ಡಿಕೆಶಿಯಿಂದ ಮೋದಿ ಭೇಟಿ: ರಾಜ್ಯದ ಕೆಲಸಗಳಿಗೆ ಸಹಕಾರ ಕೇಳಿದ ಸಿಎಂ
ಸುದ್ದಿ ಸಂಗ್ರಹ ನವದೆಹಲಿಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಇದೆ ಮೊದಲು. ಆಯೋಗದ ಮಹತ್ವದ ಸಭೆಯು ಮುಗಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ಈ ಉನ್ನತ ಮಟ್ಟದ ಭೇಟಿ ನಡೆದಿದೆ. ಮೊದಲ ಭೇಟಿಯಲ್ಲೆ ಪ್ರಧಾನಿ ಅವರಿಗೆ ಜಗದ್ಗುರು ಬಸವಣ್ಣನವರ ಭವ್ಯವಾದ ಪುತ್ಥಳಿ ನೀಡಿ ಮುಖ್ಯಮಂತ್ರಿಗಳು ಗೌರವಿಸಿದರು. ಈ ಸೌಜನ್ಯಯುತ ಭೇಟಿಯ ಸಂದರ್ಭದಲ್ಲಿ […]
Continue Reading