ಮೈಸೂರು, ಕೊಡಗು, ಮಂಡ್ಯಕ್ಕೆ ನಾಳೆ ಯೆಲ್ಲೋ ಅಲರ್ಟ್: ಜೂನ್ 22ರಿಂದ ಮುಂಗಾರು ಚುರುಕು
ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಅಲ್ಲಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಬೆಂಗಳೂರು ಹವಾಮಾನ ಇಲಾಖೆ ನೀಡಿದೆ. ನಾಳೆಯ ಹವಾಮಾನಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ತುಮಕೂರಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬಿರುಗಾಳಿ ಸಹಿತ-ಭಾರಿ ಮಳೆಯ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಜೂನ್22 ರಿಂದ ಮುಂಗಾರು ಚುರುಕುಮುಂದಿನ ವಾರ ಮಳೆ ಚುರುಕು ಪಡೆಯುವ ಮುನ್ಸೂಚನೆ ಇದೆ. ಸೋಮವಾರ ಜೂನ್ 22 ರಿಂದ ಕರಾವಳಿಗೆ 4 ದಿನ ಹಾಗೂ ದಕ್ಷಿಣ […]
Continue Reading