ಆರೋಗ್ಯ ಸಂಪತ್ತೆ ನಿಜವಾದ ಶ್ರೇಷ್ಠ ಸಂಪತ್ತು: ಸಿದ್ದಲಿಂಗ ಬಾಳಿ
ಸುದ್ದಿ ಸಂಗ್ರಹ ಚಿತ್ತಾಪುರ ಜಗತ್ತಿನಲ್ಲಿ ಎಲ್ಲಾ ಸಂಪತ್ತುಗಳಿಗಿಂತ ಆರೋಗ್ಯವೇ ನಿಜವಾದ ಶ್ರೇಷ್ಠ ಸಂಪತ್ತು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಂಪನ್ಮೂಲ ಶಿಕ್ಷಕ ಸಿದ್ದಲಿಂಗ ಬಾಳಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವು ಜೀವನದಲ್ಲಿ ಏನೆಲ್ಲಾ ಸಂಪಾದನೆ ಮಾಡಿದರೂ ಆರೋಗ್ಯ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಇಂದು ವ್ಯಸನಗಳು ಹೆಚ್ಚಾಗಿ ಜನಸಾಮಾನ್ಯರ ಬದುಕನ್ನು ಸಾವಿಗೆ ದೂಡುತ್ತಿವೆ. ದೇಶದ ಪ್ರಗತಿಗೆ […]
Continue Reading