ಕೆಪಿಎಸ್- ಮ್ಯಾಗ್ನೆಟ್ ಶಾಲೆಯ ಶಂಕುಸ್ಥಾಪನೆಗೆ ಎಐಡಿಎಸ್ಒ ಖಂಡನೆ
ಸುದ್ದಿ ಸಂಗ್ರಹ ಶಹಾಬಾದಜಿಲ್ಲೆಯಾದ್ಯಂತ ಪೋಷಕರು ಮತ್ತು ವಿದ್ಯಾರ್ಥಿಗಳು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಬೀದಿಗಿಳಿದು ಹೋರಾಡುತ್ತಿದ್ದಾರೆ. ಜಿಲ್ಲೆಯ ಜನತೆಯ ಈ ತೀವ್ರ ಆಕ್ರೋಶದ ನಡುವೆಯೂ, ಮುಖ್ಯಮಂತ್ರಿಗಳು ನಾಳೆ ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ ಕೆಪಿಎಸ್ ಶಾಲೆಗಳ ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಖೇದಕರ ಎಂದು ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್.ಹೆಚ್ ಖಂಡಿಸಿದರು. ನಗರದ ರವಿವಾರ ಬಸವೇಶ್ವರ ವೃತ್ತದದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) -ಮ್ಯಾಗ್ನೆಟ್ ಶಾಲೆಗಳ ಯೋಜನೆ ಎಂಬ ವಂಚನೆಯ […]
Continue Reading