ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಭಾರತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಪಾದಾರ್ಪಣೆ ಮಾಡುವುದು ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರವಾದ ಸಾಧನೆ ಮಾಡುತ್ತಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹವಾದ ಚಂದ್ರ, ಚಂದ್ರನಲ್ಲಿರುವ ವಾತಾವರಣ ಸೇರಿದಂತೆ ಅಲ್ಲಿನ ಮಾಹಿತಿಯ ಬಗ್ಗೆ ವ್ಯಾಪಕವಾಗಿ ಸಂಶೋಧನೆ […]

Continue Reading

ಕಾಂಗ್ರೆಸ್ ನಾಯಕಿ ಕುಸುಮ ಹನುಮಂತರಾಯಪ್ಪ ನಿವಾಸದ ಮೇಲೆ ಇ.ಡಿ ದಾಳಿ: ವೀರೇಂದ್ರ ಪಪ್ಪಿಯೊಂದಿಗೆ ನಂಟು

ಬೆಂಗಳೂರು: ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರ ಮೇಲೆ ನಡೆಯುತ್ತಿರುವ ತನಿಖೆಯ ಮುಂದುವರೆದ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಮುದ್ದಿಪಾಳ್ಯ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಇಂದು ಬೆಳಗ್ಗೆ 4.30ರ ಸುಮಾರಿಗೆ ಇ.ಡಿ ಅಧಿಕಾರಿಗಳ ಎರಡು ಇನೋವಾ ಕಾರುಗಳಲ್ಲಿ ಆಗಮಿಸಿ ಕೇಂದ್ರ ಭದ್ರತಾ ಪಡೆಯ ಸಹಯೋಗದೊಂದಿಗೆ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ಹಿನ್ನೆಲೆ ಇ.ಡಿ ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ […]

Continue Reading

ಹಿರಿಯರನ್ನು ಗೌರವಿಸುವ ಸಂಸ್ಕೃತಿ ಬೆಳೆಯಲಿ

ಕಲಬುರಗಿ: ಪಾಶ್ಯಾತ್ಯ ಸಂಸ್ಕೃತಿಯ ಪ್ರಭಾವದಿಂದ ಹಿರಿಯರಿಗೆ ಗೌರವ ನೀಡುವ, ಆರೈಕೆ ಮಾಡುವ ಜವಾಬ್ದಾರಿ ಕಡಿಮೆಯಾಗುತ್ತಿರುವದು ವಿಷಾದನೀಯ ಸಂಗತಿ ಎಂದು ನಿವೃತ್ತ ಕೃಷಿ ಅಧಿಕಾರಿ ಹಾಗೂ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ ಮತ್ತು ಶಿವಾ ಮಂದಿರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ತುಂಬಾ […]

Continue Reading

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ಪಾವತಿಸಲು ಶೇ.50 ಡಿಸ್ಕೌಂಟ್: 20 ದಿನ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ಘೋಷಿಸಿ ಆದೇಶ ಹೊರಡಿಸಿದೆ. ಈ ಅವಕಾಶವು ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಯಾರಿಗೆ ರಿಯಾಯಿತಿ ಅನ್ವಯ ? ಸಾರಿಗೆ ಇಲಾಖೆ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, 2023ರ ಫೆಬ್ರವರಿ 11 ರವರೆಗೆ ದಾಖಲಾಗಿರುವ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಿಗೆ ಈ […]

Continue Reading

ಎಲ್​ಟಿಟಿ ಮತ್ತು ಕೋನಾರ್ಕ್ ರೈಲು ನಿಲ್ಲಿಸುವಂತೆ ಬ್ಲಾಕ್ ಕಾಂಗ್ರೆಸ್ ಮುಖಂಡರಿಂದ ಡಿಆರ್‌ಎಂಗೆ ಮನವಿ

ಚಿತ್ತಾಪುರ: ರೈಲು ನಿಲ್ದಾಣದಲ್ಲಿ ಇನ್ನೂ ಕೆಲವು ರೈಲುಗಳುನಿಲ್ಲಿಸಬೇಕು, ಒಂಟಿ ಕಮಾನ್ ಬಳಿ ಕಬ್ಬಿಣದ ಗೇಟ್ ಎತ್ತುವುದು, ಪ್ಲಾಟ್ ಫಾರ್ಮ್ ಸಂಖ್ಯೆ 3 ರೈಲು ನಿಲ್ದಾಣದಲ್ಲಿ ಟಿಕೆಟ್ ಬುಕಿಂಗ್ ಕೌಂಟರ್ ತೆರೆಯಬೇಕು, ಒಂಟಿ ಕಮಾನ್’ನಿಂದ ನಿಲ್ದಾಣಕ್ಕೆ ರಸ್ತೆ ದುರಸ್ತಿ ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮತ್ತು ಮುಖಂಡರು ಸಿಕಂದರಾಬಾದ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ಡಾ. ಆರ್ ಗೋಪಾಲಕೃಷ್ಣನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಚಿತ್ತಾಪುರ ರೈಲು ನಿಲ್ದಾಣಕ್ಕೆ ಬುಧವಾರ ಆಗಮಿಸಿದ ಸಂದರ್ಭದಲ್ಲಿ ಅವರನ್ನು […]

Continue Reading

ಮುಂಬೈನಲ್ಲಿ ನಿಲ್ಲದ ವರುಣಾರ್ಭಟ: ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ

ಮುಂಬೈ: ಮಹಾನಗರಿ ಮುಂಬೈನಲ್ಲಿ ಕಳೆದು ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಖ್ಯಾತ ಬಾಲಿವುಡ್ ನಟ, ನಟಿಯರ ಮನೆ ಜಲಾವೃತಗೊಂಡಿವೆ. ಬುಧವಾರ ಕೂಡ ಮುಂಬೈನಲ್ಲಿ ಭಾರಿ ಮಳೆಯಾಗಿದೆ, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಅಪಾರ ಪ್ರಮಾಣದ ಹಾನಿಯುಂಟಾಗಿದೆ, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ಬಾಲಿವುಡ್ ಸೆಲೆಬ್ರೆಟಿಗಳ ಮನೆಗೂ ನೀರು ನುಗ್ಗಿದೆ. ಅಮಿತಾಬ್ ಬಚ್ಚನ್, ಅಜಯ್ ದೇವಗನ್, ಸನ್ನಿ ಡಿಯೋಲ್, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವರ ಮನೆಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ. ಈ ಕುರಿತು ವ್ಲಾಗರ್ […]

Continue Reading

ದಂಡೋತಿ: ಮಂಗಗಳ ಹಾವಳಿ ತಡೆಯಲು ಗ್ರಾ.ಪಂ ಪಿಡಿಒಗೆ ಮನವಿ

ಚಿತ್ತಾಪುರ: ದಂಡೋತಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ, ಮಂಗಗಳನ್ನು ಸೆರೆ ಹಿಡುಯವಂತೆ ಒತ್ತಾಯಿಸಿ ಕರವೇ ಗ್ರಾಮ ಘಟಕದ ಅಧ್ಯಕ್ಷ ಮೈನೋದ್ದೀನ್ ತೊನಸನಳ್ಳಿ ಮತ್ತು ಪದಾಧಿಕಾರಿಗಳು ಗ್ರಾ.ಪಂ ಪಿಡಿಒ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕರವೇ ಗ್ರಾಮ ಘಟಕದ ಅಧ್ಯಕ್ಷ ಮೈನೊದ್ದಿನ್ ತೊನಸನಳ್ಳಿ ಮಾತನಾಡಿ, ದಂಡೋತಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ, ಇಲ್ಲಿಯವರೆಗೆ 4-5 ಜನರಿಗೆ ಕಚ್ಚಿ ಗಾಯಗೊಳಿಸಿವೆ. ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದಾರೆ, ಗ್ರಾಮದ ಜನರು ಹೊಲಗಳಿಗೆ ತೆರಳಲು ಭಯಭೀತರಾಗಿದ್ದಾರೆ. ಹೀಗಾಗಿ […]

Continue Reading

ಶಿಕ್ಷಕಿ ಮೇಲೆ ಲವ್, ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ

ಭೊಪಾಲ್: ಶಿಕ್ಷಕಿ ಪ್ರೀತಿ ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ, ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಹೆಸರು ಸೂರ್ಯಾಂಶ್ ಕೊಚಾರ್, ಆತ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು. ಆ.15 ರಂದು ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಪೆಟ್ರೋಲ್ ಬಾಟಲಿಯೊಂದಿಗೆ ಶಿಕ್ಷಕಿಯ ಮನೆಗೆ ತೆರಳಿ, 26 ವರ್ಷದ ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು […]

Continue Reading

ರಾಷ್ಟ್ರದ ಅಭಿವೃದ್ಧಿಯಲ್ಲಿ ಛಾಯಾಗ್ರಾಹಕರ ಕೊಡುಗೆ ಅನನ್ಯ

ಕಲಬುರಗಿ: ಛಾಯಾಗ್ರಾಹಕರು ಅಲ್ಲಿನ ಸ್ಥಿತಿ-ಗತಿಯ ನೈಜ ಚಿತ್ರಣ ನೀಡುವ ಕಾರ್ಯ ನಿರ್ವಹಿಸುವ ಕೊಡುಗೆ ರಾಷ್ಟ್ರದ ಅಭಿವೃದ್ಧಿಗೆ ಅನನ್ಯವಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಬಸವರಾಜ ವೈ ತೊನಸಳ್ಳಿ ಹೇಳಿದರು. ನಗರದ ನೆಹರು ಗಂಜ್‌ನ ಬಸ್ ನಿಲ್ದಾಣ ಸಮೀಪದ ನ್ಯೂ ದೇವಿ ಫೋಟೋ ಸ್ಟುಡಿಯೋದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಐತಿಹಾಸಿಕ 5,500ನೇ ಕಾರ್ಯಕ್ರಮ ಜರುಗಿದ ‘188ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ’ಯಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಒಂದು ಚಿತ್ರ ಸಾವಿರ ಶಬ್ದಗಳಿಗೆ ಸಮಾನ. ವ್ಯಕ್ತಿ ಹಾಗೂ ವರ್ಣಿಸಲಾಗದ ದೃಶ್ಯವನ್ನು […]

Continue Reading

ಗುಜರಾತ್‌ ಎಮ್ಮೆಯ ಹಿಂದೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ನಿರ್ದೇಶಕ ಜೋಗಿ ಪ್ರೇಮ್‌

ಸುದ್ದಿ ಸಂಗ್ರಹ ಬೆಂಗಳೂರು ಖ್ಯಾತ ಚಿತ್ರ ನಿರ್ದೇಶಕ ಪ್ರೇಮ್ ಅವರಿಗೆ ಹೈನುಗಾರಿಕೆಗಾಗಿ ಎಮ್ಮೆ ಕೊಡಿಸುವುದಾಗಿ 4.5 ಲಕ್ಷ ರೂ ಪಡೆದು ವಂಚಿಸಿರುವ ಆರೋಪದ ಮೇಲೆ ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ್ ಅವರ ಮ್ಯಾನೇಜರ್ ಕಂ ನಟ ದಶಾವರ ಚಂದ್ರು ಅವರು ದೂರು ನೀಡಿದ್ದಾರೆ. ಪ್ರಕರಣದ ಹಿನ್ನೆಲೆ: ಪ್ರೇಮ್ ಅವರು ಹೈನುಗಾರಿಕೆಗಾಗಿ ಎರಡು ಎಮ್ಮೆ ಖರೀದಿಸಲು ಮುಂದಾಗಿದ್ದರು. ಈ ವೇಳೆ ವನರಾಜ್ ಭಾಯ್ ಎಂಬ ವ್ಯಕ್ತಿಯು […]

Continue Reading