ಕಾಳಗಿ: 4.8 ಲಕ್ಷ ಮೌಲ್ಯದ 15 ಮೊಬೈಲ್‌ ಪತ್ತೆ ಹಚ್ಚಿದ ಪೊಲೀಸರು

ಸುದ್ದಿ ಸಂಗ್ರಹ ಕಾಳಗಿಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡು ಪ್ರಕರಣ ದಾಖಲಿಸಿದ್ದ ಅನೇಕ ವ್ಯಕ್ತಿಗಳಿಗೆ ಪೊಲೀಸರು ಮೊಬೈಲ್ ಹುಡುಕಿ ಕೊಟ್ಟಿದ್ದಾರೆ. ಸಿಇಐಆರ್ ಪೋರ್ಟಲ್ ಮೂಲಕ ಒಟ್ಟು 4.8 ಲಕ್ಷ ಮೊತ್ತದ 15 ಮೊಬೈಲ್‌ಗಳು ಪತ್ತೆ ಹಚ್ಚಿದ್ದಾರೆ. ವಾರಸುದಾರರಿಗೆ ಸೋಮವಾರ ಠಾಣೆಗೆ ಕರೆಯಿಸಿದ ಪೊಲೀಸರು ಮೊಬೈಲ್ ನೀಡಿದ್ದಾರೆ. ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ತಿಮ್ಮಯ್ಯ ಬಿ.ಕೆ, ಹೆಡ್‌ಕಾನಸ್ಟೆಬಲ್‌ ಶ್ರೀಶೈಲ ಗೋನಾಕಿ, ಕಾನ್‌ಸ್ಟೆಬಲ್‌ ಮಾರುತಿ ರೆಡ್ಡಿ ಇದ್ದರು.

Continue Reading

ಉಸಿರಿಗಾಗಿ ಪರಿಸರ ಸಂರಕ್ಷಿಸಿ: ಶಂಕರ ಡಾಂಗೆ

ಸುದ್ದಿ ಸಂಗ್ರಹ ಚಿತ್ತಾಪುರಪರಿಸರವನ್ನು ನಾವು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು ಎಂದು ತಾಲೂಕ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಂಕರ ಡಾಂಗೆ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಎನ್’ಸಿಸಿ ಘಟಕದ ಹಾಗೂ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವನ ಸ್ವಾರ್ಥಕ್ಕಾಗಿ ಪರಿಸರ ನಾಶವಾಗುತ್ತಿದೆ. ಹಸಿರು ವಾತಾವರಣ ಮಾಯವಾಗುತ್ತಿದೆ. ಹಲವು ರೀತಿಯ ಮಾಲಿನ್ಯಗಳಿಂದ ಪರಿಸರ […]

Continue Reading

ಮುಯ್ ಥಾಯ್ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಎಎಸ್‌ಐ ಪುತ್ರ

ಸುದ್ದಿ ಸಂಗ್ರಹ ಬೆಂಗಳೂರುಬನಶಂಕರಿ ಸಂಚಾರ ಠಾಣೆಯ ಎಎಸ್‌ಐ ಕಾಂತರಾಜು ಅವರ ಪುತ್ರ ಶ್ರೀಹರ್ಷ ಬಿ.ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ರಾಜ್ಯದ ಕೀರ್ತಿ ಹೆಚ್ಚಿಸಿದ್ದಾರೆ. ಶ್ರೀಲಂಕಾದ ನೆಗೊಂಬೋದಲ್ಲಿ ನಡೆದ ಇಂಟರ್‌ನ್ಯಾಷನಲ್ ಅಂಡ್ ಥಾಯ್ ಮಾರ್ಷಲ್ ಆರ್ಟ್ಸ್ ಏಷ್ಯನ್ ಗೇಮ್ಸ್-2026 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶ್ರೀಹರ್ಷ, ಸ್ಪರ್ಧೆಯ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಆಟಗಾರನ ವಿರುದ್ಧ ಸೋಲಿಸಿ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಭಾರತಕ್ಕೆ ಚಿನ್ನದ ಪದಕ […]

Continue Reading

ಬಾರ್, ಕ್ಲಬ್‌ಗಳಲ್ಲಿ ಅಪ್ರಾಪ್ತರಿಗೆ ವಯಸ್ಸಿನ ಐಡಿ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ಸುದ್ದಿ ಸಂಗ್ರಹ ಬೆಂಗಳೂರುಅಪ್ರಾಪ್ತ ವಯಸ್ಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ತಡೆಯಲು ಮತ್ತು ಮದ್ಯ ಸರಬರಾಜು ಮಾಡುವುದನ್ನು ನಿಷೇಧಿಸಲು ಬೆಂಗಳೂರಿನ ಎಲ್ಲಾ ಪಬ್‌ಗಳು, ಬ್ರೂವರೀಸ್‌, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್ ಜಾರಿ ಮಾಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಆತಂಕ ಮೂಡಿಸಿದ ಸಂಶೋಧನಾ ವರದಿಬೆಂಗಳೂರಿನಲ್ಲಿ ಹದಿಹರೆಯದವರು ಮತ್ತು ಯುವಜನರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಬಳಕೆಯ ಆತಂಕದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನ ಪ್ರಮುಖ […]

Continue Reading

ಕಾಳಗಿ: ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ

ಸುದ್ದಿ ಸಂಗ್ರಹ ಕಾಳಗಿರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರಿಗೆ ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ ನೀಡಲಾಯಿತು. ಚಿತ್ತಾಪುರ ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್ ಬೀಜ ವಿತರಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ತಾಲೂಕಿನ 71ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಕಾಳಗಿ, ಕೋಡ್ಲಿ ಮತ್ತು ಮಾಡಬೂಳ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಬಿತ್ತನೆಗೆ ಬೇಕಾಗುವಷ್ಟು ಸೋಯಾ, ತೊಗರಿ, ಹೆಸರು, ಉದ್ದು ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ರೈತರು ಅಗತ್ಯ […]

Continue Reading

ಕರ್ನಾಟಕದಲ್ಲಿ ಮುಂಗಾರು ಆರ್ಭಟ: 6 ದಿನ ಹಲವೆಡೆ ರೆಡ್ ಅಲರ್ಟ್

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿಯಾದ ಮಳೆಯಾಗುವ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಜೂನ್ 13ರ ವರೆಗೆ ಮಹಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಮೇತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಗೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನಗಳ ಕಾಲ ಗಾಳಿ ಸಹಿತ […]

Continue Reading

ಶಹಾಬಾದ್: ಎಸ್.ಎಸ್ ಮರಗೋಳ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ್ಸಸಿ ನೆಟ್ಟು ಬೆಳೆಸುವ ಕಾರ್ಯ ಕೇವಲ ಪರಿಸರ ದಿನಕ್ಕೆ ಸೀಮಿತವಾಗದೆ ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಿ ಪರಿಸರ ಸಮತೋಲನಕ್ಕೆ ಸಹಕಾರ ನೀಡಬೇಕು ಎಂದು ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಸವರಾಜ ಹಿರೇಮಠ ಹೇಳಿದರು. ನಗರದ ಎಸ್.ಎಸ್ ಮರಗೋಳ ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮೆಲ್ಲರ ಆರೋಗ್ಯಕರ ಬದುಕು ಮರಗಿಡಗಳ ಸಂರಕ್ಷಣೆ ಮೇಲೆ ಅವಲಂಬಿತವಾಗಿದೆ ಎಂಬುದನ್ನು ಮರೆಯಬಾರದು […]

Continue Reading

ರಾಜ್ಯ ಪೊಲೀಸ್ ಇಲಾಖೆಯಿಂದ 3,395 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ನೇಮಕಾತಿಯ ಪ್ರಮುಖ ಪ್ರಕ್ರಿಯೆಯಾದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಲಿದ್ದು, ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ಪರೀಕ್ಷೆಗಳು […]

Continue Reading

6,000 ರೂ ಕೆಲಸಕ್ಕೆ ಸೇರಿದ್ದ ಇಂಜಿನಿಯರ್‌ ಬಳಿ 2 ಕೋಟಿ ಕ್ಯಾಶ್‌, 5 ಬಿಲ್ಡಿಂಗ್‌, 13 ಸೈಟು: ಬೆಚ್ಚಿಬಿದ್ದ ಅಧಿಕಾರಿಗಳು

ಸುದ್ದಿ ಸಂಗ್ರಹ ಭುವನೇಶ್ವರಕೆಲ ವರ್ಷಗಳ ಹಿಂದೆ 6,000 ರೂ. ವೇತನಕ್ಕೆ ಜೂನಿಯರ್‌ ಇಂಜಿನಿಯರ್‌ ಆಗಿ ಕೆಲಸಕ್ಕೆ ಸೇರಿದ್ದ ವ್ಯಕ್ತಿಯೊಬ್ಬರ ಬಳಿ ಬರೋಬ್ಬರಿ 2 ಕೋಟಿ ನಗದು ಹಣ, 5 ಬಹುಮಹಡಿ ಕಟ್ಟಡ ಮತ್ತು 14 ಸೈಟುಗಳಿರುವುದು ಪತ್ತೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳ ತಂಡ ಎಂಜಿನಿಯರ್ ಬೈಕುಂಠ ನಾಥ್ ಬೆಹೆರಾಗೆ ಸಂಬಂಧಿಸಿದ 9 ಸ್ಥಳಗಳಲ್ಲಿ ದಾಳಿ ನಡೆಸಿದ ವೇಳೆ ಈ ರಹಸ್ಯ ಬಯಲಾಗಿದೆ. ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳ ತಂಡ […]

Continue Reading

ಗೃಹಬಳಕೆ ಎಲ್‍ಪಿಜಿ ದರ ಏರಿಕೆ: 3 ತಿಂಗಳಲ್ಲಿ 2ನೇ ಬಾರಿ ಹೆಚ್ಚಳ, ಈಗ ಏರಿಕೆಯಾಗಿದ್ದೆಷ್ಟು ?

ಸುದ್ದಿ ಸಂಗ್ರಹ ನವದೆಹಲಿಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳಲ್ಲಿ 2ನೇ ಬಾರಿಗೆ ಗೃಹಬಳಕೆ ಎಲ್‍ಪಿಜಿ ದರ ಹೆಚ್ಚಳ ಕಂಡಿದೆ. ಇಂದು ಬರೋಬ್ಬರಿ 29 ರೂ ಏರಿಕೆಯಾಗಿದೆ. ಒಟ್ಟಿನಲ್ಲಿ 14.2 ಕೆಜಿ ಗೃಹಬಳಕೆ ಎಲ್‍ಪಿಜಿ ಸಿಲಿಂಡರ್ ದರ 913 ರಿಂದ 942ಕ್ಕೆ ಏರಿಕೆಯಾಗಿದೆ. ಈ ದರ ಇಂದಿನಿಂದ ಜಾರಿಯಾಗಲಿದೆ. ಜಾಗತಿಕ ತೈಲ ಹಾಗೂ ಇಂಧನಗಳ ಪೂರೈಕೆಯಲ್ಲಿ ಬಿಕ್ಕಟ್ಟು ಏರ್ಪಟ್ಟಿರುವುದರಿಂದ ಬೆಲೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ನಗರದಿಂದ ನಗರಕ್ಕೆ ಹೊಸ ದರದಲ್ಲಿ ವ್ಯತ್ಯಾಸ ಇರಲಿದೆ. ಈ […]

Continue Reading