ರುದ್ರಾಕ್ಷಿ ಧಾರಣೆಯಿಂದ ಆಧ್ಯಾತ್ಮಿಕ, ಭೌತಿಕ ಲಾಭ: ಚರಲಿಂಗ ಶ್ರೀ
ಕಲಬುರಗಿ: ರುದ್ರಾಕ್ಷಿ ಪವಿತ್ರ ವಸ್ತುವಾಗಿದ್ದು, ಇದನ್ನು ಧರಿಸುವುದರಿಂದ ಆಧ್ಯಾತ್ಮಿಕ ಮತ್ತು ಭೌತಿಕ ಪ್ರಯೋಜನ ಪಡೆಯಬಹುದು, ರಕ್ತದೊತ್ತಡ ಮತ್ತು ಚರ್ಮದ ಸಮಸ್ಯೆಗಳಿಗೆ ಪರಿಹಾರ ಇದರಲ್ಲಿದೆ. ಇದು ಆಧ್ಯಾತ್ಮಿಕ ಪ್ರಗತಿಗೆ ಸಹಾಯ ಮಾಡುತ್ತದೆ ಎಂದು ಗದ್ದುಗೆ ಮಠದ ಪೂಜ್ಯ ಚರಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಬಿಲಗುಂದಿ ಪೆಟ್ರೋಲ್ ಪಂಪ್ ಎದುರುಗಡೆಯ ಬಡೆಪೂರ ಕಾಲೋನಿಯ ಭಕ್ತರ ಮನೆಗಳಿಗೆ ಹೋಗಿ ರುದ್ರಾಕ್ಷಿ ಧಾರಣೆ ಕಾರ್ಯಕ್ರಮ ಮತ್ತು ಸದ್ಭಾವನ ಪಾದಯಾತ್ರೆ ಪ್ರಾರಂಭಿಸಿ ಮಾತನಾಡಿದ ಅವರು, ಧ್ಯಾನ ಮತ್ತು ಪ್ರಾರ್ಥನೆಗಳಿಗೆ ರುದ್ರಾಕ್ಷಿ ಬಳಸಲಾಗುತ್ತದೆ. ನಕರಾತ್ಮಕ ಶಕ್ತಿಗಳಿಂದ […]
Continue Reading