ರಾಜ್ಯದ ಹಲವೆಡೆ ಮುಂಗಾರು ಅಬ್ಬರ: ಸೋರುತಿದೆ ಆಸ್ಪತ್ರೆ, ಸರ್ಕಾರಿ ಶಾಲೆ ಜಲಾವೃತ
ಸುದ್ದಿ ಸಂಗ್ರಹ ಬೆಂಗಳೂರುರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ. ಮುಂಗಾರು ಪ್ರವೇಶಿಸಿದ ಮೊದಲ ದಿನವೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಬೆಳಗಾವಿಯ ಅಥಣಿ ಪಟ್ಟಣದ ಹಲ್ಯಾಲ ರಸ್ತೆಯಲ್ಲಿರುವ ಎರಡಂತಸ್ತಿನ ಕಟ್ಟಡ ನೆಲಕ್ಕುರುಳಿದೆ. ಕಟ್ಟಡ ಬೀಳುವ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಡವಿಬಾವಿ ತಾಂಡದ ಸರ್ಕಾರಿ ಶಾಲೆ ಜಲಾವೃತವಾಗಿದೆ. ಚಿಕ್ಕಮಗಳೂರಿನ ಎನ್.ಆರ್ ಪುರ ತಾಲೂಕು ಆಸ್ಪತ್ರೆ ಸೋರುತ್ತಿದ್ದು, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ಕರಾವಳಿ ದಕ್ಷಿಣ ಕನ್ನಡದಲ್ಲಿ ಮಳೆ […]
Continue Reading