ಮೈಸೂರು, ಕೊಡಗು, ಮಂಡ್ಯಕ್ಕೆ ನಾಳೆ ಯೆಲ್ಲೋ ಅಲರ್ಟ್: ಜೂನ್‌ 22ರಿಂದ ಮುಂಗಾರು ಚುರುಕು

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಅಲ್ಲಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಬೆಂಗಳೂರು ಹವಾಮಾನ ಇಲಾಖೆ ನೀಡಿದೆ. ನಾಳೆಯ ಹವಾಮಾನಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ತುಮಕೂರಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬಿರುಗಾಳಿ ಸಹಿತ-ಭಾರಿ ಮಳೆಯ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಜೂನ್‌22 ರಿಂದ ಮುಂಗಾರು ಚುರುಕುಮುಂದಿನ ವಾರ ಮಳೆ ಚುರುಕು ಪಡೆಯುವ ಮುನ್ಸೂಚನೆ ಇದೆ. ಸೋಮವಾರ ಜೂನ್ 22 ರಿಂದ ಕರಾವಳಿಗೆ 4 ದಿನ ಹಾಗೂ ದಕ್ಷಿಣ […]

Continue Reading

ಮಾಣಿಕ ಕನಕಟ್ಟೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಅಮಾನ್ಯೀಕರಣಗೊಂಡ ನೋಟು ಪತ್ತೆ

ಸುದ್ದಿ ಸಂಗ್ರಹ ಕಲಬುರಗಿಪಂಚಾಯತ್ ರಾಜ್‌ ಎಂಜಿನಿಯರಿಂಗ್ ಇಲಾಖೆಯ ಕಲಬುರಗಿ ವೃತ್ತದ ನಿವೃತ್ತ ಸೂಪರಿಂಟೆಂಡೆಂಟ್ ಎಂಜಿನಿಯರ್ ಮಾಣಿಕ ಎಸ್‌.ಕನಕಟ್ಟೆ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ದಾಳಿ ಬುಧವಾರವೂ ಮುಂದುವರಿದಿದೆ. ಮಾಣಿಕ ಅವರ ಬ್ಯಾಂಕ್‌ ಲಾಕರ್‌ನಲ್ಲಿ ಅಮಾನ್ಯೀಕರಣವಾದ ಹಳೆಯ 1,000 ರೂ ಮುಖಬೆಲೆಯ ಸುಮಾರು 9 ಲಕ್ಷ ನೋಟುಗಳು ಪತ್ತೆಯಾಗಿವೆ. ಇದರ ಜೊತೆಗೆ 20 ತೊಲೆಗೂ ಹೆಚ್ಚು ಬಂಗಾರ ಪತ್ತೆಯಾಗಿದೆ. ಚಿನ್ನಾಭರಣದಲ್ಲಿ ಸುತ್ತುಂಗುರಗಳು, ನಕ್ಲೆಸ್‌ ಸೇರಿದಂತೆ ಹಲವು ಬಗೆ ಆಭರಣಗಳು ಇವೆ. ಸ್ಥಳದಲ್ಲಿ ಡಿವೈಎಸ್ಪಿ ಬಸವರಾಜ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್‌ ಅರುಣಕುಮಾರ […]

Continue Reading

ಭಾರತಕ್ಕೂ ಬಂತು ವಾಟ್ಸಪ್‌, ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ಪ್ಲಸ್‌: ತಿಂಗಳಿಗೆ ಎಷ್ಟು ದರ ? ಏನು ವಿಶೇಷ ಫೀಚರ್‌ ಸಿಗುತ್ತೆ ?

ಸುದ್ದಿ ಸಂಗ್ರಹ ನವದೆಹಲಿಮೆಟಾ ಸಂಸ್ಥೆಯು ಭಾರತದಲ್ಲಿ ವಾಟ್ಸಪ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಆಪ್‌ಗಳಿಗಾಗಿ ಹೊಸ ಪ್ಲಸ್ ಪ್ರೀಮಿಯಂ ಚಂದಾದಾರಿಕೆ ಯೋಜನೆಗಳನ್ನು ಪರಿಚಯಿಸಿದೆ. ಬಳಕೆದಾರರಿಗೆ ಹೆಚ್ಚಿನ ಪ್ರೈವೆಸಿ, ಕಸ್ಟಮೈಸೇಶನ್ ಮತ್ತು ವಿಶೇಷ ಫೀಚರ್‌ಗಳನ್ನು ನೀಡಲು ಈ ಪ್ಲಾನ್‌ಗಳನ್ನು ತರಲಾಗಿದೆ. ನಿಮ್ಮ ಫೋನ್‌ನಲ್ಲಿ ಈ ಆಯ್ಕೆಗಳು ಕಾಣಿಸಬೇಕಾದರೆ, ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ ಮೂಲಕ ನಿಮ್ಮ ಆಪ್‌ಗಳನ್ನು ಅಪ್‌ಡೇಟ್ ಮಾಡಿಕೊಳ್ಳಬೇಕಾಗುತ್ತದೆ. ಬೆಲೆ ಎಷ್ಟು ?ಪ್ರತಿ ಆಪ್‌ಗೂ ಪ್ರತ್ಯೇಕವಾಗಿ ತಿಂಗಳ ಚಂದಾದಾರಿಕೆ ಪಾವತಿಸಬೇಕಾಗುತ್ತದೆ:ವಾಟ್ಸಪ್ ಪ್ಲಸ್: ತಿಂಗಳಿಗೆ 79 […]

Continue Reading

‘ಪುಷ್ಪ ಮಂಜರಿ’ ಕವನ ಸಂಕಲನ ಲೋಕಾರ್ಪಣೆ

ಸುದ್ದಿ ಸಂಗ್ರಹ ಕಲಬುರಗಿಸಾಹಿತ್ಯವು ಸಮಾಜದ ವಾಸ್ತವತೆ, ಜೀವನ ಮೌಲ್ಯಗಳು ಮತ್ತು ಮಾನವೀಯ ಅನುಭವಗಳ ಪ್ರತಿಬಿಂಬವಾಗಿದ್ದು, ಕಾವ್ಯ ನಮ್ಮೊಳಗಿನ ಚಿಂತನೆ ಮತ್ತು ಸಂವೇದನೆಯನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕಿ ಡಾ. ಶೈಲಜಾ ಕೊಪ್ಪರ ಹೇಳಿದರು. ನಗರದ ವಿಶ್ವರಾಧ್ಯ ಕಾಲೊನಿಯ ವಿಶ್ವಾಂಜನೆಯ ದೇವಸ್ಥಾನದಲ್ಲಿ ರವಿವಾರ ಸಂಜೆ ಆಯೋಜಿಸಿದ್ದ ‘ಪುಷ್ಪ ಮಂಜರಿ’ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಿರುಪಮ ಗುರುರಾಜ ಮತ್ತು ಡಾ. ಅಂಬುಜಾ ಮಳಖೇಡ್ಕರ್ ಅವರ ಸಂಪಾದಕತ್ವದಲ್ಲಿ ಪ್ರಕಟಗೊಂಡಿರುವ ಈ ಸಂಕಲನದಲ್ಲಿ […]

Continue Reading

ಕಲಬುರಗಿ: ನೇಣು ಬಿಗಿದುಕೊಂಡು ಪಿಎಸ್ಐ ಆತ್ಮಹತ್ಯೆ

ಸುದ್ದಿ ಸಂಗ್ರಹ ಕಲಬುರಗಿನೇಣು‌ ಬಿಗಿದುಕೊಂಡು ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಾ ನಗರದಲ್ಲಿ ನಡೆದಿದೆ. ಸೀರೆಯಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಪಿಎಸ್ಐ ಬಸವರಾಜ್ ಹೆರೂರ್ ಆತ್ಮಹತ್ಯೆ ಮಾಡಿಕೊಂಡವರು. ಕಲಬುರಗಿ ನಗರದ ಗಂಗಾ ನಗರದ ನಿವಾಸದಲ್ಲಿ ಘಟನೆ ನಡೆದಿದೆ, ನಿನ್ನೆ ತಡರಾತ್ರಿ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆಯ ವಿಷಯ ಹೇಳಿದ್ದ ಬಸವರಾಜ. ತಕ್ಷಣ ಹೆರೂರ್ ಸ್ನೇಹಿತರು ಬಸವರಾಜ್ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ತಕ್ಷಣ ಬಸವರಾಜ್ ಹೆರೂರ್ ತಂದೆ ಮನೆಯ ಬಾಗಿಲು ಒಡೆದು ಒಪನ್ ಮಾಡುವ ಹೊತ್ತಿಗೆ […]

Continue Reading

ಸರ್ಕಾರಿ ನೌಕರರ ಕುಟುಂಬಕ್ಕೆ ಗೃಹಲಕ್ಷ್ಮಿ ಕಟ್ ?

ಸುದ್ದಿ ಸಂಗ್ರಹ ಬೆಂಗಳೂರುಗೃಹಲಕ್ಷ್ಮಿ ಗ್ಯಾರಂಟಿ ಹೊಸ ಅರ್ಜಿಗೆ 4 ಪ್ರಶ್ನೆಗಳು ಸೇರ್ಪಡೆಯಾಗಿದ್ದು, ಸರ್ಕಾರಿ ನೌಕರರ ಕುಟುಂಬವನ್ನು ಯೋಜನೆಯಿಂದ ಹೊರಗಿಡುವ ಸಾಧ್ಯತೆಯಿದೆ. ಗೃಹಲಕ್ಷ್ಮಿ ಯೋಜನೆಯ ಅರ್ಜಿಗೆ ಹೊಸ 4 ಪ್ರಶ್ನೆಗಳು ಸೇರಿಸಲಾಗಿದೆ. ಹೊಸ 4 ಪ್ರಶ್ನೆಗಳ ಸೇರ್ಪಡೆ ಮಾಡೋದಕ್ಕೆ ಸರ್ಕಾರ ಒಪ್ಪಿಗೆ ಕೊಟ್ಟಿದೆ. ಅರ್ಜಿ ಸಲ್ಲಿಕೆ ಮಾಡುವಾಗ 12 ಪ್ರಶ್ನೆಗಳಿಗೆ ಫಲಾನುಭವಿಗಳು ಉತ್ತರಿಸಬೇಕಿದೆ. ಹೊಸ 4 ಪ್ರಶ್ನೆಗಳ ಮಾಹಿತಿ ಲಭ್ಯವಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹೊಸ ಅರ್ಜಿ ರಚನೆ ಮಾಡುವಂತೆ ಮುಖ್ಯಮಂತ್ರಿಗಳು ಮಹಿಳಾ ಮತ್ತು […]

Continue Reading

ಶಹಬಾದ್ ರೌಡಿ ಶೀಟರ್ ಸೈಯದ್ ಜಬೀಉಲ್ಲಾ ಗಡಿಪಾರು

ಸುದ್ದಿ ಸಂಗ್ರಹ ಶಹಾಬಾದ್ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್, ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸೈಯದ್ ಜಬೀಉಲ್ಲಾ ಎಂಬುವವನನ್ನು ಕಲಬುರಗಿ ಜಿಲ್ಲೆಯಿಂದ ಗಡಿಪಾರು ಮಾಡಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಆದೇಶಿಸಿದ್ದಾರೆ. ಸೈಯದ್ ವಿರುದ್ಧ ವಿವಿಧ ಕಲಂ ಗಳ ಅಡಿಯಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಈ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೈಯದ್ ವಿರುದ್ಧ ಇದುವರೆಗೆ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ 3 ಪ್ರಕರಣಗಳು, […]

Continue Reading

ಟೆಲಿಗ್ರಾಮ್‌ ಮೇಲೆ ಕ್ರಮ – ವಾಟ್ಸಪ್‌ ಮೇಲೆ ನಿಷೇಧ ಯಾಕಿಲ್ಲ ?

ಸುದ್ದಿ ಸಂಗ್ರಹ ನವದೆಹಲಿನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಜೂನ್ 22 ವರೆಗೆ ಭಾರತದಲ್ಲಿ ಟೆಲಿಗ್ರಾಮ್ ಅಪ್ಲಿಕೇಶನ್‌ನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ನೀಟ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಂಚನೆಯನ್ನು ತಡೆಯಲು ಕೇಂದ್ರ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಶಿಫಾರಸಿನ ಮೇರೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಆದೇಶ ಹೊರಡಿಸಿದೆ. ಈ ನಿರ್ಧಾರದ ಜೊತೆ ಜೂನ್ 30ರ ವರೆಗೆ ಹಳೆಯ ಸಂದೇಶಗಳನ್ನು ಎಡಿಟ್ ಮಾಡುವ ವೈಶಿಷ್ಟ್ಯವನ್ನು ನಿಷ್ಕ್ರಿಯಗೊಳಿಸಲಾಗಿದೆ. ಜೂನ್ […]

Continue Reading

ಸಿದ್ದಲಿಂಗ ಬಾಳಿ ಅವರಿಗೆ ಪ್ರತಿಷ್ಠಿತ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ

ಸುದ್ದಿ ಸಂಗ್ರಹ ಶಹಾಬಾದ್ ವಿಭಿನ್ನ ಪ್ರಯೋಗಗಳ ಮೂಲಕ ಮಕ್ಕಳಲ್ಲಿ ಆಸಕ್ತಿದಾಯಕ ಕಲಿಕೆ ಮೂಡಿಸುವುದರೊಂದಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ಕಾರಣರಾಗಿರುವ ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಕ್ರಿಯಾಶೀಲ ಸಮಾಜ ವಿಜ್ಞಾನ ಶಿಕ್ಷಕ ಸಿದ್ದಲಿಂಗ ಬಾಳಿ ರಾವೂರ ಅವರಿಗೆ ಜೂನ್ 21ರಂದು ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಚೇತನ ಪ್ರತಿಷ್ಠಾನ ಧಾರವಾಡ, ಆರ್ಯಭಟ ಎಜುಕೇಷನ್ ಟ್ರಸ್ಟ್ ವತಿಯಿಂದ ಜೂನ್ 21ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್’ನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿರುವ ಅಖಿಲ […]

Continue Reading

ಜೂ.22 ರವರೆಗೆ ದೇಶದಲ್ಲಿ ಟೆಲಿಗ್ರಾಂ ನಿಷೇಧ: ನೀಟ್‌ ಮರು ಪರೀಕ್ಷೆಗೂ ಮುನ್ನ ಕೇಂದ್ರ ಆದೇಶ

ಸುದ್ದಿ ಸಂಗ್ರಹ ನವದೆಹಲಿನೀಟ್‌ ಮರುಪರೀಕ್ಷೆಗೆ ಮುಂಚಿತವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಜೂನ್‌ 22ರ ವರೆಗೆ ದೇಶದಲ್ಲಿ ಟೆಲಿಗ್ರಾಂ ಅಪ್ಲಿಕೇಷನ್‌ ನಿಷೇಧಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಶಿಫಾರಸಿನ ಮೇರೆಗೆ ʻಮಾಹಿತಿ ತಂತ್ರಜ್ಞಾನ ಕಾಯ್ದೆ-2020 ರ ಸೆಕ್ಷನ್ 69Aʼ ಅಡಿಯಲ್ಲಿ ಟೆಲಿಗ್ರಾಂ ಗೆ ತಾತ್ಕಾಲಿಕ ನಿರ್ಬಂಧ ಹೇರಿದೆ. ಇದರೊಂದಿಗೆ ಜೂನ್ 30ರ ವರೆಗೆ ಟೆಲಿಗ್ರಾಂನ Message Editing ವೈಶಿಷ್ಟ್ಯವನ್ನ ಸ್ಥಗಿತಗೊಳಿಸಲು ಸೂಚನೆ ನೀಡಿದೆ. ಈಗಾಗಲೇ ಪೋಸ್ಟ್ ಮಾಡಿದ ಸಂದೇಶಗಳನ್ನ ನಂತರ ಎಡಿಟ್‌ ಮಾಡಿ (Editing) ಪ್ರಶ್ನೆಪತ್ರಿಕೆ ಸೋರಿಕೆಯ […]

Continue Reading