ಕನ್ನಡ ಸಾಹಿತ್ಯಕ್ಕೆ ಡಾ.ಯು.ಆರ್ ಅನಂತಮೂರ್ತಿ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ
ಸುದ್ದಿ ಸಂಗ್ರಹ ಕಲಬುರಗಿ ಕವಿತೆ, ಕಥೆ, ಕಾದಂಬರಿ, ಸಾಹಿತ್ಯ, ವಿಮರ್ಶೆ, ನಾಟಕ ಹೀಗೆ ಹಲವು ವೈವಿಧ್ಯಮಯ ಪ್ರಕಾರದಲ್ಲಿ ತಮ್ಮದೆಯಾದ ಪಾಂಡಿತ್ಯ ಹೊಂದಿದ್ದ ಡಾ.ಯು.ಆರ್ ಅನಂತಮೂರ್ತಿ, ಕನ್ನಡ ಸಾಹಿತ್ಯ ಬೆಳವಣಿಗೆಗೆ ಅನನ್ಯವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಡಾ.ಯು.ಆರ್ ಅನಂತಮೂರ್ತಿಯವರ 93ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ಭಾಷೆ, ಸಾಹಿತ್ಯಕ್ಕೆ […]
Continue Reading