ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ರಾಷ್ಟ್ರಪತಿ ಪದಕ
ಕಲಬುರಗಿ: ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪ್ರದಾನ ಮಾಡಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಗೌರವಾನ್ವಿತ ರಾಜ್ಯಪಾಲರಿಂದ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಹಾಗೂ ಶ್ಲಾಘನೀಯ ಸೇವಾ ಪದಕ ಸಮಾರಂಭದಲ್ಲಿ ಪ್ರಾಮಾಣಿಕ ಮತ್ತು ದಕ್ಷತೆಯಿಂದ […]
Continue Reading