ಸಿದ್ಧೇಶ್ವರ ಸ್ವಾಮಿಜಿ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ
ಸುದ್ದಿ ಸಂಗ್ರಹ ಕಲಬುರಗಿ ಆಧ್ಯಾತ್ಮಿಕ ಪ್ರವಚನದ ಮೂಲಕ ಅಸಂಖ್ಯಾತ ಜನರ ಮನಸ್ಸನ್ನು ಸುಧಾರಿಸಿ ಎರಡನೆ ವಿವೇಕಾನಂದ, ‘ನಡೆದಾಡುವ ದೇವರು’, ‘ಜೇಬಿಲ್ಲದ ಅಂಗಿಯ ರಾಷ್ಟ್ರ ಸಂತ’ ಸಿದ್ಧೇಶ್ವರ ಸ್ವಾಮೀಜಿಯವರ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಶಾಂತನಗರದ ದ್ರೋಣ ಕೋಚಿಂಗ್ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಸಿದ್ಧೇಶ್ವರ ಸ್ವಾಮಿಜಿಯ ತೃತೀಯ ಲಿಂಗೈಕ್ಯ ಸಂಸ್ಮರೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು, ಪೂಜ್ಯರು ದೇಶ-ವಿದೇಶಗಳಲ್ಲಿ […]
Continue Reading