್ಲಪ್ಪ  ಜರ್ಕಿ ಅವರ ಹೊಲದಲ್ಲಿ ಸಂಭ್ರಮದಿಂದ ಎಳ್ಳು ಅಮಾವಾಸ್ಯೆ ಆಚರಿಸಲಾಯಿತು. ಎತ್ತುಗಳಿಗೆ ಸಿಂಗರಿಸಿ, ಹೊಲಕ್ಕೆ ಎತ್ತಿನ ಬಂಡಿಯೊಂದಿಗೆ ತೆರೆಯಲಾಯಿತು. ಉಪನ್ಯಾಸಕ ಎಚ್.ಬಿ ಪಾಟೀಲ್, ಕಸಾಪ ಕಾಳಗಿ ಅಧ್ಯಕ್ಷ ಸಂತೋಷ ಕುಡಳ್ಳಿ, ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್. ಬಿರಾದಾರ, ರೈತರಾದ ಮಲ್ಲಪ್ಪ ಗೋಣಿ, ಫಯಾಜ್ ಶಹಬಾದ್,  ಇಬ್ರಾಹಿಂ ಪಟೇಲ್, ತಯಾಬ್, ಶಿವುಕುಮಾರ್, ಮೈಲಾರಿ ಸೇರಿದಂತೆ ಅನೇಕರು ಇದ್ದರು.

Continue Reading

ಸಂತೋಷಕುಮಾರ ಇಂಗಿನಶೆಟ್ಟಿ ಅವರ ಜನ್ಮದಿನದ ಪ್ರಯುಕ್ತ ಅನ್ನ ಸಂತರ್ಪಣೆ ಮತ್ತು ಉಚಿತ ನೋಟ್ ಬುಕ್ ವಿತರಣೆ

ಸುದ್ದಿ ಸಂಗ್ರಹ ಶಹಾಬಾದ್ದಿ.ಸಂತೋಷ ಇಂಗಿನಶೆಟ್ಟಿ ಅವರು ಕನ್ನಡ ಸಾಹಿತ್ಯದ ಪ್ರೇರಕ, ಪೋಷಕ, ಸಾಮಾಜಿಕ ಸೇವೆ ಜೊತೆಗೆ ಕೊಡುಗೈ ದಾನಿಯಾಗಿದ್ದರು ಎಂದು ಕಾಡಾ ಅಧ್ಯಕ್ಷ ಡಾ.ಎಮ್.ಎ ರಶೀದ ಹೇಳಿದರು. ನಗರದ ರೈಲ್ವೆ ನಿಲ್ದಾಣದ ಬಳಿ ಸಂತೋಷಕುಮಾರ ಇಂಗಿನಶೆಟ್ಟಿ ಅಭಿಮಾನಿ ಬಳಗದಿಂದ ಹುಟ್ಟು ಹಬ್ಬದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಬಳಗದ ಅಭಿಮಾನಿ ದಿಲೀಪ ನಾಯಕ ಶಹಾಬಾದ ಮಾತನಾಡಿ, ಇಂಗಿನಶೆಟ್ಟಿ. ಅವರ ಅಭಿಮಾನಿ ಬಳಗ ಸಾಮಾಜಿಕ ಕೆಲಸ ಮಾಡುತ್ತಿರುವುದು ಮಾದರಿಯಾಗಿದೆ. ಪ್ರತಿ ವರ್ಷ ಬಡ ರೋಗಿಗಳಿಗೆ ಹಣ್ಣು ವಿತರಣೆ, ಬಡ ಮಕ್ಕಳಿಗೆ […]

Continue Reading

ಆಹಾರ ಸಂಸ್ಕೃತಿಯ ಪ್ರತೀಕದ ಹಬ್ಬ ಎಳ್ಳು ಅಮಾವಾಸ್ಯೆ

ಸುದ್ದಿ ಸಂಗ್ರಹ ಕಲಬುರಗಿ ಎಳ್ಳು ಅಮವಾಸ್ಯೆ ಹಬ್ಬವು ರೈತರ ಹಬ್ಬವಾಗಿದೆ. ಉತ್ತರ ಕರ್ನಾಟಕದ ಪ್ರಮುಖ ಆಹಾರ ಬೆಳೆಯಾದ ಜೋಳ, ಭೂ ತಾಯಿಗೆ ಗೌರವ ಸಲ್ಲಿಸುವುದಾಗಿದೆ. ಎಲ್ಲಾ ಪೋಷಕಾಂಶಗಳುಳ್ಳ  ಆಹಾರವನ್ನು ಪರಸ್ಪರ ಎಲ್ಲರೊಂದಿಗೆ ಸಹಭೋಜನ ಮಾಡುವ ಆಹಾರ ಸಂಸ್ಕೃತಿಯ ಪ್ರತೀಕ ಇದಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ್ ಹೇಳಿದರು. ಸೇಡಂ ತಾಲೂಕಿನ ಕಾಚೂರ ಗ್ರಾಮದ ಪ್ರಗತಿಪರ ರೈತ ಶಿವಮೂರ್ತಿಯವರ ಹೊಲದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಎಳ್ಳು ಅಮಾವಾಸ್ಯೆ ಹಾಗೂ ಶರಣ ಒಕ್ಕಲಿಗ […]

Continue Reading

ದಾನ ಪಡೆದ ರಕ್ತದಿಂದ 5 ಮಕ್ಕಳಿಗೆ ಹೆಚ್‌ಐವಿ ಸೋಂಕು: ಮೂವರು ಆರೋಗ್ಯ ಸಿಬ್ಬಂದಿ ಅಮಾನತು

ಭೋಪಾಲ್‌: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರಿ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನ ಅಮಾನತುಗೊಳಿಸಿ, ತನಿಖೆಗೆ ಆದೇಶಿಸಿದೆ. ಥಲಸ್ಸೆಮಿಯಾದಿಂದ ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಯಡವಟ್ಟು ಮಾಡಿದ್ದಾರೆ. ಬಾಧಿತ ಮಕ್ಕಳಿಗಾಗಿ 3 ಬ್ಯಾಂಕ್‌ಗಳಿಂದ 189 ಯೂನಿಟ್‌ ರಕ್ತವನ್ನು ಸಂಗ್ರಹಿಸಲಾಗಿತ್ತು. ಈ […]

Continue Reading